Ad Widget

ಬೊಳುಬೈಲು : ನವಚೇತನ ಯುವಕ ಮಂಡಲದ ವತಿಯಿಂದ ಸ್ವಚ್ಛತಾ ಆಂದೋಲನ

ನವಚೇತನ ಯುವಕ ಮಂಡಲ ಮತ್ತು ಜಾಲ್ಸುರು ಗ್ರಾಮ ಪಂಚಾಯತ್ ಸಹಯೋಗದಲ್ಲಿ ಬೊಳುಬೈಲು, ಬೈತಡ್ಕ, ಕೋನಡ್ಕಪದವು, ವಿನೋಬನಗರ, ಮಾವಿನಕಟ್ಟೆ, ಅಡ್ಕಾರು, ಜಾಲ್ಸುರು, ಸೋಣoಗೇರಿ, ಪೈಚಾರು ಬಸ್ಸು ಪ್ರಯಾಣಿಕರ ತಂಗುದಾಣ ಮತ್ತು ರಸ್ತೆ ಸೂಚನಾ ಫಲಕಗಳ ಸ್ವಚ್ಛತೆ ನಡೆಸಿ ಸ್ಯಾನಿಟೈಸ್ ಮಾಡಿ ಸುತ್ತಮುತ್ತ ಕಸಕಡ್ಡಿಗಳನ್ನು ತೆಗೆದು ಸ್ವಚ್ಛತೆ ಕಾರ್ಯಕ್ರಮವನ್ನು ನಡೆಸಲಾಯಿತು.ಬೊಳುಬೈಲು ಕಿರಿಯ ಪ್ರಾಥಮಿಕ ಶಾಲೆಯ ಆವರಣ ಸ್ವಚ್ಛತೆ ನಡೆಸಲಾಯಿತು....

ಚತ್ರಪ್ಪಾಡಿ : ಶ್ರಮದಾನ- ರಸ್ತೆ ದುರಸ್ತಿ

ಗುತ್ತಿಗಾರು ಗಾಮ ಪಂಚಾಯತ್ ಗೆ ಒಳಪಟ್ಟ ಚತ್ರಪ್ಪಾಡಿ - ಹಾಲೆಮಜಲು ರಸ್ತೆಯಿಂದ ಚತ್ರಪ್ಪಾಡಿಯ ಸ್ವಾಮಿ ಕೊರಗಜ್ಜನ ಸನ್ನಿಧಿಗೆ ಹೋಗುವ ರಸ್ತೆಯ ಶ್ರಮದಾನ ಊರವರಿಂದ ಮಾಡಲಾಯಿತು.ಈ ಶ್ರಮದಾನದಲ್ಲಿ ಗುತ್ತಿಗಾರು ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಜತ್ತಪ್ಪ ಚತ್ರಪ್ಪಾಡಿ, ರಾಮ ಚತ್ರಪ್ಪಾಡಿ, ಹಾಗೂ ಚತ್ರಪ್ಪಾಡಿ ಕೊರಗಜ್ಜ ದೈವಸ್ಥಾನದ ಪಾತ್ರಿ ಗಂಗಾಧರ ಚತ್ರಪ್ಪಾಡಿ, ಸ್ಥಳೀಯರಾದ ಉಮೇಶ ಶಿಬಾಜೆ, ಪೊಡಿಯ ಚತ್ರಪ್ಪಾಡಿ,...
Ad Widget

ವಸತಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಆನ್ಲೈನ್ ಪ್ರಕ್ರಿಯೆ ಆರಂಭ

ರಾಜ್ಯದ ವಿವಿಧ ವಸತಿ ಶಾಲೆಗಳಲ್ಲಿ 6 ನೇ ತರಗತಿಗೆ ಪ್ರವೇಶ ಪಡೆಯಲು ಇಲಾಖೆ ಆನ್ಲೈನ್ ಪ್ರಕ್ರಿಯೆ ಆರಂಭಿಸಿದ್ದು ಜು.28 ರಿಂದ ಆಗಸ್ಟ್ 10 ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸೆಪ್ಟೆಂಬರ್16 ರಂದು ಪ್ರವೇಶ ಪರೀಕ್ಷೆ ನಡೆಯಲಿದೆ.

ಸುಳ್ಯ ವನಜ ರಂಗಮನೆ ಪ್ರಶಸ್ತಿಗೆ ಯಕ್ಷವಾಗ್ಮಿ ಜಬ್ಬಾರ್ ಸಮೊ ಸಂಪಾಜೆ ಆಯ್ಕೆ

ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ (ರಿ.) ಸುಳ್ಯ ಇದರ ಆಶ್ರಯದಲ್ಲಿ,ರಂಗನಿರ್ದೇಶಕ ಜೀವನ್ ರಾಂ ಸುಳ್ಯರಮಾತೃಶ್ರೀ ಶ್ರೀಮತಿ ವನಜಾಕ್ಷಿ ಜಯರಾಮ ನೆನಪಿನಲ್ಲಿ ನೀಡುವ 'ವನಜ ರಂಗಮನೆ ಪ್ರಶಸ್ತಿ'ಗೆ ಈ ವರ್ಷ ಹಿರಿಯ ಯಕ್ಷಗಾನ ಅರ್ಥದಾರಿ ಜಬ್ಬಾರ್ ಸಮೊ ಸಂಪಾಜೆ ಅವರನ್ನು ಆಯ್ಕೆ ಮಾಡಲಾಗಿದೆ.ಕಳೆದ 35 ವರ್ಷಗಳಿಂದ ನಿರಂತರವಾಗಿ ಯಕ್ಷಗಾನದ ಅರ್ಥದಾರಿಯಾಗಿ,ವೇಷದಾರಿಯಾಗಿತನ್ನನ್ನು ತಾನು ತೊಡಗಿಸಿಕೊಂಡಿರುವ ಜಬ್ಬಾರ್ ಸಮೊ ಅವರು...

ಪೆರುವಾಜೆ ದೇವಸ್ಥಾನದಲ್ಲಿ ಗಣಪತಿ ಹೋಮ ಮತ್ತು ರಾತ್ರಿ ದುರ್ಗಾ ಪೂಜೆ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಆಷಾಢ ತಿಂಗಳ ಬೆಳಿಗ್ಗೆ ಗಣಪತಿ ಹೋಮ ಮತ್ತು ರಾತ್ರಿ ದುರ್ಗಾ ಪೂಜೆ ಪ್ರಾರಂಭಗೊಂಡಿದ್ದು ಸೆ.2 ರ ತನಕ ಪೂಜೆ ನಡೆಯಲಿದೆ.ಸೇವೆ ಮಾಡಿಸುವ ಭಕ್ತಾದಿಗಳು ದೇವಾಲಯದ ಕಛೇರಿಯಲ್ಲಿ (ಮೊಬೈಲ್: 9902050424) ವಿಚಾರಿಸಬೇಕಾಗಿದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಿ.ಪದ್ಮನಾಭಶೆಟ್ಟಿ ಪೆರುವಾಜೆ ತಿಳಿಸಿದ್ದಾರೆ.
error: Content is protected !!