ನೆಲ್ಲೂರು ಕೆಮ್ರಾಜೆ ಯ ಮಾಪಲಕಜೆಯಲ್ಲಿ ಕೆರೆಗೆ ಬಿದ್ದು ತಾಯಿ ಹಾಗೂ ಮಗು ಮೃತಪಟ್ಟ ಘಟನೆ ನಡೆದಿದೆ.
ತೋಟದಲ್ಲಿನ ಕೆರೆಯ ಬಳಿ ಮಗು ಕಾಲುಜಾರಿ ಬಿದ್ದಾಗ ಅದನ್ನು ರಕ್ಷಿಸಲು ಸಂಗೀತಾ ಅವರು ಕೆರೆಗೆ ಹಾರಿದ್ದಾರೆ. ಆದರೆ ಈಜು ಭಾರದ ಅವರು ಮಗುವನ್ನು ರಕ್ಷಿಸಲೂ ಆಗದೆ ಇತ್ತ ತಮ್ಮ ಪ್ರಾಣವನ್ನು ರಕ್ಷಿಸಿಕೊಳ್ಳಲಾಗದೇ ಮೃತಪಟ್ಟಿದ್ದಾರೆ. ಸಂಗಿತಾ ಹಾಗೂ ಮಗುವಿನ ಮೃತದೇಹ ಮೇಲೆತ್ತಲಾಗಿದ್ದು ಪೋಲಿಸರು ತನಿಖೆ ನಡೆಸುತ್ತಿದ್ದಾರೆ.
- Thursday
- May 16th, 2024