Ad Widget

ಯೇನೆಕಲ್ಲು : ಅಖಂಡ ಭಾರತ ಸಂಕಲ್ಪ ದಿನ

ವಿಶ್ವ ಹಿಂದೂ ಪರಿಷತ್, ಬಜರಂಗದಳ, ಶ್ರೀರಾಮ ಶಾಖೆ ಯೇನೆಕಲ್ಲು ಇದರ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಆಚರಣೆ ಮಾಡಲಾಯಿತು.ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಿ ಊರಿನ ಹಿರಿಯರಾದ ಶೂರಪ್ಪ ಬಾಲಾಡಿ ಕಾರ್ಯಕ್ರಮ ಉದ್ಘಾಟಿಸಿ ಮಾಜಿ ಸೈನಿಕರು ಅವರ ಸೇವಾ ವೃತ್ತಿಯ ಬಗ್ಗೆ ಮತ್ತು ವಿಶ್ವಹಿಂದೂ ಪರಿಷತ್ತಿನ ಕಾರ್ಯವೈಖರಿ ಬಗ್ಗೆ ಮಾತಾಡಿದರು. ನಂತರ ದೇಶ ಸೇವೆ ಮಾಡಿದ...

ಪೆರಾಜೆ : ಶ್ರೀ ವನದುರ್ಗಾ ಮತ್ತು ಪರಿವಾರ ದೈವಸ್ಥಾನ ದಲ್ಲಿ ನಾಗರಪಂಚಮಿ ಆಚರಣೆ

ಕಲ್ಚರ್ಪೆ ಸಿರಿಕುರಲ್ ನಗರದಲ್ಲಿರುವ ವನದುರ್ಗಾ ಮತ್ತು ಪರಿವಾರ ದೈವಗಳ ದೈವಸ್ಥಾನದ ನಾಗನ ಸಾನಿಧ್ಯದಲ್ಲಿ ನಾಗರಪಂಚಮಿ ಪ್ರಯುಕ್ತ ಪರಿಸರದ ಭಕ್ತಾದಿಗಳಿಂದ ನಾಗರಪಂಚಮಿ ಆಚರಣೆ ನಡೆಯಿತು. ನಾಗರಪಂಚಮಿ ಪ್ರಯುಕ್ತ ಅರ್ಚಕರಾದ ಶ್ರೀವರ ಭಟ್ ರವರ ನೇತೃತ್ವದಲ್ಲಿ ನಾಗನಿಗೆ ಕ್ಷೀರಾಭಿಷೇಕ, ಎಳನೀರಿನ ಅಭಿಷೇಕ ಮತ್ತು ತಂಬಿಲ ಸೇವೆ ನಡೆಯಿತು. ಈ ಸಂದರ್ಭದಲ್ಲಿ ದೈವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಗೋಕುಲ್ ದಾಸ್,...
Ad Widget

ಅಮರ ಸ್ವಾತಂತ್ರ್ಯ ಹೋರಾಟದ ಸ್ಮಾರಕ ನಿರ್ಮಿಸಲು ಕಟಿಬದ್ಧ: ಸಚಿವ ಅಂಗಾರ

ಭಾರತ ಸ್ವಾತಂತ್ರ್ಯ ಪಡೆಯುವುದಕ್ಕೆ ಅದೆಷ್ಟೋ ಹಿಂದೆ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿ ಈ ಜಿಲ್ಲೆಗೆ 13 ದಿನಗಳ ಸ್ವಾತಂತ್ರ್ಯದ ಸವಿಯನ್ನು ನೀಡಿದ ಕೀರ್ತಿ ನಮ್ಮ ಸುಳ್ಯದ ಹಿರಿಯರಿಗೆ ಸಲ್ಲುತ್ತದೆ ಎನ್ನುವುದು ನಮಗೆ ಹೆಮ್ಮೆಯ ವಿಚಾರ. ಅವರ ತ್ಯಾಗ, ಬಲಿದಾನಗಳನ್ನು ಶಾಶ್ವತವಾಗಿ ನೆನಪಿಸುವುದಕ್ಕಾಗಿ ಬೆಳ್ಳಾರೆಯಲ್ಲಿ ಮತ್ತು ಉಬರಡ್ಕದ ಕೆದಂಬಾಡಿಯಲ್ಲಿ ಪ್ರವಾಸೋದ್ಯಮ ಇಲಾಖೆಯ ಮೂಲಕ ಸ್ಮಾರಕಗಳನ್ನು ನಿರ್ಮಿಸಲು ಕಟಿಬದ್ಧನಾಗಿದ್ದೇನೆ...

ಪ್ರಬಂಧ ಸ್ಪರ್ಧೆ: ಕು|ಸಂಜನಾ.ಬಿ.ಎಸ್ ಪ್ರಥಮ ಸ್ಥಾನ

2021 ನೇ ಸಾಲಿನ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯು ಆಯೋಜಿಸಿದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಕು|ಸಂಜನಾ.ಬಿ.ಎಸ್ ಪ್ರಥಮ ಸ್ಥಾನ ಗಳಿಸಿದ್ದಾರೆ. ಇವರು ಸುಳ್ಯ ಅಗ್ನಿಶಾಮಕ ಠಾಣೆ ಸಿಬ್ಬಂದಿ ಸಂಜೀವ ಗೌಡ.ಬಿ ಹಾಗೂ ಶಿಕ್ಷಕಿ ಶ್ರೀಮತಿ ನಿರ್ಮಲಾರವರ ಪುತ್ರಿ.

ಸುಬ್ರಹ್ಮಣ್ಯ : ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಭೆ

ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಭೆಯು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿ ಅವರ ನೇತೃತ್ವದಲ್ಲಿ ನಡೆಯಿತು. ಸಭೆಯಲ್ಲಿ ಸಚಿವ ಎಸ್.ಅಂಗಾರ ಅವರು ಅಧಿಕಾರಿಗಳಿಗೆ ಸೂಚಿಸಿದಂತೆ ಸರ್ವೇ ಇಲಾಖೆ, ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆಗಳು ಜಂಟಿ ಸರ್ವೇ ಶೀಘ್ರವಾಗಿ ನಡೆಸಬೇಕು ಹಾಗೂ ಕಡಬ ತಾಲೂಕಿನ ಅಕ್ರಮ ಸಕ್ರಮ ಕಡತಗಳನ್ನು...

ಎನ್ ಎಂ ಸಿ: ಯುವ ರೆಡ್ ಕ್ರಾಸ್ ಘಟಕದ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ರಕ್ತದಾನ ಶಿಬಿರ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ಸಹಯೋಗದೊಂದಿಗೆ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಪ್ರಯುಕ್ತರಕ್ತದಾನ ಶಿಬಿರವು 15- 8-- 2021ರಂದು ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಸುಳ್ಯ ಇಲ್ಲಿಯ ರಕ್ತನಿಧಿ ಕೇಂದ್ರದಲ್ಲಿ ನಡೆಯಲಿದೆ. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ (ರಿ)...

ಪರ್ನೋಜಿ ಕೃಷ್ಣಪ್ಪ ಗೌಡ ನಿಧನ

ಶತಾಯುಷಿ ನಾರ್ಕೊಡು ಕೃಷ್ಣಪ್ಪ ಗೌಡ ನಿಧನತೊಡಿಕಾನ ಗ್ರಾಮದ ಪರ್ನೋಜಿ ನಾರ್ಕೋಡು ಮನೆಯ ಶತಾಯುಷಿ ಕೃಷ್ಣಪ್ಪ ಗೌಡ (106) ಸ್ವಗ್ರಹದಲ್ಲಿ ಶುಕ್ರವಾರ ನಿಧನರಾದರು.ಪುತ್ರರಾದ ಸುಂದರ ಗೌಡ, ಕೂಸಪ್ಪ ಗೌಡ, ಚಂಗಪ್ಪ ಗೌಡ, ಗಣಪಯ್ಯ ಗೌಡ, ಪುತ್ರಿ ಭಾಗೀರಥಿ ಹಾಗೂ ಸೊಸೆಯಂದಿರನ್ನು, ಮೊಮ್ಮಕ್ಕಳನ್ನು, ಮರಿಮೊಮ್ಮಕ್ಕಳನ್ನು ಕುಟುಂಬಸ್ಥರನ್ನು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಕಳಂಜ: ಅಸಮರ್ಪಕ ರಸ್ತೆ – ನಡೆದುಕೊಂಡು ಹೋಗಿ ಕೋವಿಡ್ ಪರೀಕ್ಷೆ ನಡೆಸಿದ ಆರೋಗ್ಯ ಕಾರ್ಯಕರ್ತರು

ಬೆಳ್ಳಾರೆ ಸರಕಾರಿ ಆಸ್ಪತ್ರೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಕಳಂಜ ಗ್ರಾಮದ ತಂಟೆಪ್ಪಾಡಿ-ನಾಲ್ಗುತ್ತು ಭಾಗಕ್ಕೆ ಕೋವಿಡ್ ಪರೀಕ್ಷೆಗೆ ತೆರಳಿದ್ದು ತಂಟೆಪ್ಪಾಡಿ-ನಾಲ್ಗುತ್ತು ರಸ್ತೆ ತೀರಾ ಹದಗೆಟ್ಟ ಕಾರಣ ವಾಹನ ಹೋಗದೆ ಸ್ವಾಬ್ ಪರೀಕ್ಷೆಗೆ ನಡೆದುಕೊಂಡು ಹೋಗುವಂತಾಯಿತು. ಈ ರಸ್ತೆಯ ದುಸ್ಥಿತಿಯಿಂದ ಈ ಭಾಗದ ಜನರು ಹಲವಾರು ವರ್ಷಗಳಿಂದ ಇದೇ ಗೋಳು ಅನುಭವಿಸುತ್ತಿದ್ದಾರೆ. ಈ ಬಗ್ಗೆ ಸ್ಥಳೀಯರಾದ ಲೋಕೇಶ್ ತಂಟೆಪ್ಪಾಡಿಯವರು...
error: Content is protected !!