Ad Widget

ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಎಸ್ಡಿಪಿಐ ಸಂಪಾಜೆ ವಲಯ ವತಿಯಿಂದ ಪ್ರತಿಭಟನೆ

ಕಲ್ಲುಗುಂಡಿ ,ಆ27:- ಕೇಂದ್ರ ಮತ್ತು ರಾಜ್ಯ ಸರಕಾರಗಳು ಅಡುಗೆ ಅನಿಲ ದರ ಸತತವಾಗಿ ಏರಿಕೆ ಮಾಡುವುದನ್ನು ಖಂಡಿಸಿ ಎಸ್ಡಿಪಿಐ ಸಂಪಾಜೆ ವಲಯ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ಎಸ್ಡಿಪಿಐ ಸಂಪಾಜೆ ವಲಯ ಕಾರ್ಯದರ್ಶಿ ಫಾರೂಕ್ ಕಾನಕ್ಕೋಡ್ ಮಾತನಾಡಿ ರಾಜ್ಯ ಮತ್ತು ಕೇಂದ್ರ ಸರ್ಕಾರವು ಕೋವಿಡ್ ಸಂಕಷ್ಟದ ಸಮಯದಲ್ಲಿ ಅಡುಗೆ ಅನಿಲ ದರ ಏರಿಕೆ ಮಾಡಿದ್ದು ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಸದಸ್ಯರಾದ ಹಮೀದ್ ಬಿಳಿಯಾರು, ಅಡ್ವೋಕೇಟ್ ರಶೀದ್ ಗೂನಡ್ಕ, ಕಡೆಪಾಲ ಬ್ರಾಂಚ್ ಅಧ್ಯಕ್ಷರಾದ ಸಾಜೀದ್ ಐ ಜಿ, ಗೂನಡ್ಕ ಬ್ರಾಂಚ್ ಕಾರ್ಯದರ್ಶಿ ಶೇರೀಫ್ ಸೆಟ್ಯಡ್ಕ, ಸಂಪಾಜೆ ವಲಯ ಕೋಶಾಧಿಕಾರಿ ಸಲೀಂ ದರ್ಕಾಸ್ ಗೂನಡ್ಕ, ಎಸ್ಡಿಪಿಐ ಮುಖಂಡ ರಹೀಮ್ ಕಾಸ್ಪಡಿ, ರಶೀದ್ ದೊಡ್ಡಡ್ಕ ಸೇರಿದಂತೆ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!