Ad Widget

ಸೇವಾ ಭಾರತಿ ವತಿಯಿಂದ ಸರಕಾರಿ ಆಸ್ಪತ್ರೆಯ ಆವರಣ ಸ್ವಚ್ಚತೆ

ಸುಳ್ಯ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡುವ ದೃಷ್ಟಿಯಿಂದ ಸೇವಾ ಭಾರತಿ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ನೆರವೇರಿತು. ಸುಮಾರು 25 ಜನ ಕಾರ್ಯಕರ್ತರು ಸರಕಾರಿ ಆಸ್ಪತ್ರೆಯ ಆವರಣದಲ್ಲಿ ಕಾಡು ಕಡಿಯುವುದು, ಕಸ ಹೆಕ್ಕುವುದು, ಬ್ಲೀಚಿಂಗ್ ಹಾಗೂ ಇತರ ಎಲ್ಲಾ ರೀತಿಯ ಕೆಲಸಗಳ ಮೂಲಕ ಪೂರ್ಣ ಪ್ರಮಾಣದ ಸ್ವಚ್ಛತಾ ಕಾರ್ಯಕ್ರಮ ನಡೆಸಿಕೊಟ್ಟರು.ಸೇವಾ ಭಾರತಿ ಪ್ರಮುಖರಾದ...

ಐನೆಕಿದು : ನಿಸರ್ಗ ಯುವಕ ಮಂಡಲದಿಂದ ಶ್ರಮದಾನ

ಐನೆಕಿದು ನಿಸರ್ಗ ವೃತ್ತದಿಂದ ನವಗ್ರಾಮದವರೆಗೆ ರಸ್ತೆ ಬದಿಯಲ್ಲಿರುವ ಕಾಡನ್ನು ಕಡಿದು ಸ್ವಚ್ಛಗೊಳಿಸುವ ಮೂಲಕ ಜೂ.18 ರಂದು ಶ್ರಮದಾನ ಮಾಡಲಾಯಿತು. ಈ ಸಂದರ್ಭದಲ್ಲಿ ನಿಸರ್ಗ ಯುವಕ ಮಂಡಲದ ಪದಾಧಿಕಾರಿಗಳು ಹಾಗೂ ಸದಸ್ಯರು ಮುಂತಾದವರು ಉಪಸ್ಥಿತರಿದ್ದರು. ✍ವರದಿ :- ಉಲ್ಲಾಸ್ ಕಜ್ಜೋಡಿ
Ad Widget

ಕೊಡಗು ಸಂಪಾಜೆ ಶಾಲೆಯಲ್ಲಿ ಹಣ್ಣಿನ ಗಿಡ ನಾಟಿ ಕಾರ್ಯಕ್ರಮ ಹಾಗೂ ಪರಿಸರ ಮಾಹಿತಿ ಕಾರ್ಯಕ್ರಮ

ಕೊಡಗು ಸಂಪಾಜೆ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಜು. 17 ರಂದು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ವಿಪತ್ತು ನಿರ್ವಹಣಾ ಘಟಕದ ಸಂಯುಕ್ತ ಆಶ್ರಯದಲ್ಲಿ ಹಣ್ಣಿನ ಗಿಡ ನಾಟಿ ಕಾರ್ಯಕ್ರಮ ಹಾಗೂ ಪರಿಸರ ಮಾಹಿತಿ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ನಿರ್ಮಲ ಭರತ್, ಸದಸ್ಯರುಗಳಾದ ಕುಮಾರ್ ಚೆದ್ಕಾರ್, ಶ್ರೀಮತಿ...

ಸುಬ್ರಹ್ಮಣ್ಯ : ಮಕ್ಕಳ ಆರೋಗ್ಯ ತಪಾಸಣೆ, ಪ್ರೋಟೀನ್‌ ಪೌಡರ್ ವಿತರಣೆ

ದ.ಕ.ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಅಭಯ ಚಾರಿಟೇಬಲ್ ಟ್ರಸ್ಟ್ ಹಾಗೂ ಪ್ರಾ.ಆರೋಗ್ಯ ಕೇಂದ್ರದ ಜಂಟಿ ಆಶ್ರಯದಲ್ಲಿ ಅಂಗನವಾಡಿ ಮಕ್ಕಳ ಆರೋಗ್ಯ ತಪಾಸಣೆ ಮತ್ತು ಪ್ರೋಟೀನ್ ವಿತರಣಾ ಕಾರ್ಯಕ್ರಮವನ್ನು ಅಭಯ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ, ತಾ.ಪಂ.ಸದಸ್ಯ ಅಶೋಕ್ ನೆಕ್ರಾಜೆ ಉದ್ಘಾಟಿಸಿದರು. ಸುಳ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಶ್ಮಿ...

ಸೇವಾಜೆ ರಸ್ತೆ ಬಂದ್ : ಮರ್ಕಂಜ ಪಂಚಾಯತ್ ವತಿಯಿಂದ ಸೂಚನ ಫಲಕ ಅಳವಡಿಕೆ

ಗಂಡ ಹೊಸ ಸೀರೆ ತರುತ್ತಾನೆಂದು ಹಳೆ ಸೀರೆ ಬೆಂಕಿಗೆ ಹಾಕಿದಂತಾಯಿತು ಸೇವಾಜೆ ಸೇತುವೆ ಕಥೆ. ಸೇವಾಜೆಯಲ್ಲಿ ನೂತನ ಸೇತುವೆ ನಿರ್ಮಾಣಕ್ಕಾಗಿ ಹಳೆ ಸೇತುವೆ ಕೆಡವಲಾಗಿತ್ತು. ಆದರೆ ನೂತನ ಸೇತುವೆ ನಿರ್ಮಾಣ ಆಗದೇ ಹಳೆ ಸೇತುವೆಯೂ ಇಲ್ಲದೇ ಜನ ಪರದಾಟ ನಡೆಸುವಂತಾಗಿದೆ. ರಸ್ತೆ ಬಂದ್ ಆಗಿರುವ ಬಗ್ಗೆ ಸರಿಯಾದ ಸೂಚನಾ ಫಲಕ ಇಲಾಖೆ ಆಳವಡಿಸದೇ ಪ್ರವಾಸಿಗರು ತೊಂದರೆ...

ಸುಳ್ಯ : ಗ್ರಾಮ ಪಂಚಾಯತ್ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರಿಗೆ ವಿಶೇಷ ತರಬೇತಿ ಕಾರ್ಯಾಗಾರ

ಸುಳ್ಯ ತಾಲೂಕು ಪಂಚಾಯತಿಯ ಪಯಸ್ವಿನಿ ಸಭಾಂಗಣದಲ್ಲಿಸುಳ್ಯ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರಿಗೆ ಜು.15ರಂದು ವಿಶೇಷ ತರಬೇತಿ ಕಾರ್ಯಾಗಾರ ನಡೆಯಿತು. ಕಾರ್ಯಾಗಾರ ಉದ್ಘಾಟಿಸಿದಸುಳ್ಯ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಭವಾನಿಶಂಕರ್ ಪ್ರತೀ ಮನೆಗೆ ಶುದ್ಧ ಹಾಗೂ ಸುರಕ್ಷಿತ ಕುಡಿಯುವ ನೀರು ಪೂರೈಕೆ ಮಾಡಲು ಹಾಗೂ ಅದರ ಯಶಸ್ವಿ ಅನುಷ್ಠಾನದಲ್ಲಿ ನೀರು...

ಸುಳ್ಯ : ಉತ್ಸವ ಕಂಪೆನಿಯ ಸಂಭ್ರಮ ಪೈಂಟ್ ತಯಾರಿಕಾ ಘಟಕ ಶುಭಾರಂಭ

ಸುಳ್ಯದ ಕುರುಂಜಿಭಾಗ್ ನಲ್ಲಿ ಉತ್ಸವ ಕಂಪೆನಿಯ ಸಂಭ್ರಮ ಪೈಂಟ್ ಉತ್ಪಾದನಾ ಘಟಕ ಜುಲೈ 15 ರಂದು ಶುಭಾರಂಭಗೊಂಡಿತು. ಸ್ವಾಗತ್ ಐಸ್ ಕ್ರೀಂನ ಪ್ರಮೋದ್ ಮಾಲಕತ್ವದ ನೂತನ ಪೈಂಟ್ ಉತ್ಪಾದನಾ ಘಟಕದ ಶುಭಾರಂಭ ಇಂದು ನಡೆಯಿತು. ಸಂಸ್ಥೆಯ ಮಾಲಕ ಕೆ.ಪ್ರಮೋದ್, ಸ್ವಾಗತ್ ಐಸ್ ಕ್ರೀಂ ಸಂಸ್ಥೆಯ ಮಾಲಕ ಪ್ರಭಾಕರನ್ ನಾಯರ್ ಮತ್ತಿತರರು ಉಪಸ್ಥಿತರಿದ್ದರು.

ಸುಳ್ಯ : ಗ್ರಾಮ ಪಂಚಾಯತ್ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರಿಗೆ ವಿಶೇಷ ತರಬೇತಿ ಕಾರ್ಯಾಗಾರ

ಸುಳ್ಯ ತಾಲೂಕು ಪಂಚಾಯತಿಯ ಪಯಸ್ವಿನಿ ಸಭಾಂಗಣದಲ್ಲಿಸುಳ್ಯ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರಿಗೆ ಜು.15ರಂದು ವಿಶೇಷ ತರಬೇತಿ ಕಾರ್ಯಾಗಾರ ನಡೆಯಿತು. ಕಾರ್ಯಾಗಾರ ಉದ್ಘಾಟಿಸಿದಸುಳ್ಯ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಭವಾನಿಶಂಕರ್ ಪ್ರತೀ ಮನೆಗೆ ಶುದ್ಧ ಹಾಗೂ ಸುರಕ್ಷಿತ ಕುಡಿಯುವ ನೀರು ಪೂರೈಕೆ ಮಾಡಲು ಹಾಗೂ ಅದರ ಯಶಸ್ವಿ ಅನುಷ್ಠಾನದಲ್ಲಿ ನೀರು...

ತೊಡಿಕಾನ : ಬರೆ ಕುಸಿತ – ಸಂಪರ್ಕ ಕಡಿತದ ಭೀತಿ

ತೊಡಿಕಾನ ಗುಂಡಿಗದ್ದೆ ಕಲ್ಲಂಬಳ ಎಸ್ ಸಿ ಕಾಲನಿಗೆ ಹೋಗುವ ರಸ್ತೆಯ ಸಮೀಪ ರಾಮ ಮುಗೇರರ ಜಾಗದಲ್ಲಿ ಬರೆ ಕುಸಿತ ಆರಂಭಗೊಂಡಿದ್ದು, ಬರೆ ಕುಸಿತ ಇನ್ನೂ ಹೆಚ್ಚಾದರೇ ರಸ್ತೆ ಬಂದ್ ಆಗುವ ಭೀತಿ ಎದುರಾಗಿದೆ.

ಜಾಲ್ಸೂರು : ಗ್ರಾಮದ ಅವ್ಯವಸ್ಥೆಗಳನ್ನು ಶೀಘ್ರದಲ್ಲೇ ಪರಿಹರಿಸಬೇಕೆಂದು ಆಗ್ರಹಿಸಿ ಎಸ್.ಡಿ.ಪಿ.ಐ ವತಿಯಿಂದ ಪಂಚಾಯತ್ ಗೆ ಮನವಿ

ಜಾಲ್ಸೂರು ಗ್ರಾಮ ವ್ಯಾಪ್ತಿಯಲ್ಲಿ ಹಲವಾರು ಕಾಮಗಾರಿಗಳು ಆಗಬೇಕಾಗಿದ್ದು ಈ ಹಿಂದೆ ಅಧಿಕಾರಿಗಳು ಆಶ್ವಾಸನೆ ನೀಡಿದ್ದರೆ ಹೊರತು ಯಾವುದು ಕೂಡ ಕಾರ್ಯರೂಪಕ್ಕೆ ಬಂದಿಲ್ಲ. ಈ ಬಾರಿ ಈ ಕೆಲಸಗಳನ್ನು ಶೀಘ್ರದಲ್ಲೇ ಮಾಡಬೇಕೆಂಬ ಆಗಬೇಕಾಗಿರುವ ಕಾಮಗಾರಿಗಳ ಪಟ್ಟಿಯನ್ನು ತಯಾರಿಸಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗೆ ನೀಡಿ ಮನವಿ ಮಾಡಲಾಯಿತು. ಮನವಿಯಲ್ಲಿ ಈ ಕೆಳಗೆ ಕಾಣಿಸಿರುವ ತುರ್ತು ಸಮಸ್ಯೆ ಗಳನ್ನು ಪರಿಹರಿಸಬೇಕೆಂದು...
Loading posts...

All posts loaded

No more posts

error: Content is protected !!