ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯ ಪತ್ರಾಂಕಿತ ವ್ಯವಸ್ಥಾಪಕರಾಗಿದ್ದ ಶ್ರೀಮತಿ ಸ್ವರ್ಣ ಲತಾ ಅವರು ಪತ್ರಾಂಕಿತ ಸಹಾಯಕರಾಗಿ ಪದೋನ್ನತಿ ಹೊಂದಿದ್ದು ಉಪನಿರ್ದೇಶಕರ ಕಛೇರಿ ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರಿಗೆ ವರ್ಗಾವಣೆ ಆಗಿದ್ದಾರೆ.
ಸ್ವರ್ಣ ಲತಾ ಅವರು 2014 ರಲ್ಲಿ ಸುಳ್ಯ ಬಿಇಒ ಕಛೇರಿಗೆ ಪತ್ರಾಂಕಿತ ವ್ಯವಸ್ಥಾಪಕರಾಗಿ ಬಂದಿದ್ದರು. ಇವರು ಪುತ್ತೂರು ತಾಲೂಕಿನ ಪರ್ಲಡ್ಕ ನಿವಾಸಿ ಯಕ್ಷಗಾನ ಕಲಾವಿದ ಭಾಸ್ಕರ ಬಾರ್ಯ ಅವರ ಪತ್ನಿ
- Saturday
- September 21st, 2024