Ad Widget

ಉಬರಡ್ಕ : ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ


ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆಯು ಜು.15 ರಂದು ನಡೆಯಿತು. ಅರ್ಚಕ ವೆಂಕಟ್ರಾಮ್ ಭಟ್ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಹಕಾರಿ ಸಂಘದ ಅಧ್ಯಕ್ಷರಾದ ದಾಮೋದರ ಗೌಡ ಮದುವೆಗದ್ದೆ, ಮಿತ್ತೂರು ಉಳ್ಳಾಕುಲು ದೈವಸ್ಥಾನದ ಮೊಕ್ತೇಸರ ವೆಂಕಟ್ರಮಣ ಕೆದಂಬಾಡಿ, ಕಟ್ಟಡ ಸಲಹಾ ಸಮಿತಿ ಸದಸ್ಯರು, ಆಡಳಿತ ಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿ, ಸಂಘದ ಮಾಜಿ ನಿರ್ದೇಶಕರು, ಸಿಬ್ಬಂದಿಗಳು, ಸಂಘದ ಸದಸ್ಯರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!