Ad Widget

ಸುಳ್ಯದ ಕ್ರೀಡಾ ಸಾಧಕಿ ಗೀತಾ ಕಂದಡ್ಕ ದಾವಣಗೆರೆ ವಿ.ವಿ. ಸಿಂಡಿಕೇಟ್ ಸದಸ್ಯರಾಗಿ ನೇಮಕ

ಕಿರಿಯ ವಯಸ್ಸಿನಲ್ಲೇ ಕ್ರೀಡಾ ಕ್ಷೇತ್ರದಲ್ಲಿ ಮತ್ತು ದೈಹಿಕ ಶಿಕ್ಷಣ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಪರಿಗಣಿಸಿ ದಾವಣಗೆರೆ ವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಮೈಸೂರು ವಿಶ್ವ ವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ಸಹಾಯಕ ನಿರ್ದೇಶಕಿ, ಸುಳ್ಯದ ಗೀತಾ ಕಂದಡ್ಕ ಅವರನ್ನು ವಿ.ವಿ. ಕುಲಪತಿಗಳೂ ಆಗಿರುವ ರಾಜ್ಯಪಾಲರು ಮುಂದಿನ ಮೂರು ವರ್ಷಗಳ ಅವಧಿಗೆ ಈ ನೇಮಕ ಮಾಡಿದ್ದಾರೆ. ಕಾಲೇಜು ಜೀವನದಲ್ಲಿಯೇ...

ಸುಳ್ಯ: ಶ್ರೀ ಭುವನೇಶ್ವರಿ ಯಕ್ಷಗಾನ ಕಲಾಸಂಘದ ಯಕ್ಷಗಾನ ತರಬೇತಿ ಉದ್ಘಾಟನೆ

ಕೋಡ್ಲ ಗಣಪತಿ ಭಟ್ ಸಂಚಾಲಕತ್ವದ ಶ್ರೀ ಭುವನೇಶ್ವರಿ ಯಕ್ಷಗಾನ ಕಲಾಸಂಘದ 38ನೇ ವರ್ಷದ ಯಕ್ಷಗಾನ ತರಬೇತಿ ಕಾರ್ಯಕ್ರಮವು ಸುಳ್ಯದ ಶ್ರೀ ಚೆನ್ನಕೇಶವ ದೇವಾಸ್ಥಾನದ ರಾಜಗೋಪುರದ ಸಭಾಂಗಣದಲ್ಲಿ ಜು.11ರಂದು ಉದ್ಘಾಟನೆಗೊಂಡಿತು. ಸುಳ್ಯದ ಈಶ ಸೋಲಾರ್ & ಬ್ಯಾಟರಿ ಸಂಸ್ಥೆಯ ಮಾಲಕ ರಾಜೇಶ್ ಶೆಟ್ಟಿ ಮೇನಾಲ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಯಕ್ಷಗಾನ ಒಂದು ಅದ್ಭುತಕಲೆಯಾಗಿದ್ದು, ಅವಿವಿಭಜಿತ ದಕ್ಷಿಣ ಕನ್ನಡ...
Ad Widget
error: Content is protected !!