Ad Widget

ಕೊಲ್ಲಮೊಗ್ರ ಆರೋಗ್ಯ ಕೇಂದ್ರ ಸಿಬ್ಬಂದಿ ಕಾರ್ಯಕ್ಕೆ ಆರೋಗ್ಯ ಸಚಿವರಿಂದ ಮೆಚ್ಚುಗೆ

ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಯ ಕರ್ತವ್ಯವನ್ನು ಗುರುತಿಸಿ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಮತ್ತು ಆರೋಗ್ಯ ಸಚಿವ ಡಾ.ಸುಧಾಕರ್ ಟ್ವೀಟ್ ಮೂಲಕ ಮೆಚ್ಚುಗೆ ಸಲ್ಲಿಸಿದ್ದಾರೆ. ಕೋವಿಡ್ ಪರೀಕ್ಷೆಗೆ ಗಂಟಲ ದ್ರವ ಸಂಗ್ರಹಿಸಲು ಕೊಲ್ಲಮೊಗ್ರು ಆರೋಗ್ಯ ಕೇಂದ್ರದ ಲ್ಯಾಬ್ ಸಿಬ್ಬಂದಿ ನವ್ಯಾ, ಎಎನ್‌ಎಂ ಚಂದ್ರಾವತಿ, ಆಶಾ ಕಾರ್ಯಕರ್ತೆ ಯಶೋದಾ, ಹೇಮಾವತಿಯಾವರು ಪಿಪಿಇ ಕಿಟ್ ಧರಿಸಿ ಬಿದಿರಿನ...

ಕುತೂಹಲಕ್ಕೆ ಬಿತ್ತು ತೆರೆ : ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ರಾಜೀನಾಮೆಗೆ ತೀರ್ಮಾನ

ಕೆಲವು ತಿಂಗಳುಗಳಿಂದ ನಡೆದ ನಡೆದ ನಾಯಕತ್ವ ಬದಲಾವಣೆ ಚರ್ಚೆಗೆ ಕೊನೆಗೂ ತೆರೆ ಬಿದ್ದಿದೆ. ಬಿ.ಎಸ್. ಯಡಿಯೂರಪ್ಪ ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ನಾಲ್ಕು ಬಾರಿ ಮುಖ್ಯಮಂತ್ರಿ ಸ್ಥಾನಕ್ಕೇರಿದ್ದ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಘೋಷಣೆ ಮಾಡಿ ಬಿಜೆಪಿಯಲ್ಲಿ ಹೊಸ ಶಕೆಗೆ ನಾಂದಿ ಹಾಡಿದ್ದಾರೆ. ಕಣ್ಣೀರಿಡುತ್ತಲೇ ರಾಜೀನಾಮೆ ಸಲ್ಲಿಸುವ ಇರಾದೆ ವ್ಯಕ್ತಪಡಿಸಿದರು. ಇದುವರೆಗೂ ಅವಕಾಶ ಮಾಡಿ ಹೈಕಮಾಂಡ್...
Ad Widget

ಸುಳ್ಯ : ಬಿಜೆಪಿ ವಿಶೇಷ ಕಾರ್ಯಕಾರಿಣಿ ಉದ್ಘಾಟನೆ – ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಚಾಲನೆ

ಸುಳ್ಯ ಮಂಡಲ ವಿಶೇಷ ಕಾರ್ಯಕಾರಿಣಿ ಸಭೆಯು ಸುಳ್ಯ ಕೊಡಿಯಾಲಬೈಲು ಗೌಡ ಸಮುದಾಯ ಭವನದಲ್ಲಿ ಇಂದು ನಡೆಯಿತು. ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಕಾರ್ಯಕಾರಿಣಿ ಸಭೆಯಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಪ್ರಧಾನಿ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ ,ಉಪಾಧ್ಯಕ್ಷ ಬೂಡಿಯರು ರಾಧಾಕೃಷ್ಣ ರೈ, ಜಿಲ್ಲೆಯ ಪ್ರಭಾರಿ ರಾಜೇಶ್ ಕಾವೇರಿ, ಸುಳ್ಯ ಬಿಜೆಪಿ ಮಂಡಲ...

ಸುಳ್ಯ : ಬಸ್- ಬೈಕ್ ಅಪಘಾತದಲ್ಲಿ ಯುವಕ ಮೃತ್ಯು

ಸುಳ್ಯ ಮೊಗರ್ಪಣೆ ವೆಂಕಟರಮಣ ಸೊಸೈಟಿ ಬಳಿ ಜು.25 ರಂದು ರಾತ್ರಿ ನಡೆದ ಭೀಕರ ಅಪಘಾತದಲ್ಲಿ ರಾಜುಎಂಬವರು ಮೃತಪಟ್ಟ ಘಟನೆ ನಡೆದಿದೆ. ಸುಳ್ಯದಿಂದ ಮಂಗಳೂರು ಕಡೆ ಹೊಗುತ್ತಿದ್ದ ಬಸ್ ಹಾಗೂಹಳೆಗೇಟು ಕಡೆಯಿಂದ ಸುಳ್ಯ ಕಡೆಗೆ ರಾಜು ಎಂಬವರುಚಲಾಯಿಸಿಕೊಂಡು ಬರುತ್ತಿದ್ದ ಬೈಕ್ ಗೆ ಗುದ್ದಿದೆ. ಸುಳ್ಯಸರಕಾರಿ ಆಸ್ಪತ್ರೆ ಹಿಂಬದಿ ನಿವಾಸಿ ಸುಳ್ಯದಲ್ಲಿ ಸಿಸಿ ಕ್ಯಾಮರಾಅಳವಡಿಕೆ ಮತ್ತು ಸರ್ವಿಸ್ ವೃತ್ತಿ...

ಯುವ ಬ್ರಿಗೇಡ್ ವತಿಯಿಂದ ರಾಜ್ಯ ಹೆದ್ದಾರಿ ಬದಿ ಸ್ವಚ್ಚತೆ

ಭಾರಿ ಮಳೆಯಿಂದಾಗಿ ರಾಜ್ಯ ಹೆದ್ದಾರಿಯ ಬದಿಯಲ್ಲಿ ಚರಂಡಿ ವ್ಯವಸ್ಥೆ ಇಲ್ಲದೆ ಹಲವೆಡೆ ನೀರು ತುಂಬಿ ವಾಹನ ಸಂಚಾರ ಹಾಗೂ ನಡೆದುಕೊಂಡು ಹೋಗುವವರಿಗೆ ಸಮಸ್ಯೆಯಾಗಿತ್ತು. ಇದನ್ನು ಗಮನಿಸಿದ ಯುವ ಬ್ರಿಗೇಡ್ ಸುಳ್ಯದಿಂದ ಅರಂತೋಡು ವರೆಗೆ ನೀರು ನಿಂತ ಕಡೆಗಳಲ್ಲಿ ಸರಾಗವಾಗಿ ನೀರು ಹರಿಯುವಂತೆ ಚರಂಡಿ ವ್ಯವಸ್ಥೆ ಮಾಡಿಕೊಡಲಾಯಿತು.

30 ವರ್ಷಗಳಿಂದ ನಿರ್ಲಕ್ಷ್ಯಕ್ಕೆ ಒಳಗಾದ ಎರ್ಮೆಟ್ಟಿ ಬೊಮ್ಮಾರು ರಸ್ತೆ ಅಭಿವೃದ್ಧಿಗೆ ಗ್ರಾಮಸ್ಥರ ಒತ್ತಾಯ

ನೆಲ್ಲೂರು ಕೆಮ್ರಾಜೆ ಗ್ರಾಮದ ನಾರ್ಣಕಜೆಯಿಂದ ಕೆರೆಮೂಲೆ, ಎರ್ಮೆಟ್ಟಿಯಿಂದ ಬೊಮ್ಮರಿನವರೆಗೆ ಸಾಗುವ ಮಾರ್ಗವು ತೀರಾ ಕುಲಗೆಟ್ಟಿದ್ದು ಸಂಚಾರ ದುಸ್ತರವಾಗಿದೆ. ಚರಂಡಿ ವ್ಯವಸ್ಥೆ ಸಮರ್ಪಕವಾಗಿಲ್ಲದೇ ನೀರೆಲ್ಲಾ ರಸ್ತೆಯಲ್ಲಿ ಹರಿದು ಗುಂಡಿ ಬಿದ್ದಿದೆ. ಇದೇ ರಸ್ತೆಯಲ್ಲಿ ತೆರಳುವ ಶಾಲಾ ಮಕ್ಕಳಿಗೆ ತೊಂದರೆಯಾಗುತ್ತಿದೆ. ಈ ಬಗ್ಗೆ ಗ್ರಾಮ ಪಂಚಾಯತ್ ಶೀಘ್ರದಲ್ಲಿ ಕ್ರಮವಹಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಬೊಳುಬೈಲು : ನವಚೇತನ ಯುವಕ ಮಂಡಲದ ವತಿಯಿಂದ ಸ್ವಚ್ಛತಾ ಆಂದೋಲನ

ನವಚೇತನ ಯುವಕ ಮಂಡಲ ಮತ್ತು ಜಾಲ್ಸುರು ಗ್ರಾಮ ಪಂಚಾಯತ್ ಸಹಯೋಗದಲ್ಲಿ ಬೊಳುಬೈಲು, ಬೈತಡ್ಕ, ಕೋನಡ್ಕಪದವು, ವಿನೋಬನಗರ, ಮಾವಿನಕಟ್ಟೆ, ಅಡ್ಕಾರು, ಜಾಲ್ಸುರು, ಸೋಣoಗೇರಿ, ಪೈಚಾರು ಬಸ್ಸು ಪ್ರಯಾಣಿಕರ ತಂಗುದಾಣ ಮತ್ತು ರಸ್ತೆ ಸೂಚನಾ ಫಲಕಗಳ ಸ್ವಚ್ಛತೆ ನಡೆಸಿ ಸ್ಯಾನಿಟೈಸ್ ಮಾಡಿ ಸುತ್ತಮುತ್ತ ಕಸಕಡ್ಡಿಗಳನ್ನು ತೆಗೆದು ಸ್ವಚ್ಛತೆ ಕಾರ್ಯಕ್ರಮವನ್ನು ನಡೆಸಲಾಯಿತು.ಬೊಳುಬೈಲು ಕಿರಿಯ ಪ್ರಾಥಮಿಕ ಶಾಲೆಯ ಆವರಣ ಸ್ವಚ್ಛತೆ ನಡೆಸಲಾಯಿತು....

ಚತ್ರಪ್ಪಾಡಿ : ಶ್ರಮದಾನ- ರಸ್ತೆ ದುರಸ್ತಿ

ಗುತ್ತಿಗಾರು ಗಾಮ ಪಂಚಾಯತ್ ಗೆ ಒಳಪಟ್ಟ ಚತ್ರಪ್ಪಾಡಿ - ಹಾಲೆಮಜಲು ರಸ್ತೆಯಿಂದ ಚತ್ರಪ್ಪಾಡಿಯ ಸ್ವಾಮಿ ಕೊರಗಜ್ಜನ ಸನ್ನಿಧಿಗೆ ಹೋಗುವ ರಸ್ತೆಯ ಶ್ರಮದಾನ ಊರವರಿಂದ ಮಾಡಲಾಯಿತು.ಈ ಶ್ರಮದಾನದಲ್ಲಿ ಗುತ್ತಿಗಾರು ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಜತ್ತಪ್ಪ ಚತ್ರಪ್ಪಾಡಿ, ರಾಮ ಚತ್ರಪ್ಪಾಡಿ, ಹಾಗೂ ಚತ್ರಪ್ಪಾಡಿ ಕೊರಗಜ್ಜ ದೈವಸ್ಥಾನದ ಪಾತ್ರಿ ಗಂಗಾಧರ ಚತ್ರಪ್ಪಾಡಿ, ಸ್ಥಳೀಯರಾದ ಉಮೇಶ ಶಿಬಾಜೆ, ಪೊಡಿಯ ಚತ್ರಪ್ಪಾಡಿ,...

ವಸತಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಆನ್ಲೈನ್ ಪ್ರಕ್ರಿಯೆ ಆರಂಭ

ರಾಜ್ಯದ ವಿವಿಧ ವಸತಿ ಶಾಲೆಗಳಲ್ಲಿ 6 ನೇ ತರಗತಿಗೆ ಪ್ರವೇಶ ಪಡೆಯಲು ಇಲಾಖೆ ಆನ್ಲೈನ್ ಪ್ರಕ್ರಿಯೆ ಆರಂಭಿಸಿದ್ದು ಜು.28 ರಿಂದ ಆಗಸ್ಟ್ 10 ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸೆಪ್ಟೆಂಬರ್16 ರಂದು ಪ್ರವೇಶ ಪರೀಕ್ಷೆ ನಡೆಯಲಿದೆ.

ಸುಳ್ಯ ವನಜ ರಂಗಮನೆ ಪ್ರಶಸ್ತಿಗೆ ಯಕ್ಷವಾಗ್ಮಿ ಜಬ್ಬಾರ್ ಸಮೊ ಸಂಪಾಜೆ ಆಯ್ಕೆ

ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ (ರಿ.) ಸುಳ್ಯ ಇದರ ಆಶ್ರಯದಲ್ಲಿ,ರಂಗನಿರ್ದೇಶಕ ಜೀವನ್ ರಾಂ ಸುಳ್ಯರಮಾತೃಶ್ರೀ ಶ್ರೀಮತಿ ವನಜಾಕ್ಷಿ ಜಯರಾಮ ನೆನಪಿನಲ್ಲಿ ನೀಡುವ 'ವನಜ ರಂಗಮನೆ ಪ್ರಶಸ್ತಿ'ಗೆ ಈ ವರ್ಷ ಹಿರಿಯ ಯಕ್ಷಗಾನ ಅರ್ಥದಾರಿ ಜಬ್ಬಾರ್ ಸಮೊ ಸಂಪಾಜೆ ಅವರನ್ನು ಆಯ್ಕೆ ಮಾಡಲಾಗಿದೆ.ಕಳೆದ 35 ವರ್ಷಗಳಿಂದ ನಿರಂತರವಾಗಿ ಯಕ್ಷಗಾನದ ಅರ್ಥದಾರಿಯಾಗಿ,ವೇಷದಾರಿಯಾಗಿತನ್ನನ್ನು ತಾನು ತೊಡಗಿಸಿಕೊಂಡಿರುವ ಜಬ್ಬಾರ್ ಸಮೊ ಅವರು...
Loading posts...

All posts loaded

No more posts

error: Content is protected !!