Ad Widget

ಸುಭೋದ್ ಶೆಟ್ಟಿ ಯಾವುದೇ ಅಕ್ರಮ ಜಾಗ ಕಬಳಿಸಿಲ್ಲ- ಹರೀಶ್ ಕಂಜಿಪಿಲಿ

ಸುಭೋದ್ ಶೆಟ್ಟಿ ಮೇನಾಲ ಹಾಗೂ ಅವರ ಸಹೋದರರು ಯಾವುದೇ ಅಕ್ರಮ ಆಸ್ತಿಗಳಿಸಿ ಉದ್ಯಮ ಮಾಡುತ್ತಿಲ್ಲ. ಅವರ ಕುಟುಂಬ ಪಟ್ಟಾ ಜಾಗದಲ್ಲೇ ಕೃಷಿ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಸುಳ್ಯದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಸುಬೋದ್ ಶೆಟ್ಟಿ ಅವರ ಮೇಲೆ ವೃಥಾ ಆರೋಪ ಹೊರಿಸಲಾಗುತ್ತಿದೆ ಎಂದು
ಸುಬೋದ್ ಶೆಟ್ಟಿ ಸಹೋದರರು ಸರಕಾರಿ ಸ್ಥಳ ಕಬಳಿಸಿದ್ದಾರೆ ಎಂದು ಕೇವಲ ಕಾಂಗ್ರೆಸ್ ಹಾಗೂ ಇತರ ಕೆಲ ಸಂಘಟನೆಗಳು ಹಬ್ಬಿಸುತ್ತಿದ್ದಾರೆ. ಆ ಜಾಗವನ್ನು ಸ್ಥಳಿಯ ದರ್ಗಾಕ್ಕೆ ಸೇರಿಸಿಕೊಳ್ಳಬೇಕು ಎಂಬ ದುರುದ್ದೇಶವನ್ನು ಸುಬೋದ್ ಶೆಟ್ಟಿ ಅವರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಅವರ ಮೇಲೆ ಆರೋಪ ಹೊರಿಸಲಾಗುತ್ತಿದೆ ಎಂದರು.

ಈ ಸಂದರ್ಭ ನ.ಪಂ. ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ, ಬಿಜೆಪಿ ಜಿಲ್ಲಾ‌ಉಪಾಧ್ಯಕ್ಷ ವೆಂಕಟ್ ವಳಲಂಬೆ,ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ, ಚನಿಯ ಕಲ್ತಡ್ಕ, ಸುನೀಲ್ ಕೇರ್ಪಳ ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!