- Thursday
- April 23rd, 2026
ಸಂಪಾಜೆ ಗ್ರಾಮದ ದಂಡೆಕಜೆ ನಿವಾಸಿ ಮಧುಸೂದನ್ ಕೂಲಿ ಕಾರ್ಮಿಕರಾಗಿದ್ದು ಕಣ್ಣಿನ ಸಮಸ್ಯೆಯಿಂದ ಬಳಲುತ್ತಿದ್ದು ಈಗಾಗಲೇ ಒಂದು ಕಣ್ಣಿನ ದೃಷ್ಟಿ ಕಳೆದುಕೊಂಡಿರುತ್ತಾರೆ ಮನೆಯವರಿಗೆ ಇವರೇ ಆಧಾರ ಸ್ತಂಭವಾಗಿರುತ್ತಾರೆ ಈಗ ಇವರಿಗೆ ಕಣ್ಣಿನ ದಾನಿಗಳು ಸಿಕ್ಕಿರುತ್ತಾರೆ.ಆಗಸ್ಟ್ 14 ಶನಿವಾರದಂದು ಚಿಕಿತ್ಸೆ ನಡೆಯಲಿದ್ದು ಚಿಕಿತ್ಸಾ ವೆಚ್ಚ 2 ಲಕ್ಷ ರೂಗಳ ತುರ್ತು ಅವಶ್ಯಕತೆ ಇರುತ್ತದೆ. ಬಡತನದಲ್ಲಿರುವ ಅವರಿಗೆ ಸಹೃದಯ ದಾನಿಗಳು...