- Sunday
- June 7th, 2026
ಇತ್ತೀಚೆಗೆ ಸುಳ್ಯದ ಶಾಂತಿನಗರದಲ್ಲಿ ಗುಂಡು ಹಾರಿಸಿ ಕೊಲೆ ನಡೆದ ಪ್ರಕರಣದಲ್ಲಿ ಕೊಲೆಯಾದ ವ್ಯಕ್ತಿ ಶಾಂತಿನಗರದ ಪದ್ಮನಾಭ ಎಂಬವರ ಮನೆಯಲ್ಲಿ ಬಿದ್ದಿದ್ದರು. ಇದರಿಂದಾಗಿ ಪದ್ಮನಾಭರು ಅನಿವಾರ್ಯವಾಗಿ ಮನೆ ಬದಲಿಸಬೇಕಾದ ಸಂಕಷ್ಟಕ್ಕೆ ಸಿಲುಕಿದ್ದರು. ಈ ಸಂದರ್ಭದಲ್ಲಿ ಅವರಿಗೆ ಪಿಎಂ ಆವಾಸ್ ಯೋಜನೆ ಅಡಿಯಲ್ಲಿ 1.5 ಲಕ್ಷ ರೂಪಾಯಿಗಳ ಸಹಾಯಧನ ಮಂಜೂರು ಮಾಡುವರೇ ಕ್ರಮಕೈಗೊಳ್ಳಲಾಗಿದ್ದು ಹಾಗೂ ನಗರ ಪಂಚಾಯಿತ್ ನಿಧಿಯಿಂದ...
ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರತಿ ಆದಿತ್ಯವಾರ ಬೆಳಿಗ್ಗೆ ಗಂಟೆ 10 ರಿಂದ 11 ರ ತನಕ ಉಚಿತ ಯೋಗ ಶಿಬಿರ ಆಯೋಜಿಸಲಾಗಿದೆ. ಸೊಂಟ ನೋವು, ಬೆನ್ನು ನೋವು, ಕುತ್ತಿಗೆ ನೋವು, ಗಂಟು ನೋವುಗಳನ್ನು ಶಮನಗೊಳಿಸುವ ಯೋಗ ಥೆರಪಿಯನ್ನು ಯೋಗ ಶಿಕ್ಷಕ ಪ್ರಸನ್ನ ಭಟ್ ಉಚಿತವಾಗಿ ನೀಡಲಿದ್ದಾರೆ.
ಪಂಜದ ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಲಾಗಿದ್ದು ಗುತ್ತಿಗಾರು ಗ್ರಾಮ ಪಂಚಾಯತ್ ಸದಸ್ಯರಾದ ವಿಜಯ್ ಕುಮಾರ್ ಚಾರ್ಮತ ಇವರ ನೇತೃತ್ವದಲ್ಲಿ ಶಾಲೆಯನ್ನು ಸ್ವಚ್ಛತೆ ಮಾಡಲಾಯಿತು. ಪಾಸಿಟಿವ್ ಬಂದವರು ಕೋವಿಡ್ ಕೇರ್ ಗೆ ದಾಖಲಾಗುಲು ಹಿಂಜರಿಯುತ್ತಿರುವ ಈ ಸಂದರ್ಭದಲ್ಲಿ ತಾನೇ ಸ್ವತಃ ದಾಖಲಾಗಿ ಸಾಮಾಜಿಕ ಕಳಕಳಿ ಮೆರೆದಿದ್ದಾರೆ. ಜತೆಗೆ ಇತರ ಜನಪ್ರತಿನಿಧಿಗಳಿಗೆ...
ಸುಳ್ಯ ತಾಲ್ಲೂಕಿನಲ್ಲಿ ಇಂದು ಆರೋಗ್ಯ ಇಲಾಖೆಯ ವರದಿಯ ಪ್ರಕಾರ 51 ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 442ಕ್ಕೇರಿದೆ.ಬಾಳುಗೋಡಿನಲ್ಲಿ 1,ಗುತ್ತಿಗಾರಿನಲ್ಲಿ 3, ಪೇರಾಲಿನಲ್ಲಿ 2, ಆಲೆಟ್ಟಿಯಲ್ಲಿ 1 , ಸುಳ್ಯದಲ್ಲಿ 24, ಅಜ್ಜಾವರದಲ್ಲಿ 5, ಕಲ್ಮಕಾರಿನಲ್ಲಿ 1, ಕೊಲ್ಲಮೊಗ್ರದಲ್ಲಿ 2, ಐವರ್ನಾಡಿನಲ್ಲಿ 2, ಅಮರ ಪಡ್ನೂರಿನಲ್ಲಿ 1, ಮಂಡೆಕೋಲಿನಲ್ಲಿ 1,ನೆಲ್ಲೂರು ಕೆಮ್ರಾಜೆಯಲ್ಲಿ 2, ಅರಂತೋಡಿನಲ್ಲಿ...
ಸುಳ್ಯ ತಾಲೂಕು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಇದರ ವಾರ್ಷಿಕ ಮಹಾಸಭೆಯು ಆ.3 ರಂದು ಬೆಳ್ಳಾರೆ ದೇವಿ ಹೈಟ್ಸ್ ಸಭಾಭವನದಲ್ಲಿ ಜರುಗಿತು. ಕೆ.ಜೆ.ಯು. ಅಧ್ಯಕ್ಷ ಉಮೇಶ್ ಮಣಿಕ್ಕಾರ್ ರವರು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕೆ.ಜೆ. ಯು ಜಿಲ್ಲಾಧ್ಯಕ್ಷ ಹರೀಶ್ ಬಂಟ್ವಾಳ್, ಗೌರವಾಧ್ಯಕ್ಷ ಶರೀಫ್ ಜಟ್ಟಿಪಳ್ಳ, ಕಾರ್ಯದರ್ಶಿ ಯಶ್ವಿತ್ ಕಾಳಮ್ಮನೆ, ಖಜಾಂಜಿ ಶ್ರೀಧರ ಕಜೆಗದ್ದೆ ಉಪಸ್ಥಿತರಿದ್ದರು. ಈ ಸಂದರ್ಭ...
