Ad Widget

ಸುಳ್ಯ: ಪ್ರೆಸ್ ಕ್ಲಬ್ ಕಟ್ಟಡ, ಪತ್ರಕರ್ತರ ಸಮುದಾಯಭವನಕ್ಕೆ ಸಚಿವ ಅಂಗಾರರಿಂದ ಶಿಲಾನ್ಯಾಸ

ಸುಳ್ಯ ತಾಲೂಕು ಪಂಚಾಯಿತ್ ವತಿಯಿಂದ ಪ್ರೆಸ್ ಕ್ಲಬ್ ನಿರ್ಮಾಣಕ್ಕೆ ಅಂಬೆಟಡ್ಕದಲ್ಲಿ ನೀಡಿರುವ ನಿವೇಶನದಲ್ಲಿ ಜು.3 ರಂದು ನೂತನ ಪ್ರೆಸ್ ಕ್ಲಬ್ ಕಟ್ಟಡ ಮತ್ತು ಪತ್ರಕರ್ತರ ಸಮುದಾಯ ಭವನಕ್ಕೆ ಶಿಲಾನ್ಯಾಸ ನಡೆಯಿತು. ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಗುದ್ದಲಿಪೂಜೆ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ವಹಿಸಿದ್ದರು. ನಿವೇಶನ...

ನಾಲ್ಕೂರು : ಅಕ್ರಮ ಮದ್ಯ ಸಾಗಾಟ – ಇನ್ನೋವಾ ವಾಹನ ಸಹಿತ ನಾಲ್ವರ ಬಂಧನ

ಅಕ್ರಮ ಮದ್ಯ ಸಾಗಾಟ ಜಾಲ ಭೇದಿಸಿದ ಸುಬ್ರಹ್ಮಣ್ಯ ಪೋಲಿಸರು ಇನ್ನೋವಾ ವಾಹನದಲ್ಲಿದ್ದ ಅಕ್ರಮ ಮದ್ಯ ಸಹಿತ ನಾಲ್ವರನ್ನು ಬಂಧಿಸಿದ ಘಟನೆ ಜು.2 ರಂದು ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ದಾಳಿ ಮಾಡಿದ ಸುಬ್ರಹ್ಮಣ್ಯ ಪೋಲಿಸರು ನಾಲ್ಕೂರು ಗ್ರಾಮದ ಮಲ್ಲಾರ ಎಂಬಲ್ಲಿ ಇನ್ನೋವಾ ಕಾರ್ ನಲ್ಲಿ ಸಾಗಿಸುತ್ತಿದ್ದ 9 ಬಾಕ್ಸ್ ಮದ್ಯ ವಶಕ್ಕೆ ಪಡೆದಿದ್ದು, ವಾಹನ ಸಹಿತ...
Ad Widget

ಗುತ್ತಿಗಾರು : ಅಕ್ರಮ ನಾಡಕೋವಿ ಮಾರಾಟ ಪ್ರಕರಣ – ಒಂದನೇ ಆರೋಪಿ ದಿವಾಕರ ಆಚಾರಿಗೆ ಜಾಮೀನು

ಅಕ್ರಮ ನಾಡಕೋವಿ ಮಾರಾಟ ಪ್ರಕರಣದಲ್ಲಿ ಬಂಧಿತರಾದ ಒಂದನೇ ಆರೋಪಿ ದಿವಾಕರ ಆಚಾರಿಗೆ ಪುತ್ತೂರು ಸೆಶನ್ಸ್ ನ್ಯಾಯಾಲಯದಿಂದ ಜಾಮೀನು ದೊರೆತಿದೆ. ಸುಳ್ಯ ಸರ್ಕಲ್ ಇನ್ಸ್ಪೆಕ್ಟರ್ ಇವರಿಗೆ ದೊರೆತ ಮಾಹಿತಿ ಪ್ರಕಾರ ಆರೋಪಿ ದಿವಾಕರ ಆಚಾರಿ ತನ್ನ ಕಬ್ಬಿಣದ ಕೆಲಸ ಮಾಡುವ ಕೊಟ್ಟಿಗೆಯಲ್ಲಿ ಅಕ್ರಮ ನಾಡಕೋವಿ ತಯಾರಿಸಿ ಮಾರಾಟ ಮಾಡುತ್ತಿದ್ದನೆಂದು ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ರೆನ್ನಲಾದ ಆರೋಪದಡಿ ಬಂಧಿಸಿ...
error: Content is protected !!