Ad Widget

ಯೇನೆಕಲ್ಲು : ಸ್ವಸಹಾಯ ಸಂಘಗಳಿಗೆ ಲಾಭಾಂಶ ವಿತರಣೆ

ಲಾಭಾಂಶ ವಿತರಣೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಜು.14 ರಂದು ಯೇನೆಕಲ್ಲು ಒಕ್ಕೂಟದ 41 ಸ್ವ-ಸಹಾಯ ಸಂಘಗಳಿಗೆ ಲಾಭಾಂಶ ವಿತರಣೆ ಮಾಡಲಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕು ಪಂಚಾಯತ್ ಸದಸ್ಯರಾದ ಅಶೋಕ್ ನೆಕ್ರಾಜೆಯವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಯೇನೆಕಲ್ಲು ಒಕ್ಕೂಟದ ಸ್ಥಾಪಕಾಧ್ಯಕ್ಷರು ಹಾಗೂ ಸುಳ್ಯ ತಾಲೂಕು ಜನಜಾಗೃತಿ ವೇದಿಕೆಯ ಕೋಶಾಧಿಕಾರಿಯಾಗಿರುವ ಶಿವಪ್ರಸಾದ್...

ಎಲಿಮಲೆ : ಶಿವಾನಿ ಗಾರ್ಮೆಂಟ್ಸ್ ಮತ್ತು ಬ್ಯೂಟಿಪಾರ್ಲರ್ ಶುಭಾರಂಭ

ಎಲಿಮಲೆಯಲ್ಲಿ ಶಿವಾನಿ ಗಾರ್ಮೆಂಟ್ಸ್ ಮತ್ತು ಬ್ಯೂಟಿಪಾರ್ಲರ್ ಜು .14 ರಂದು ಶುಭಾರಂಭಗೊಂಡಿತು.ಚಂದ್ರಶೇಖರ ಭಟ್ ತಳೂರು ದೀಪ ಬೆಳಗಿಸಿ ಉದ್ಘಾಟಿಸಿ,ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಗುತ್ತಿಗಾರು ಕೆನರಾ ಬ್ಯಾಂಕ್ ಮ್ಯಾನೇಜರ್ ನಿಖಿಲ್, ಪ್ರಸನ್ನ ಕಾಂಪ್ಲೆಕ್ಸ್ ಮಾಲಕ ಸತ್ಯನಾರಾಯಣ ಬಲ್ಯಾಯ, ಎಲಿಮಲೆ ಉತ್ಸವ ಸ್ಟೋರ್ ಮಾಲಕ ಕೇಶವ ಕಾಯರ, ರಾಧಾಕೃಷ್ಣ ಶ್ರೀ ಕಟೀಲ್ಮಾವಿನಕಟ್ಟೆ ಉಪಸ್ಥಿತರಿದ್ದರು. ಶಿವಾನಿ ಗಾರ್ಮೆಂಟ್ಸ್ ನಮಾಲಕರಾದ...
Ad Widget
error: Content is protected !!