Ad Widget

ಹರಿಹರ ಪಲ್ಲತ್ತಡ್ಕ : ಶ್ರದ್ಧಾ ಕೇಂದ್ರಗಳ ಸ್ವಚ್ಚತಾ ಕಾರ್ಯಕ್ರಮ

ಶ್ರೀ ಹರಿಹರೇಶ್ವರ ದೇವಸ್ಥಾನ ಹರಿಹರ ಪಲ್ಲತ್ತಡ್ಕ ಇಲ್ಲಿ ಆ.12 ರಂದು ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಹಾಗೂ ಹರಿಹರ-ಐನೆಕಿದು ಒಕ್ಕೂಟದ ಸದಸ್ಯರಿಂದ ಶ್ರಧ್ದಾ ಕೇಂದ್ರಗಳ ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ ವಲಯ ಮೇಲ್ವಿಚಾರಕರಾದ ಸೀತಾರಾಮ್, ಸುಳ್ಯ ತಾಲೂಕು ಲೆಕ್ಕ ಪರಿಶೋಧಕರಾದ ಉಮೇಶ್, ಸೇವಾಪ್ರತಿನಿಧಿ ಶ್ರೀಮತಿ ರೇಖಾ, ಶ್ರೀ ಹರಿಹರೇಶ್ವರ ದೇವಸ್ಥಾನದ ಮ್ಯಾನೇಜರ್ ಲೋಕನಾಥ್, ಹರಿಹರ-ಐನೆಕಿದು ಒಕ್ಕೂಟದ ಸದಸ್ಯರು ಹಾಗೂ ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಮುಂತಾದವರು ಉಪಸ್ಥಿತರಿದ್ದರು.

✍ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!