- Wednesday
- April 2nd, 2025

ಪರಿಸರ ಕಾರ್ಯಕ್ರಮದ ಗಿಡ ನಾಟಿ ಕಾರ್ಯಕ್ರಮ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸುಬ್ರಹ್ಮಣ್ಯ ವಲಯ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಸುಬ್ರಹ್ಮಣ್ಯ ವಲಯ ಹಾಗೂ ಅರಣ್ಯ ಇಲಾಖೆ ಸುಬ್ರಹ್ಮಣ್ಯ ವಲಯ ಇವರ ಜಂಟಿ ಆಶ್ರಯದಲ್ಲಿ ಅರಣ್ಯೀಕರಣ ಕಾರ್ಯಕ್ರಮದ ಅಡಿಯಲ್ಲಿ ಜೂ.29 ರಂದು ಕೊಲ್ಲಮೊಗ್ರ ಅರಣ್ಯ ವಿಶ್ರಾಂತಿ ಗೃಹದ ವಠಾರದಲ್ಲಿ ಗಿಡ ನಾಟಿ...

https://youtu.be/kUf9O8EPokA ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ( ರಿ.) ಸುಳ್ಯ ಇದರ ಆಶ್ರಯದಲ್ಲಿ ಸಾಮಾಜಿಕ ಜಾಗೃತಿಯ ಕಿರುಚಿತ್ರ ಸ್ಥಿತಿ ಯೂಟ್ಯೂಬ್ ನಲ್ಲಿ ಬಿಡುಗಡೆಗೊಂಡಿದೆ. ಹಿರಿಯ ಯಕ್ಷರಂಗ ಕಲಾವಿದ ಸುಜನಾ ಸುಳ್ಯ ಚಿತ್ರೀಕರಣಕ್ಕೆ ಚಾಲನೆ ನೀಡಿದ್ದರು. ರಂಗನಿರ್ದೇಶಕ ಜೀವನ್ ರಾಂ ಸುಳ್ಯ ನಿರ್ದೇಶನದಲ್ಲಿ ರಂಗಮನೆ ಸುತ್ತಲಿನ ಪರಿಸರದಲ್ಲಿ ಚಿತ್ರೀಕರಣ ನಡೆಸಲಾಗಿತ್ತು. ಮಾ| ಮನುಜ ನೇಹಿಗ,ಕು| ಲಾಲಿತ್ಯ ಹಾಗೂ ಜೀವನ್...