Ad Widget

ಸಚಿವ ಅಂಗಾರರಿಗೆ ದ.ಕ.ಜಿಲ್ಲಾ ಉಸ್ತುವಾರಿ – ಕೊಡಗಿಗೆ ಕೋಟ, ಉಡುಪಿಗೆ ಸುನಿಲ್

ರಾಜ್ಯದ ನೂತನ ಸಚಿವರಾಗಿ ಎರಡನೇ ಬಾರಿ ಇಂದು ಪ್ರಮಾಣವಚನ ಸ್ವೀಕರಿಸಿದ ಸುಳ್ಯ ಶಾಸಕರಾದ ಎಸ್.ಅಂಗಾರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ತಕ್ಷಣದಿಂದ ಜಾರಿ ಬರುವಂತೆ ನೇಮಿಸಿ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಉಸ್ತುವಾರಿ ಸಚಿವರಾಗಿದ್ದ ಕೋಟಿ ಶ್ರೀನಿವಾಸ ಪೂಜಾರಿ ಅವರಿಗೆ ಕೊಡಗು ಹಾಗೂ ಸುನಿಲ್ ಕುಮಾರ್ ಅವರನ್ನು ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ನೇಮಿಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!