Ad Widget

ಕಳಂಜ : 75ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮ – ಯೋಧರಿಗೆ ಗೌರವಾರ್ಪಣೆ

ಕಳಂಜ ಗ್ರಾಮದ ಎಲ್ಲಾ ಸಂಘ ಸಂಸ್ಥೆಗಳ ಆಶ್ರಯದಲ್ಲಿ 75ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮ ಆ.15 ರಂದು ಕೋಟೆಮುಂಡುಗಾರು ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಸಭಾಂಗಣದಲ್ಲಿ ಜರುಗಿತು. ಕಳಂಜ ಬಾಳಿಲ ಸಹಕಾರಿ ಸಂಘದ ಅಧ್ಯಕ್ಷ ಎಂ.ಕೂಸಪ್ಪ ಗೌಡ ಧ್ವಜಾರೋಹಣ ನೆರವೇರಿಸಿದರು. ಬಳಿಕ ಸಭಾ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಳಂಜ ಗ್ರಾಮ ಪಂಚಾಯತ್ ಅಧ್ಯಕ್ಷ...

“ಸ್ವಾತಂತ್ರ್ಯ ಸಮರದಲ್ಲಿ ನಮ್ಮವರು”ವಿಶೇಷ ಉಪನ್ಯಾಸ

ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಮಂಗಳೂರು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಹಮ್ಮಿಕೊಂಡಿರುವ ವಿಶೇಷ ಉಪನ್ಯಾಸದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅನಿಂದಿತ್ ಗೌಡ ಕೊಚ್ಚಿ ಬಾರಿಕೆ ಅವರು "ಸ್ವಾತಂತ್ರ್ಯ ಸಮರದಲ್ಲಿ ನಮ್ಮವರು" ಎಂಬ ವಿಷಯದಲ್ಲಿ ಉಪನ್ಯಾಸವನ್ನು ನೀಡಲಿದ್ದಾರೆ.ಬೆಳಿಗ್ಗೆ 9:30 ಕ್ಕೆ ಪ್ರಾರಂಭವಾಗುವ ಈ ಕಾರ್ಯಕ್ರಮವನ್ನು ಕೊರೋನಾ ಹಿನ್ನೆಲೆಯಿಂದಾಗಿ ವಿಶ್ವವಿದ್ಯಾನಿಲಯದ ಸಂಧ್ಯಾ ಕಾಲೇಜಿನ ಯೂಟ್ಯೂಬ್ ನೇರಪ್ರಸಾರ ಹಾಗೂ ಗೂಗಲ್...
Ad Widget
error: Content is protected !!