Ad Widget

ಪ್ರಬಂಧ ಸ್ಪರ್ಧೆ: ಕು|ಸಂಜನಾ.ಬಿ.ಎಸ್ ಪ್ರಥಮ ಸ್ಥಾನ

2021 ನೇ ಸಾಲಿನ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯು ಆಯೋಜಿಸಿದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಕು|ಸಂಜನಾ.ಬಿ.ಎಸ್ ಪ್ರಥಮ ಸ್ಥಾನ ಗಳಿಸಿದ್ದಾರೆ. ಇವರು ಸುಳ್ಯ ಅಗ್ನಿಶಾಮಕ ಠಾಣೆ ಸಿಬ್ಬಂದಿ ಸಂಜೀವ ಗೌಡ.ಬಿ ಹಾಗೂ ಶಿಕ್ಷಕಿ ಶ್ರೀಮತಿ ನಿರ್ಮಲಾರವರ ಪುತ್ರಿ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!