Ad Widget

ಅಮರ ಸುದ್ದಿ ಅಭಿಯಾನ : ನಿಮ್ಮೂರಿನ ಸಮಸ್ಯೆಗಳಿಗೆ ಧ್ವನಿಯಾಗಲಿದೆ – ಸಮಸ್ಯೆಗಳ ಬಗ್ಗೆ ತಿಳಿಸಿ

ಸುಳ್ಯ ತಾಲೂಕು ಗ್ರಾಮಾಂತರ ಪ್ರದೇಶಗಳ ತಾಣ. ಇಲ್ಲಿ ಆಗಬೇಕಾದ ಅಭಿವೃದ್ಧಿ ಕಾರ್ಯಗಳು ಬೇಕಾದಷ್ಟಿವೆ. ಅದರಲ್ಲಿಯೂ ತುರ್ತು ಅಗತ್ಯಗಳು ಹಲವಾರು ಇವೆ. ಗ್ರಾ.ಪಂ.ಅಧ್ಯಕ್ಷರ, ಶಾಸಕರ, ಸಚಿವರ ಭರವಸೆಯ ಬಳಿಕವೂ ಬಗೆ ಹರಿಯದ ಹಲವಾರು ಸಮಸ್ಯೆಗಳಿವೆ. ಅವುಗಳಿಗೆ ಮಾಧ್ಯಮ ಸ್ಪರ್ಶ ನೀಡಿ ಸಂಬಂಧಪಟ್ಟವರ ಗಮನಕ್ಕೆ ತರುವ ಕಾರ್ಯ ಅಮರ ಸುದ್ದಿ ಮಾಡಲಿದೆ. ಗ್ರಾಮ ಹಾಗೂ ನಗರ ವ್ಯಾಪ್ತಿಗೆ ಸಂಬಂಧಿಸಿದ...
error: Content is protected !!