Ad Widget

ಮುರುಳ್ಯ : ಧಾರ್ಮಿಕ ಶ್ರದ್ದಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ

ಶ್ರೀ.ಕ್ಷೆ.ಧ.ಗ್ರಾ.ಯೋಜನೆ ಬಿ.ಸಿ. ಟ್ರಸ್ಟ್ ಬೆಳ್ಳಾರೆ ವಲಯ ಇದರ ವತಿಯಿಂದ ಧಾರ್ಮಿಕ ಶ್ರದ್ದಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ ಆ.11 ರಂದು ನಡೆಯಿತು. ಮುರುಳ್ಯ ಗ್ರಾಮದ ಸಮಹಾದಿ ಶ್ರೀ ರಾಮ ಭಜನಾ ಮಂದಿರ ಹಾಗೂ ಪರಿಸರ ಸ್ವಚ್ಚಗೊಳಿಸಲಾಯಿತು. ಈ ಸಂದರ್ಭ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಾನಕಿ, ಭಜನಾ ಮಂದಿರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ವಸಂತ ನಡುಬೈಲು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಭಾಗೀರಥಿ ಮುರುಳ್ಯ, ಮೇಲ್ವಿಚಾರಕ ವಸಂತ್. ಎಲ್., ಒಕ್ಕೂಟ ಅಧ್ಯಕ್ಷರಾದ ವಸಂತ ಹುದೇರಿ, ಗ್ರಾ ಪಂಚಾಯತ್ ಸದಸ್ಯರಾದ ಮೋನಪ್ಪ ಗೌಡ ಅಲೆಕಿ, ಗೀತಾ, ಪೊವಮ್ಮ, ಸೇವಾಪ್ರತಿನಿಧಿ ಶ್ರೀಮತಿ ಶಶಿಕಲಾ, ಬಾಬುಗೌಡ ನಡುಬೈಲು, ಸದಾನಂದ ತೋಟ, ಯಶವಂತ್, ಚಂದ್ರಶೇಖರ ಗೊಳ್ತಿಲ ಮತ್ತಿತರರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!