- Thursday
- April 23rd, 2026
ವಿಶ್ವ ಹಿಂದೂ ಪರಿಷತ್ ಬಜರಂಗದಳ, ಹಿಂದೂ ಜಾಗರಣ ವೇದಿಕೆ ಬೆಳ್ಳಾರೆ ಇದರ ವತಿಯಿಂದ ಇಂದು ಬೆಳಿಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯ ಮುಂಭಾಗ ಎಸ್.ಡಿ.ಪಿ.ಐ ಮತ್ತು ಪಿ.ಫ್.ಐ ಸಂಘಟನೆಯನ್ನು ನಿಷೇಧಿಸಲು ಮತ್ತು ಕಬಕದಲ್ಲಿ ಸ್ವಾತಂತ್ರ್ಯೋತ್ಸವದ ದಿನ ರಥಯಾತ್ರೆಯನ್ನು ತಡೆದು ನಿಲ್ಲಿಸಿ ಬಂಧಿತರಾಗಿರುವ ಎಸ್.ಡಿ.ಪಿ.ಐ ಕಾರ್ಯಕರ್ತರ ಮೇಲೆ ದೇಶದ್ರೋಹ ಕೇಸು ದಾಖಲಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯ ಬಳಿಕ...
ಈ ಸಲದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಾದ ಅನನ್ಯ.ಎಂ.ಡಿ ಹಾಗೂ ವೆನೆಸ್ಸಾ ಶರೀನಾ ಡಿ'ಸೋಜ ಇವರನ್ನು ಶಾಲಾ ವತಿಯಿಂದ ಸನ್ಮಾನಿಸಲಾಯಿತು. ಈ ಹೆಮ್ಮೆಯ ಸಾಧಕ ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿಯಿಂದ ಚಿನ್ನದ ಪದಕ ನೀಡಿ ಗೌರವಿಸಲಾಯಿತು. ಅಲ್ಲದೇ ಸಂಸ್ಥೆಯಲ್ಲಿ 'ಎ ಪ್ಲಸ್'...
