- Wednesday
- April 2nd, 2025

ಗಂಡ ಹೊಸ ಸೀರೆ ತರುತ್ತಾನೆಂದು ಹಳೆ ಸೀರೆ ಬೆಂಕಿಗೆ ಹಾಕಿದಂತಾಯಿತು ಸೇವಾಜೆ ಸೇತುವೆ ಕಥೆ. ಸೇವಾಜೆಯಲ್ಲಿ ನೂತನ ಸೇತುವೆ ನಿರ್ಮಾಣಕ್ಕಾಗಿ ಹಳೆ ಸೇತುವೆ ಕೆಡವಲಾಗಿತ್ತು. ಆದರೆ ನೂತನ ಸೇತುವೆ ನಿರ್ಮಾಣ ಆಗದೇ ಹಳೆ ಸೇತುವೆಯೂ ಇಲ್ಲದೇ ಜನ ಪರದಾಟ ನಡೆಸುವಂತಾಗಿದೆ. ರಸ್ತೆ ಬಂದ್ ಆಗಿರುವ ಬಗ್ಗೆ ಸರಿಯಾದ ಸೂಚನಾ ಫಲಕ ಇಲಾಖೆ ಆಳವಡಿಸದೇ ಪ್ರವಾಸಿಗರು ತೊಂದರೆ...

ಸುಳ್ಯ ತಾಲೂಕು ಪಂಚಾಯತಿಯ ಪಯಸ್ವಿನಿ ಸಭಾಂಗಣದಲ್ಲಿಸುಳ್ಯ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರಿಗೆ ಜು.15ರಂದು ವಿಶೇಷ ತರಬೇತಿ ಕಾರ್ಯಾಗಾರ ನಡೆಯಿತು. ಕಾರ್ಯಾಗಾರ ಉದ್ಘಾಟಿಸಿದಸುಳ್ಯ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಭವಾನಿಶಂಕರ್ ಪ್ರತೀ ಮನೆಗೆ ಶುದ್ಧ ಹಾಗೂ ಸುರಕ್ಷಿತ ಕುಡಿಯುವ ನೀರು ಪೂರೈಕೆ ಮಾಡಲು ಹಾಗೂ ಅದರ ಯಶಸ್ವಿ ಅನುಷ್ಠಾನದಲ್ಲಿ ನೀರು...

ಸುಳ್ಯದ ಕುರುಂಜಿಭಾಗ್ ನಲ್ಲಿ ಉತ್ಸವ ಕಂಪೆನಿಯ ಸಂಭ್ರಮ ಪೈಂಟ್ ಉತ್ಪಾದನಾ ಘಟಕ ಜುಲೈ 15 ರಂದು ಶುಭಾರಂಭಗೊಂಡಿತು. ಸ್ವಾಗತ್ ಐಸ್ ಕ್ರೀಂನ ಪ್ರಮೋದ್ ಮಾಲಕತ್ವದ ನೂತನ ಪೈಂಟ್ ಉತ್ಪಾದನಾ ಘಟಕದ ಶುಭಾರಂಭ ಇಂದು ನಡೆಯಿತು. ಸಂಸ್ಥೆಯ ಮಾಲಕ ಕೆ.ಪ್ರಮೋದ್, ಸ್ವಾಗತ್ ಐಸ್ ಕ್ರೀಂ ಸಂಸ್ಥೆಯ ಮಾಲಕ ಪ್ರಭಾಕರನ್ ನಾಯರ್ ಮತ್ತಿತರರು ಉಪಸ್ಥಿತರಿದ್ದರು.

ಸುಳ್ಯ ತಾಲೂಕು ಪಂಚಾಯತಿಯ ಪಯಸ್ವಿನಿ ಸಭಾಂಗಣದಲ್ಲಿಸುಳ್ಯ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರಿಗೆ ಜು.15ರಂದು ವಿಶೇಷ ತರಬೇತಿ ಕಾರ್ಯಾಗಾರ ನಡೆಯಿತು. ಕಾರ್ಯಾಗಾರ ಉದ್ಘಾಟಿಸಿದಸುಳ್ಯ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಭವಾನಿಶಂಕರ್ ಪ್ರತೀ ಮನೆಗೆ ಶುದ್ಧ ಹಾಗೂ ಸುರಕ್ಷಿತ ಕುಡಿಯುವ ನೀರು ಪೂರೈಕೆ ಮಾಡಲು ಹಾಗೂ ಅದರ ಯಶಸ್ವಿ ಅನುಷ್ಠಾನದಲ್ಲಿ ನೀರು...