Ad Widget

ಸುಬ್ರಹ್ಮಣ್ಯ : ಅಧ್ಯಾಪಕನ ಕಾಮಕೃತ್ಯಕ್ಕೆ ಎನ್ ಎಸ್ ಯು ಐ ನಿಂದ ಖಂಡನೆ – ಸೂಕ್ತ ಕ್ರಮ ಕೈಗೊಳ್ಳದ್ದಿದ್ದರೆ ಪ್ರತಿಭಟನೆಗೆ ಆಗ್ರಹ

ವಿದ್ಯಾರ್ಥಿಗಳಿಗೆ ಮಾರ್ಗದರ್ಶರಾಗಬೇಕಿದ್ದ ಶಿಕ್ಷಕನಿಂದಲೇ ವಿದ್ಯಾರ್ಥಿಯ ಮೇಲೆ ಸುಬ್ರಹ್ಮಣ್ಯದ ಪ್ರತಿಷ್ಠಿತ ಶಾಲೆಯಲ್ಲಿ ಅತ್ಯಾಚಾರ ನಡೆದಿರುವುದು ಖಂಡನೀಯ ಈ ಕೃತ್ಯವನ್ನು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್ ಎಸ್ ಯು ಐ) ಉಗ್ರವಾಗಿ ಖಂಡಿಸುತ್ತದೆ ಈ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ಆಗಿ ಸಂತ್ರಸ್ತೆಗೆ ನ್ಯಾಯ ಒದಗಬೇಕು . ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಕ್ಕೊಳಪಟ್ಟ ವಿದ್ಯಾಸಂಸ್ಥೆಗೆ ಕಪ್ಪು ಚುಕ್ಕೆಯನ್ನಿಟ್ಟ ಈತನನ್ನು ಈ ಕೂಡಲೇ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಆಗ್ರಹಿಸುತ್ತದೆ. ಹಾಗೂ ಈತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದೇ ಇದ್ದರೆ ಎನ್ ಎಸ್ ಯು ಐ ಉಗ್ರವಾಗ ಹೋರಾಟದ ಎಚ್ಚರಿಕೆ ನೀಡುತ್ತದೆ ಎಂದು ಎನ್ ಎಸ್ ಯು ಐ ಸುಳ್ಯ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷರಾದ ಕೀರ್ತನ್ ಗೌಡ ಕೊಡಪಾಲ ಅವರು ಹೇಳಿಕೆಯಲ್ಲಿ ತಿಳಿಸಿರುತ್ತಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!