ಶ್ರೀಕೃಷ್ಣ ಸೇವಾ ಸಮಿತಿ ಬಾಳಿಲ ಮುಪ್ಪೇರ್ಯ ಇದರ ವತಿಯಿಂದ ನಡೆಯುವ ಒಂಭತ್ತನೇ ವರ್ಷದ ಶ್ರೀಕೃಷ್ಣಜನ್ಮಾಷ್ಠಮಿ ಕಾರ್ಯಕ್ರಮವು ಆ.30 ರಂದು ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ನಡೆಯಲಿದೆ. ಶ್ರೀಕೃಷ್ಣನಿಗೆ ವಿಶೇಷ ಪೂಜೆ ಹಾಗೂ ಒಂದು ವರ್ಷದಿಂದ ಆರು ವರ್ಷದ ಒಳಗಿನ ಮಕ್ಕಳಿಗಾಗಿ ಮುದ್ದುಕೃಷ್ಣನ ವೇಷದ ಸ್ಪರ್ಧೆ ನಡೆಯಲಿದೆ ಎಂದು ಸಮಿತಿಯವರು ತಿಳಿಸಿದ್ದಾರೆ.
- Wednesday
- May 21st, 2025