Ad Widget

ಮರ್ಕಂಜ : ದೂರವಾಣಿ ಕೇಂದ್ರದ ಸುತ್ತ ಸ್ವಚ್ಚತಾ ಕಾರ್ಯ


ಮರ್ಕಂಜದ ಬಿಎಸ್ಎನ್ಎಲ್ ಕೇಂದ್ರವು ಕಳೆದ ಕೆಲವು ವರ್ಷಗಳಿಂದ ಸ್ವಚ್ಚಗೊಳಿಸದೆ ಅರಣ್ಯ ಪ್ರದೇಶದ ಮಧ್ಯೆ ಇದ್ದಂತ್ತಿತ್ತು. ಇದನ್ನು ಮರ್ಕಂಜ ಗ್ರಾ.ಪಂ. ಸದಸ್ಯರಾದ ರಾಜೇಂದ್ರ ಕೊಚ್ಚಿ ನೇತೃತ್ವದಲ್ಲಿ ಸ್ವಚ್ಚಗೊಳಿಸಲಾಯಿತು. ಈ ಸಂದರ್ಭದಲ್ಲಿ ಡಿಲ್ಲಿಕುಮಾರ ಕಾಯರ,ಪುಂಡರೀಕ ನಾಯಕ್ ಗೂಡಂಬೆ,ಚೆನ್ನಕೇಶವ ದೋಳ,ಯತೀಶ್ ಕಂಜಿಪಿಲಿ,ಹರೀಶ್ ಕಾಯಿಪಳ್ಳ,ಗಗನ್ ಅಲ್ಪೆ,ಸೋಮಶೇಖರ್ ಅಡಿಗೈ ದೋಳ ಮೊದಲಾದವರು ಬೆಳೆದಿದ್ದ ಗಿಡ ಗಂಟೆ ಕಡಿದು ಸ್ವಚ್ಚ ಮಾಡಿದರು. ಗಿರಿಜಾ ಅಡಿಗೈ ಚಾ-ತಿಂಡಿ ವ್ಯವಸ್ಥೆ ಮಾಡಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!