Ad Widget

ಅಜ್ಜಾವರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘಗಳ ವತಿಯಿಂದ ಶ್ರಮದಾನ

ಅಜ್ಜಾವರ ಗ್ರಾಮದ ತುದಿಯಡ್ಕ ಶ್ರೀ ಸದಾಶಿವ ದೇವಾಲಯದ ಆವರಣ ಹಾಗೂ ಸುತ್ತಮುತ್ತಲೂ ಗಿಡ ಗಂಟಿಗಳು ಬೆಳೆದಿದ್ದು ಇದನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘಗಳ ವತಿಯಿಂದ ಶ್ರಮದಾನದ ಮೂಲಕ ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಸೋಮನಾಥ ಮುಳ್ಯಕಜೆ, ಕಾರ್ಯದರ್ಶಿ ಗುರುವಪ್ಪ ಹಾಗೂ ಸಂಘದ ಸದಸ್ಯರಾದ ಲಕ್ಷ್ಮಣ, ಕುಶಲ, ಲೋಕೇಶ್,ಅಜಿತ್ ಕುಶಾಲಪ್ಪ, ಕಮಲಾಕ್ಷ ಮುಂತಾದವರು ಪಾಲ್ಗೊಂಡಿದ್ದರು.
error: Content is protected !!