Ad Widget

ಸುಬ್ರಹ್ಮಣ್ಯ : ಭಾರತೀಯ ಸೇನೆಯಲ್ಲಿನ ಉದ್ಯೋಗಾವಕಾಶಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಐಕ್ಯೂ ಎಸಿ ಘಟಕ ಮತ್ತು ಹೆಚ್ ಆರ್ & ಪ್ಲೇಸ್ ಮೆಂಟ್ ಘಟಕ ಇದರ ಸಹಯೋಗದೊಂದಿಗೆ ಆ. 25 ರಂದು ಭಾರತೀಯ ಸೇನೆಯಲ್ಲಿ ಉದ್ಯೋಗಾವಕಾಶಗಳು‌ ಎಂಬ ಬಗ್ಗೆ ಮಾಹಿತಿ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು.ಈ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಗೋವಿಂದ ಎನ್ ಎಸ್ ಇವರು ವಹಿಸಿ, ಸೇನೆ ಉದ್ಯೋಗವನ್ನು...

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಐಕ್ಯೂಎಸಿ ಘಟಕದ ವತಿಯಿಂದ ಮಾಹಿತಿ ಕಾರ್ಯಕ್ರಮ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ದ ಐಕ್ಯೂಎಸಿ ಘಟಕದ ವತಿಯಿಂದ Orientation on criterion wise qualitative and quantitative aspects ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಕ್ರಮವನ್ನು ದಿನಾಂಕ 24. 8. 2021 ರಂದು ಹಮ್ಮಿಕೊಳ್ಳಲಾಯಿತು. ಮಹಾವಿದ್ಯಾಲಯದ ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಡಾ. ನೀತು ಸೂರಜ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿಯನ್ನು ನೀಡಿದರು. ಮಹಾವಿದ್ಯಾಲಯದ ಐಕ್ಯೂಎಸಿ...
Ad Widget

ಕಟ್ಟ : ಗೋವಿಂದನಗರದಲ್ಲಿ ಮನೆಯ ಮೇಲೆ ಮರ ಬಿದ್ದು ಹಾನಿ

ಕೊಲ್ಲಮೊಗ್ರು ಗ್ರಾಮದ ಕಟ್ಟ ಗೋವಿಂದನಗರ ಕಾಲೋನಿ ಹತ್ತಿರದ ಪ್ರಮೋದ್ ಕಟ್ಟ ಗೋವಿಂದನಗರ ಎಂಬುವವರ ಮನೆಗೆ ಮರ ಬಿದ್ದು ಅಪಾರ ಹಾನಿಯಾದ ಘಟನೆ ವರದಿಯಾಗಿದೆ.ಕೊಲ್ಲಮೊಗ್ರು ಗ್ರಾಮದ ಕಟ್ಟ ಗೋವಿಂದನಗರದ ಪ್ರಮೋದ್ ಕಟ್ಟ ಎಂಬುವವರ ಮನೆಗೆ ಆ.25 ರಂದು ಮದ್ಯಾಹ್ನ ಬಾಜಿ ಜಾತಿಗೆ ಸೇರಿದ ಮರ ಬಿದ್ದು 3 ಸಿಮೆಂಟ್ ಶೀಟ್ ಹಾಗೂ ಒಂದು ಸಿಮೆಂಟ್ ಕಂಬ ತುಂಡಾಗಿದ್ದು...

ವಿಕ್ರಮ್ ಫೌಂಡೇಶನ್ ಮತ್ತು ಜಾಗರಣ ವೇದಿಕೆ ವತಿಯಿಂದ ಬಡ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ಗುದ್ದಲಿಪೂಜೆ

ವಿಕ್ರಮ್ ಫೌಂಡೇಶನ್ ಮತ್ತು ಜಾಗರಣ ವೇದಿಕೆಯು ವಿನೂತನ ಕಾರ್ಯಕ್ರಮವನ್ನು ಮಂಡೆಕೋಲು ಗ್ರಾಮದಲ್ಲಿ ಹಮ್ಮಿಕೊಂಡಿದೆ ಈ ಹಿಂದೆ ನಾಗನ ದೋಶವಿದೆ ಎಂದು ಒಂದು ಬಡ ಮಹಿಳೆಯು ಮಹೇಶ್ ಉಗ್ರಾಣಿಮನೆ ಯವರಿಗೆ ತಿಳಿಸಿದ್ದು ಆ ಮನೆಯನ್ನು ನಿರ್ಮಿಸಿ ಕೊಡುವ ಸಂದರ್ಭದಲ್ಲಿ ಇನ್ನು ಕೆಲವರು ನಮಗು ಸಹಾಯ ಮಾಡಿ ಎಂದು ವಿನಂತಿಸಿದ ಹಿನ್ನಲೆಯಲ್ಲಿ ಮಹೇಶ್ ಉಗ್ರಾಣಿಮನೆ ಯವರು ವಿಕ್ರಂ ಫೌಂಡೇಶನ್...

ಸುಳ್ಯದಲ್ಲಿ ತಿಳ್ಕೊ ರಾಪ್ ಸಾಂಗ್ ಪೋಸ್ಟರ್ ಬಿಡುಗಡೆ

ಸುಳ್ಯದ ರಾಪ್ ಸಿಂಗರ್ ಪ್ರಜ್ವಲ್ ವಾಷ್ಠರ್ {ಎಂ ಸಿ ಜಾಗ್ವಾರ್ } ನ " ತಿಳ್ಕೊ " ರಾಪ್ ಸಾಂಗ್ ಪೋಸ್ಟರ್ ಗಳನ್ನು ಸುಳ್ಯದಲ್ಲಿ ನಡೆದ ತೆಲಗು ಚಿತ್ರದ ಚಿತ್ರೀಕರಣ ಸಂದರ್ಭದಲ್ಲಿ ತೆಲಗು ಚಿತ್ರದ ನಾಯಕ ನಟ ಸಮೀರ್ ಮಲ್ಲ ರವರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಸಾಹಿತಿ ಮತ್ತು ಜ್ಯೋತಿಷಿ ಹಾಗೂ ರಾಪ್ ಸಿಂಗರ್...
error: Content is protected !!