- Wednesday
- April 2nd, 2025

ಬೆಳ್ಳಾರೆ ಕೊಳಂಬಳ ಅರ್ನಾಡಿ ಎಂಬಲ್ಲಿ ಖಾಸಗಿ ರಸ್ತೆಗೆ ಪಂಚಾಯತ್ ಬೀದಿದೀಪ ಅಳವಡಿಸಿದ್ದನ್ನು ಪಿಡಿಒ ನೇತೃತ್ವದಲ್ಲಿ ತೆರವು ಮಾಡಲಾಗಿತ್ತು. ಈ ಕುರಿತು ಸರಿಯಾದ ಕ್ರಮ ಕೈಗೊಂಡಿದ್ದರೂ ಪಿಡಿಒ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿತ್ರು. ಬಿಜೆಪಿ ಕಾರ್ಯಕರ್ತನ ಮನೆಯ ಹತ್ತಿರದ ಸಾರ್ವಜನಿಕ ರಸ್ತೆಗೆ ಹೋಗುವ ಬೀದಿ ದೀಪ ತೆರವುಗೊಳಿಸಿದ್ದಾರೆ. ಅನಿಲ್ ರೈ ಕುಮ್ಮಕ್ಕಿನಿಂದ ಗ್ರಾಂ ಪಂ. ಬೆಳ್ಳಾರೆ...

ಆಗಸ್ಟ್ ಒಂದರಿಂದ ಹದಿನೈದರವರೆಗಿನ "ಸ್ವಚ್ಚ ಭಾರತ್ ಪಾಕ್ಷಿಕ ಅಭಿಯಾನ" ಯೋಜನೆ ಅಂಗವಾಗಿ ನೆಹರು ಯುವ ಕೇಂದ್ರ, ಮಡಿಕೇರಿ ಇವರ ಆಶ್ರಯದಲ್ಲಿ ಶ್ರೀ ಭಗವಾನ್ ಸಂಘ ,ಊರುಬೈಲು, ಇದರ ಸದಸ್ಯರು ಆಗಸ್ಟ್ 1ರಂದು ಚೆಂಬು ಗ್ರಾಮದ ಎಲ್ಲಾ ಪ್ರಮುಖ ಸೇತುವೆಗಳನ್ನು ಸ್ವಚ್ಚಗೊಳಿಸಿ ,ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಟ್ಟರು.ಪ್ರಾರಂಭದಲ್ಲಿ ಸಂಘದ ಕಾರ್ಯದರ್ಶಿ ಯತೀಶ್ ಹನಿಯಡ್ಕ ಸಂಘದ ಸದಸ್ಯರಿಗೆ...