Ad Widget

ಸೇವಾಜೆ ರಸ್ತೆ ಬಂದ್ : ಮರ್ಕಂಜ ಪಂಚಾಯತ್ ವತಿಯಿಂದ ಸೂಚನ ಫಲಕ ಅಳವಡಿಕೆ

ಗಂಡ ಹೊಸ ಸೀರೆ ತರುತ್ತಾನೆಂದು ಹಳೆ ಸೀರೆ ಬೆಂಕಿಗೆ ಹಾಕಿದಂತಾಯಿತು ಸೇವಾಜೆ ಸೇತುವೆ ಕಥೆ. ಸೇವಾಜೆಯಲ್ಲಿ ನೂತನ ಸೇತುವೆ ನಿರ್ಮಾಣಕ್ಕಾಗಿ ಹಳೆ ಸೇತುವೆ ಕೆಡವಲಾಗಿತ್ತು. ಆದರೆ ನೂತನ ಸೇತುವೆ ನಿರ್ಮಾಣ ಆಗದೇ ಹಳೆ ಸೇತುವೆಯೂ ಇಲ್ಲದೇ ಜನ ಪರದಾಟ ನಡೆಸುವಂತಾಗಿದೆ. ರಸ್ತೆ ಬಂದ್ ಆಗಿರುವ ಬಗ್ಗೆ ಸರಿಯಾದ ಸೂಚನಾ ಫಲಕ ಇಲಾಖೆ ಆಳವಡಿಸದೇ ಪ್ರವಾಸಿಗರು ತೊಂದರೆ...

ಸುಳ್ಯ : ಗ್ರಾಮ ಪಂಚಾಯತ್ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರಿಗೆ ವಿಶೇಷ ತರಬೇತಿ ಕಾರ್ಯಾಗಾರ

ಸುಳ್ಯ ತಾಲೂಕು ಪಂಚಾಯತಿಯ ಪಯಸ್ವಿನಿ ಸಭಾಂಗಣದಲ್ಲಿಸುಳ್ಯ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರಿಗೆ ಜು.15ರಂದು ವಿಶೇಷ ತರಬೇತಿ ಕಾರ್ಯಾಗಾರ ನಡೆಯಿತು. ಕಾರ್ಯಾಗಾರ ಉದ್ಘಾಟಿಸಿದಸುಳ್ಯ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಭವಾನಿಶಂಕರ್ ಪ್ರತೀ ಮನೆಗೆ ಶುದ್ಧ ಹಾಗೂ ಸುರಕ್ಷಿತ ಕುಡಿಯುವ ನೀರು ಪೂರೈಕೆ ಮಾಡಲು ಹಾಗೂ ಅದರ ಯಶಸ್ವಿ ಅನುಷ್ಠಾನದಲ್ಲಿ ನೀರು...
Ad Widget

ಸುಳ್ಯ : ಉತ್ಸವ ಕಂಪೆನಿಯ ಸಂಭ್ರಮ ಪೈಂಟ್ ತಯಾರಿಕಾ ಘಟಕ ಶುಭಾರಂಭ

ಸುಳ್ಯದ ಕುರುಂಜಿಭಾಗ್ ನಲ್ಲಿ ಉತ್ಸವ ಕಂಪೆನಿಯ ಸಂಭ್ರಮ ಪೈಂಟ್ ಉತ್ಪಾದನಾ ಘಟಕ ಜುಲೈ 15 ರಂದು ಶುಭಾರಂಭಗೊಂಡಿತು. ಸ್ವಾಗತ್ ಐಸ್ ಕ್ರೀಂನ ಪ್ರಮೋದ್ ಮಾಲಕತ್ವದ ನೂತನ ಪೈಂಟ್ ಉತ್ಪಾದನಾ ಘಟಕದ ಶುಭಾರಂಭ ಇಂದು ನಡೆಯಿತು. ಸಂಸ್ಥೆಯ ಮಾಲಕ ಕೆ.ಪ್ರಮೋದ್, ಸ್ವಾಗತ್ ಐಸ್ ಕ್ರೀಂ ಸಂಸ್ಥೆಯ ಮಾಲಕ ಪ್ರಭಾಕರನ್ ನಾಯರ್ ಮತ್ತಿತರರು ಉಪಸ್ಥಿತರಿದ್ದರು.

ಸುಳ್ಯ : ಗ್ರಾಮ ಪಂಚಾಯತ್ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರಿಗೆ ವಿಶೇಷ ತರಬೇತಿ ಕಾರ್ಯಾಗಾರ

ಸುಳ್ಯ ತಾಲೂಕು ಪಂಚಾಯತಿಯ ಪಯಸ್ವಿನಿ ಸಭಾಂಗಣದಲ್ಲಿಸುಳ್ಯ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರಿಗೆ ಜು.15ರಂದು ವಿಶೇಷ ತರಬೇತಿ ಕಾರ್ಯಾಗಾರ ನಡೆಯಿತು. ಕಾರ್ಯಾಗಾರ ಉದ್ಘಾಟಿಸಿದಸುಳ್ಯ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಭವಾನಿಶಂಕರ್ ಪ್ರತೀ ಮನೆಗೆ ಶುದ್ಧ ಹಾಗೂ ಸುರಕ್ಷಿತ ಕುಡಿಯುವ ನೀರು ಪೂರೈಕೆ ಮಾಡಲು ಹಾಗೂ ಅದರ ಯಶಸ್ವಿ ಅನುಷ್ಠಾನದಲ್ಲಿ ನೀರು...

ತೊಡಿಕಾನ : ಬರೆ ಕುಸಿತ – ಸಂಪರ್ಕ ಕಡಿತದ ಭೀತಿ

ತೊಡಿಕಾನ ಗುಂಡಿಗದ್ದೆ ಕಲ್ಲಂಬಳ ಎಸ್ ಸಿ ಕಾಲನಿಗೆ ಹೋಗುವ ರಸ್ತೆಯ ಸಮೀಪ ರಾಮ ಮುಗೇರರ ಜಾಗದಲ್ಲಿ ಬರೆ ಕುಸಿತ ಆರಂಭಗೊಂಡಿದ್ದು, ಬರೆ ಕುಸಿತ ಇನ್ನೂ ಹೆಚ್ಚಾದರೇ ರಸ್ತೆ ಬಂದ್ ಆಗುವ ಭೀತಿ ಎದುರಾಗಿದೆ.
error: Content is protected !!