Ad Widget

ಸುಳ್ಯ : ರೋಟರಿ ಕ್ಲಬ್ ಅಧ್ಯಕ್ಷರಾಗಿ ಪ್ರಭಾಕರನ್ ನಾಯರ್

ಸುಳ್ಯ ರೋಟರಿ ಕ್ಲಬ್ ನ ನೂತನ ಅಧ್ಯಕ್ಷರಾಗಿ ಸುಳ್ಯದ ಉದ್ಯಮಿ ಪ್ರಭಾಕರನ್ ನಾಯರ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಆನಂದ ಖಂಡಿಗ, ಖಜಾಂಜಿಯಾಗಿ ಪ್ರಸನ್ನ ಕುಮಾರ್ ಕಲ್ಲಾಜೆ, ಆಯ್ಕೆಯಾಗಿದ್ದಾರೆ.ಕ್ಲಬ್ ಸರ್ವೀಸ್ ನಿರ್ದೇಶಕರಾಗಿ ಅಬ್ದುಲ್ ಮಜೀದ್ ಕೆ.ಎಂ, ವೊಕೇಶನಲ್ ಸರ್ವೀಸ್ ನಿರ್ದೇಶಕರಾಗಿ ಹರಿರಾಯ ಕಾಮತ್, ಕಮ್ಯುನಿಟಿ ಸರ್ವೀಸ್ ನಿರ್ದೇಶಕರಾಗಿ ಕಸ್ತೂರಿ ಶಂಕರ್, ಇಂಟರ್ ನ್ಯಾಷನಲ್ ಸರ್ವೀಸ್ ನಿರ್ದೇಶಕರಾಗಿ ಡಾ.ಸುಧಾಕರ ಭಟ್,...

ಗುತ್ತಿಗಾರು : ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಉದ್ಘಾಟನೆ – ಅಂಬ್ಯುಲೆನ್ಸ್ ಖರೀದಿಗೆ ದೇಣಿಗೆ ಸಂಗ್ರಹಕ್ಕೆ ಚಾಲನೆ

ಗುತ್ತಿಗಾರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ತುರ್ತು ಅಗತ್ಯವಾಗಿರುವ ಆಂಬುಲೆನ್ಸ್ ಸೇವೆ ಒದಗಿಸುವ ದೃಷ್ಟಿಯಿಂದ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಎಂಬ ಸಂಸ್ಥೆಯನ್ನು ರಚಿಸಲಾಗಿದೆ.ಟ್ರಸ್ಟ್ ನ ಅಧ್ಯಕ್ಷರಾಗಿ ಚಂದ್ರಶೇಖರ ಕಡೋಡಿ, ಕಾರ್ಯದರ್ಶಿಯಾಗಿ ಹರ್ಷಿತ್ ಪಡ್ರೆ, ಕೋಶಾಧಿಕಾರಿಯಾಗಿ ಸುಪ್ರೀತ್ ಗುಡ್ಡೆಮನೆ ಹಾಗೂ ಸದಸ್ಯರುಗಳಾಗಿ ಯತೀಂದ್ರ ಕಟ್ಟೆಕೋಡಿ, ಮೋಹನ್‍ದಾಸ್ ಶಿರಾಜೆ, ವಿಶ್ವನಾಥ ಆಚಳ್ಳಿ, ಸುಕುಮಾರ್ ಕೋಡಂಬು ಇವರನ್ನು ಆಯ್ಕೆ...
Ad Widget

ಸಂಪಾಜೆ : ಬೈಲೆ – ಶಿರಾಡಿ ರಸ್ತೆಯ ಕಾಂಕ್ರೀಟ್ ಕಾಮಗಾರಿಗೆ ಗುದ್ದಲಿಪೂಜೆ

ಸಂಪಾಜೆ ಗ್ರಾಮದ ಬೈಲೆ ಶಿರಾಡಿ ರಸ್ತೆಯ ಕಾಂಕ್ರೀಟ್ ಕಾಮಗಾರಿಗೆ ಗುದ್ದಲಿಪೂಜೆ ಜು.8 ರಂದು ನಡೆಯಿತು.ತೆಕ್ಕಿಲ್ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಉಪಾಧ್ಯಾಯರಾದ ದಾಮೋದರ ಮಾಸ್ಟರ್ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಿ. ಕೆ. ಹಮೀದ್, ಗ್ರಾ.ಪಂ. ಉಪಾಧ್ಯಕ್ಸರಾದ ಲಿಸ್ಸಿ ಮೊನಾಲಿಸಾ, ಗ್ರಾ. ಪಂ. ಸದಸ್ಯರುಗಳಾದ ಸೋಮಶೇಖರ್ ಕೊಯಿಂಗಾಜೆ,...

ಐಸಾಕ್ ಸುಳ್ಯಕೋಡಿ ನಿಧನ

ಸಂಪಾಜೆ ಗ್ರಾಮದ ಸುಳ್ಯಕೋಡಿ ನಿವಾಸಿ ಐಸಾಕ್ (72) ಅಲ್ಪಕಾಲದ ಅಸೌಖ್ಯದಿಂದ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು .ಮೃತರು ಪತ್ನಿ, ಪುತ್ರ ಮಾಜಿ ಗ್ರಾ. ಪಂ.ಸದಸ್ಯ ಲೂಕಾಸ್. ಟಿ. ಐ. ಪುತ್ರಿಯರಾದ ಪ್ರಮೀಳಾ, ಹಾಗೂ ಮಿನಿ ಮತ್ತು ಬಂಧುಗಳನ್ನು ಅಗಲಿದ್ದಾರೆ

ಗುತ್ತಿಗಾರು : ವಿಶ್ವ ಜನಸಂಖ್ಯಾ ದಿನಾಚರಣೆ

ಗುತ್ತಿಗಾರು ಪ್ರಾ.ಆರೋಗ್ಯ ಕೇಂದ್ರದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಇಂದು ನಡೆಯಿತು. ಈ ಸಂದರ್ಭದಲ್ಲಿ ಆರೋಗ್ಯಾಧಿಕಾರಿ ಚೈತ್ರಭಾನು, ಸಿಬ್ಬಂದಿಗಳು,ಆಶಾ ಕಾರ್ಯಕರ್ತೆಯರು, ಉಪಸ್ಥಿತರಿದ್ದರು.
error: Content is protected !!