Ad Widget

ದಬ್ಬಡ್ಕ : ಅಕ್ರಮ ಮರ ಕಡಿದ ಪ್ರಕರಣ – ಮೂವರ ಬಂಧನ

ಸಂಪಾಜೆ ಪ್ರಾದೇಶಿಕ ವಲಯ ವ್ಯಾಪ್ತಿಯ ದಬ್ಬಡ್ಕ ಶಾಖಾ ಪಟ್ಟಿಘಾಟ್ ಮೀಸಲು ಅರಣ್ಯದಲ್ಲಿ ಎರಡು ಬೃಹತ್ ಗಾತ್ರದ ಬೂರುಗು ಹಾಗೂ ಹುಲುವೆ ಮರಗಳನ್ನು ಕಡಿಯಲು ಪ್ರಯತ್ನಿಸಿದ್ದು ಈ ಕೃತ್ಯಕ್ಕೆ ಸಂಬಂಧಿಸಿದಂತೆ ಸಂಪಾಜೆ ವಲಯ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳಾದ ದಬ್ಬಡ್ಕ ನಿವಾಸಿಗಳಾದ ಹೆಚ್ ಹೇಮಾಧರ, ಪ್ರದೀಪ್.ಕೆ.ವಿ, ಹರಿಕೃಷ್ಣ.ಡಿ.ಆರ್. ಇವರುಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!