Ad Widget

ಅಚ್ರಪ್ಪಾಡಿ : ಶ್ರೀ ಕೃಷ್ಣ ಜನ್ಮಾಷ್ಠಮಿ – ವಿದ್ಯಾರ್ಥಿಗಳಿಗೆ ಆನ್ಲೈನ್ ಸ್ಪರ್ಧೆ

ಕಿರಿಯ ಪ್ರಾಥಮಿಕ ಶಾಲೆ ಅಚ್ರಪ್ಪಾಡಿ ಇಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಯಿತು. ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಆನ್ಲೈನ್ ಮೂಲಕ ಹಮ್ಮಿಕೊಳ್ಳಲಾಗಿತ್ತು. ಬಹುಮಾನ ವಿತರಣಾ ಕಾರ್ಯಕ್ರಮ ಆ.31 ಪೋಷಕರ ಸಮ್ಮುಖದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಜನಾರ್ದನ. ಎ , ಶಾಲಾ ಹಿತರಕ್ಷಣಾ ಸಮಿತಿ ಅಧ್ಯಕ್ಷ ಬಾಬುಗೌಡ , ದೇವಚಳ್ಳ ಗ್ರಾಮ ಪಂಚಾಯತ್ ಸದಸ್ಯ...

ಬಳ್ಪ ಖಾಸಗಿ ಮೊಬೈಲ್ ಟವರ್‌ ಗ್ರಾಹಕರಿಗೆ ನಿರಾಸೆ – ಬಿಟ್ಟಿ ಬಿ ನೆಡುನೀಲಂ

ಬಳ್ಪ: ಆದರ್ಶ ಗ್ರಾಮ ಬಳ್ಪದ ಎಡೋಣಿ-ಪಾದೆ ಬಳಿಯಲ್ಲಿ ಉದ್ಘಾಟನೆಗೊಂಡ ನೂತನ ಜಿಯೋ ಟವರ್‌ ಮೂಲಕ ಮೊಬೈಲ್‌ ಸಿಗ್ನಲ್‌ ಲಭ್ಯವಾಗಬಹುದು ಎಂದು ನಿರೀಕ್ಷೆಯಲ್ಲಿದ್ದ ಗ್ರಾಹಕರಿಗೆ ಈಗ ನಿರಾಸೆಯಾಗಿದೆ. ಉದ್ಘಾಟನೆಗೊಂಡ ಜೊಯೋ ಟವರ್‌ ಮೂಲಕ ಬಳ್ಪ ಪೇಟೆಯಲ್ಲಿಯೇ ಸರಿಯಾಗಿ ಸಿಗ್ನಲ್‌ ಸಿಗುತ್ತಿಲ್ಲ ಮಾತ್ರವಲ್ಲ ತೀರಾ ಗ್ರಾಮೀಣ ಪ್ರದೇಶ ಎಂದು ಗುರುತಿಸಲಾಗಿದ್ದ ಎಡೋಣಿ-ಪಾದೆ ಪರಿಸರ ದಿಂದ ಸ್ವಲ್ಪ ದೂರದಲ್ಲಿಯೇ ಇರುವ...
Ad Widget

ಚಂದ್ರಕಾಂತ್ ಎಂ.ಆರ್. ರಿಗೆ ಉಪ ತಹಶೀಲ್ದಾರ್ ಆಗಿ ಪದೋನ್ನತಿ – ವರ್ಗಾವಣೆ

ಸುಳ್ಯ ತಾಲೂಕು ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ಚಂದ್ರಕಾಂತ್ ಎಂ.ಆರ್. ಇವರಿಗೆ ಉಪತಹಶೀಲ್ದಾರ್ ಆಗಿ ಬಡ್ತಿ ದೊರೆತಿದ್ದು ಅವರು ಪಂಜ ನಾಡಕಚೇರಿಗೆ ವರ್ಗಾವಣೆಗೊಂಡಿದ್ದಾರೆ.2001ರಲ್ಲಿ ಗ್ರಾಮ ಕರಣಿಕರ ಸರಕಾರಿ ಸೇವೆಗೆ ಸೇರಿದ ಇವರು ಆರಂಭದಲ್ಲಿ ಕಲ್ಮಡ್ಕ ಗ್ರಾಮ ಸಹಾಯಕರಾಗಿ, ಆ ಬಳಿಕ ಗುತ್ತಿಗಾರು, ಎಡಮಂಗಲ, ಕೊಲ್ಲಮೊಗ್ರ, ಮಂಡೆಕೋಲು, ಕನಕಮಜಲು, ನಾಲ್ಕೂರು, ಸುಳ್ಯ ಕಸಬಾ ಗ್ರಾಮಗಳಲ್ಲಿ ಸೇವೆಸಲ್ಲಿಸಿದರು. 2015ರಲ್ಲಿ...

ಅಚ್ರಪ್ಪಾಡಿ : ಎಸ್.ಡಿ.ಎಂ.ಸಿ ಪೂರ್ವಾಧ್ಯಕ್ಷ ಹರೀಶ್ ಕಡಪಳರಿಗೆ ಸನ್ಮಾನ

ಅಚ್ರಪ್ಪಾಡಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 2019-20 ಮತ್ತು 2020-21ರ ಎರಡು ಅವಧಿಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಸಲ್ಲಿಸಿದ ನಿಸ್ವಾರ್ಥ ಸೇವೆಗೆ ಹರೀಶ ಕಡಪಳ ಅವರನ್ನು ಆ. 31 ರಂದು ಸನ್ಮಾನಿಸಲಾಯಿತು. ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇದ್ದಾಗ ಮಕ್ಕಳ ದಾಖಲಾತಿ ಸಂಖ್ಯೆ ಹೆಚ್ಚಿಸುವಲ್ಲಿ ಮತ್ತು ಶಾಲೆಯ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ...

ನಾಳೆ ಸುಳ್ಯ ತಾಲೂಕಿನಲ್ಲಿ ಲಸಿಕೆ ವಿತರಣೆಗೆ ಮೆಘಾ ಕ್ಯಾಂಪ್ – ವಿವಿಧ ಕೇಂದ್ರದಲ್ಲಿ ಒಟ್ಟು 6000 ಲಸಿಕೆ ಲಭ್ಯ

ಸುಳ್ಯ ತಾಲೂಕಿನಲ್ಲಿ ಸೆ. 1ರಂದು ಲಸಿಕೆ ವಿತರಣೆಗೆ ಮೆಘಾ ಕ್ಯಾಂಪ್ ಹಮ್ಮಿಕೊಳ್ಳಲಾಗಿದ್ದು ತಾಲೂಕಿನ ವಿವಿಧ ಕೇಂದ್ರದಲ್ಲಿ ಒಟ್ಟು 6000 ಲಸಿಕೆ ಲಭ್ಯವಿದೆ ಎಂದು ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ವಿವರ ಇಲ್ಲಿದೆ.

ಕುಕ್ಕುಜಡ್ಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ರಾಜೀವಿ ಎಂ. ಸ್ವಯಂ ನಿವೃತ್ತಿ

ಕುಕ್ಕುಜಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದ ಶ್ರೀಮತಿ ರಾಜೀವಿ ಎಂ. ಸುದೀರ್ಘ ಸೇವೆ ಸಲ್ಲಿಸಿ ಆ.31 ರಂದು ಸ್ವಯಂ ನಿವೃತ್ತರಾದರು. 1985 ರಿಂದ ಸ.ಹಿ.ಪ್ರಾ ಶಾಲೆ ಕುಕ್ಕುಜಡ್ಕದಲ್ಲಿ ಸೇವೆ ಆರಂಭಿಸಿದ ಇವರು ಒಂದೇ ಶಾಲೆಯಲ್ಲಿ 36 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಶಾಲಾ ಜೀವನದಲ್ಲಿ ವಾಲಿಬಾಲ್,ಬ್ಯಾಡ್ಮಿಂಟನ್, ತ್ರೋಬಾಲ್,ಗುಂಡೆಸೆತ,ಚಕ್ರ ಎಸೆತ, ಮುಂತಾದ ಕ್ರೀಡಾ...

ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಚಿವರಿಗೆ ಮನವಿ

ಅರಣ್ಯ ಇಲಾಖೆಯ ಆಕ್ಷೇಪಣೆಯಿಂದ ಅಕ್ರಮ-ಸಕ್ರಮ ಸಮಿತಿಯಿಂದ ಭೂಮಿ ಮಂಜೂರಾಗದೇ ಇರುವ ರೈತರ ಸಮಸ್ಯೆಯ ಬಗ್ಗೆ ಆ.31 ರಂದು ಕಡಬ ಅಂಬೇಡ್ಕರ್ ಭವನದಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಕಡಬ ತಾಲೂಕು ಸಮಿತಿಯ ವತಿಯಿಂದ ಸಚಿವ ಅಂಗಾರ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಮನವಿಗೆ ತಕ್ಷಣ ಸ್ಪಂದಿಸಿದ ಸಚಿವರು ಕಂದಾಯ ಇಲಾಖೆಯ ಅಧಿಕಾರಿಗಳಲ್ಲಿ ವಿಚಾರಿಸಿದಾಗ ಕಂದಾಯ ಇಲಾಖೆಯ...

ಅಕ್ರಮ ಸಕ್ರಮ – ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ; ಸರಕಾರದಿಂದ ಮಂಜೂರಾದ ನಿವೇಶನವನ್ನು ಸದುಪಯೋಗಪಡಿಸಿಕೊಳ್ಳಿ- ಸಚಿವ ಎಸ್.ಅಂಗಾರ

ಸರಕಾರ ಮೂಲಭೂತ ಸೌಕರ್ಯವಿಲ್ಲದವರಿಗೆ ಬೇಕಾದ ವ್ಯವಸ್ಥೆ ಯನ್ನು ಮಾಡಲು ಬದ್ದವಾಗಿದೆ. ಆದರೆ ಜನರು ಮಂಜೂರಾದ ನಿವೇಶನವನ್ನು ಮಾರಾಟ ಮಾಡದೇ ಅದರ ಸದುಪಯೋಗ ಪಡೆಯಬೇಕು ಎಂದು ಸಚಿವ ಎಸ್.ಅಂಗಾರ ಅವರು ಹೇಳಿದರು. ಸುಳ್ಯ ತಾ.ಪಂ.ಸಭಾಂಗಣದಲ್ಲಿ ಸಾಗುವಳಿ ಚೀಟಿ ವಿತರಣೆ ಹಾಗೂ ಮುಖ್ಯಮಂತ್ರಿಗಳ ಗ್ರಾಮೀಣ ನಿವೇಶನ ಯೋಜನೆಯ ಹಕ್ಕುಪತ್ರಗಳ ವಿತರಣಾ ಕಾರ್ಯಕ್ರಮದಲ್ಲಿ ಹಕ್ಕುಪತ್ರವನ್ನು ವಿತರಿಸಿ ಅವರು ಮಾತನಾಡಿದರು. ಮುಖ್ಯಮಂತ್ರಿ...

ಬೂಡು : ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ – ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಬೂಡು ಭಗವತಿ ದೇವಸ್ಥಾನದಲ್ಲಿ ಶ್ರೀ ಭಗವತಿ ಯುವ ಸೇವಾ ಸಂಘ ರಿ. ಬೂಡು-ಕೇರ್ಪಳ- ಕುರುಂಜಿಗುಡ್ಡೆ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಸರಳವಾಗಿ ಜರುಗಿತು. ಸಂಘದ ಅಧ್ಯಕ್ಷರಾದ ವಾಸುದೇವ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜನ್ಮಾಷ್ಟಮಿ ಕಾರ್ಯಕ್ರಮವನ್ನು ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಡಾ. ಹರಪ್ರಸಾದ್ ತುದಿಯಡ್ಕ ಉದ್ಘಾಟಿಸಿ “ಕೃಷ್ಣನ ಜೀವನಗಾಥೆಯು ನಮ್ಮ...

ಎಲಿಮಲೆ : ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಣೆ

ಮಿತ್ರ ಬಳಗ ಎಲಿಮಲೆ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮವನ್ನು ಸಾಂಕೇತಿಕವಾಗಿ ಆಚರಿಸಲಾಯಿತು.ಮಿತ್ರ ಬಳಗದ ಅಧ್ಯಕ್ಷ ಓಂಪ್ರಸಾದ್ ಕಜೆ ದೀಪ ಬೆಳಗಿದರು. ಈ ಸಂದರ್ಭದಲ್ಲಿ ಬಳಗದ ಸದಸ್ಯರು ಉಪಸ್ಥಿತರಿದ್ದರು.
Loading posts...

All posts loaded

No more posts

error: Content is protected !!