Ad Widget

ದಬ್ಬಡ್ಕ : ಅಕ್ರಮ ಮರ ಕಡಿದ ಪ್ರಕರಣ – ಮೂವರ ಬಂಧನ

ಸಂಪಾಜೆ ಪ್ರಾದೇಶಿಕ ವಲಯ ವ್ಯಾಪ್ತಿಯ ದಬ್ಬಡ್ಕ ಶಾಖಾ ಪಟ್ಟಿಘಾಟ್ ಮೀಸಲು ಅರಣ್ಯದಲ್ಲಿ ಎರಡು ಬೃಹತ್ ಗಾತ್ರದ ಬೂರುಗು ಹಾಗೂ ಹುಲುವೆ ಮರಗಳನ್ನು ಕಡಿಯಲು ಪ್ರಯತ್ನಿಸಿದ್ದು ಈ ಕೃತ್ಯಕ್ಕೆ ಸಂಬಂಧಿಸಿದಂತೆ ಸಂಪಾಜೆ ವಲಯ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳಾದ ದಬ್ಬಡ್ಕ ನಿವಾಸಿಗಳಾದ ಹೆಚ್ ಹೇಮಾಧರ, ಪ್ರದೀಪ್.ಕೆ.ವಿ, ಹರಿಕೃಷ್ಣ.ಡಿ.ಆರ್. ಇವರುಗಳನ್ನು ಬಂಧಿಸಿ ನ್ಯಾಯಾಂಗ...

ಕವನ :- ನೀನಾರು ಮಾನವ…?

ನಾನು ನಾನು ಎಂದು ನೀ ಜಂಭ ಪಡುವೆ…ಎಲ್ಲವೂ ನನ್ನದು ಎಂಬ ಭ್ರಮೆಯಲ್ಲಿ ಬದುಕುವೆ…ಪುಣ್ಯದ ಬೆಲೆಯನ್ನು ನೀ ಮರೆತುಬಿಡುವೆ…ಬದುಕಿನುದ್ದಕ್ಕೂ ಪಾಪ ಕಾರ್ಯವನ್ನೇ ಮಾಡುವೆ… ಅಹಂಕಾರದ ಕೋಟೆಯಲ್ಲಿ ನೀ ಬಂಧಿಯಾದೆ…ನಿನ್ನವರ ಪ್ರೀತಿಯನ್ನು ನೀ ಮರೆತುಹೋದೆ…ಯಾರ ಮಾತಿಗೂ ನೀ ಬೆಲೆ ನೀಡದಾದೆ…ಯಾರ ನೋವಿಗೂ ನೀ ಕರಗದಾದೆ… ಅಹಂಕಾರದ ಅಂಧಕಾರದಲ್ಲಿ ನೀ ಮುಳುಗಿಹೋದೆ…ನಾನೇ ಸರ್ವಸ್ವ ಎಂದು ನೀ ತಿಳಿದುಕೊಂಡೆ…ಜಗದಲ್ಲಿ ನನಗಿಂತ ಮೇಲ್ಯಾರೂ...
Ad Widget

ಪೆರುವಾಜೆ ಶ್ರೀ ಜಲದುರ್ಗಾದೇವೀ ದೇವಸ್ಥಾನದಲ್ಲಿ ನಾಗರಪಂಚಮಿ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಇಂದು ನಾಗರಪಂಚಮಿ ಪ್ರಯುಕ್ತಶ್ರೀ ಕ್ಷೇತ್ರದ ದೇವರಮಾರು ನಾಗ ಬನದಲ್ಲಿ ಬೆಳಿಗ್ಗೆ ಹಾಲು, ಸಿಯಾಳಾಭಿಷೇಕ ತಂಬಿಲ ಸೇವೆ ನಡೆಯಿತು.ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಿ .ಪದ್ಮನಾಭ ಶೆಟ್ಟಿ ಹಾಗೂ ಭಕ್ತಾದಿಗಳು ಭಾಗವಹಿಸಿದ್ದರು.

ತೊಡಿಕಾನ ನಾಗರ ಪಂಚಮಿ ಆಚರಣೆ

ಸುಳ್ಯಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ನಾಗಕಟ್ಟೆಯಲ್ಲಿ ನಾಗರ ಪಂಚಮಿ ‌ ಪ್ರಯುಕ್ತ ನಾಗನಿಗೆ ಪೂಜೆ ಸಲ್ಲಿಸಿ ಹಾಲೆರೆಯಲಾಯಿತು.ದೇವಳದ ಪ್ರಧಾನ ಅರ್ಚಕ ಕೇಶವ ಮೂರ್ತಿ ಪೂಜಾ ಕಾರ್ಯ ನಡೆಸಿಕೊಟ್ಟರು.ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿಯವರು ಸಿಬ್ಬಂದಿಗಳು ಭಕ್ತಾಧಿಗಳು ಉಪಸ್ಥಿತರಿದ್ದರು.

ಮಿನುಂಗೂರು ದೇವಸ್ಥಾನದಲ್ಲಿ ನಾಗರ ಪಂಚಮಿ

ಮರ್ಕಂಜ: ಮಿನುಂಗೂರು ಶ್ರೀ ದುರ್ಗಾಪರಮೇಶ್ವರಿ ದೇವಾಲಯದ ನಾಗನ ಕಟ್ಟೆಯಲ್ಲಿ ನಾಗರ ಪಂಚಮಿಯ ಪ್ರಯುಕ್ತ ವಿಶೇಷ ಅಭೀಷೆಕ ,ಪೂಜೆ ನಡೆಯಿತು

ಜಯನಗರ : ನಾಗರ ಪಂಚಮಿ ಆಚರಣೆ

ಜಯನಗರ ಕೊರಂಬಡ್ಕ ಶೀ ನಾಗಬ್ರಹ್ಮ ಆದಿಮೊಗೇರ್ಕಳದೈವಸ್ಥಾನದಲ್ಲಿ ಆ. 13 ರಂದುನಾಗರ ಪಂಚಮಿ ಹಬ್ಬದ ಪ್ರಯುಕ್ತ ಶ್ರೀ ನಾಗಬ್ರಹ್ಮ ದೇವರಿಗೆ ವಿಶೇಷ ಪೂಜಾ ವಿಧಿವಿಧಾನಗಳನ್ನು ದೈವಸ್ಥಾನದ ಪಾತ್ರಿಗಳು ನೆರವೇರಿಸಿದರು. ಈ ಸಂಧರ್ಭದಲ್ಲಿ ದೈವಸ್ಥಾನದ ಸಮಿತಿಯವರು ಮತ್ತು ಭಕ್ತರ ಸಮ್ಮುಖದಲ್ಲಿ ಸರಳ ರೀತಿಯಲ್ಲಿ ಆಚರಿಸಲಾಯಿತು.

ವಳಲಂಬೆ : ನಾಗರಪಂಚಮಿ ಆಚರಣೆ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಅಂಗವಾಗಿ ಇಂದು ಹಾಲಾಭಿಷೇಕ ನಡೆಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಕೆ.ಬೆಳ್ಯಪ್ಪ ಗೌಡ, ಸದಸ್ಯರಾದ ಡಿ.ಎಂ.ರಾಮಣ್ಣ ಗೌಡ,ಪದ್ಮನಾಭ ದಂಬೆಕೋಡಿ , ಕರುಣಾಕರ ಪಾರೆಪ್ಪಾಡಿ, ಕುಶಾಲಪ್ಪ ಪಾರೆಪ್ಪಾಡಿ, ಲಿಂಗಪ್ಪ ನಾಯ್ಕ ಕಾಜಿಮಡ್ಕ, ಪುಷ್ಪಾವತಿ ಮೊಟ್ಟೆ, ಸಮಿತಿಯ ಮಾಜಿ ಸದಸ್ಯರುಗಳಾದ ಮಿತ್ರದೇವ ಮಡಪ್ಪಾಡಿ, ರಾಧಾಕೃಷ್ಣ ಶ್ರೀ ಕಟೀಲ್...

ಹರಿಹರ ಪಲ್ಲತ್ತಡ್ಕ : ಶ್ರದ್ಧಾ ಕೇಂದ್ರಗಳ ಸ್ವಚ್ಚತಾ ಕಾರ್ಯಕ್ರಮ

ಶ್ರೀ ಹರಿಹರೇಶ್ವರ ದೇವಸ್ಥಾನ ಹರಿಹರ ಪಲ್ಲತ್ತಡ್ಕ ಇಲ್ಲಿ ಆ.12 ರಂದು ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಹಾಗೂ ಹರಿಹರ-ಐನೆಕಿದು ಒಕ್ಕೂಟದ ಸದಸ್ಯರಿಂದ ಶ್ರಧ್ದಾ ಕೇಂದ್ರಗಳ ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಲಾಯಿತು.ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ ವಲಯ ಮೇಲ್ವಿಚಾರಕರಾದ ಸೀತಾರಾಮ್, ಸುಳ್ಯ ತಾಲೂಕು ಲೆಕ್ಕ ಪರಿಶೋಧಕರಾದ ಉಮೇಶ್, ಸೇವಾಪ್ರತಿನಿಧಿ ಶ್ರೀಮತಿ...

ಅರಂತೋಡು : ಎಸ್ ಎಸ್ ಎಲ್ ಸಿ ಪರೀಕ್ಷೆ ಯಲ್ಲಿ ಡಿಸ್ಟಿಂಕ್ಷನ್

ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ವಿದ್ಯಾಸಂಸ್ಥೆಯಲ್ಲಿ 2020_2021ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕು. ಫಮೀದಾ 547 ಅಂಕ ಪಡೆದು ಡಿಸ್ಟಿಂಕ್ಷನ್ ಪಡೆದಿದ್ದಾಳೆ. ಇವಳು ಅರಂತೋಡು ಗ್ರಾಮದ ಉದಯನಗರ ನಿವೃತ್ತ ಸೈನಿಕ ಫಸೀಲು ಮತ್ತು ನೇಬಿಸಾ ಕನ್ಯಾನ ರವರ ಪುತ್ರಿ.

ನಾಗರ ಪಂಚಮಿ

ಚಾಂದ್ರಮಾನದ ಐದನೆಯ ತಿಂಗಳೇ ಶ್ರಾವಣ . ಈ ತಿಂಗಳಿನ ಆರಂಭದ ಹಬ್ಬವೇ ನಾಗರ ಪಂಚಮಿ. ನಮ್ಮ ನಾಡಿಗೆ ದೊಡ್ಡ ಹಬ್ಬ . ಪುರಾಣಗಳಲ್ಲಿಯೂ ಉಲ್ಲೇಖಿತವಾದ ನಮ್ಮ ಈ ಪರಶುರಾಮ ಸೃಷ್ಟಿಯ ವಿಶೇಷ ಹಬ್ಬವಿದು ಎನ್ನುವುದರಲ್ಲಿಯೇ ತುಂಬಾ ಔಚಿತ್ಯವಿದೆ.ನಾಗಾರಾಧನೆಯು ಜಗತ್ತಿನ ಇತಿಹಾಸದಲ್ಲಿ ಅತ್ಯಂತ ಪ್ರಾಚೀನವಾದುದು. ನಾಗಾರಾಧನೆ ಎಂಬುದು ಕೇವಲ ಗ್ರಾಮೀಣ ಜನತೆಯ ನಂಬಿಕೆಯಾಗಿ ಉಳಿದಿಲ್ಲ. ಈ ನಂಬಿಕೆಯು...
Loading posts...

All posts loaded

No more posts

error: Content is protected !!