ನಾಲ್ಕೂರು ಗ್ರಾಮದ ದೇರಪ್ಪಜ್ಜನ ಮನೆ ಡಿ.ಎಚ್. ಪೂರ್ಣಚಂದ್ರ ರವರು ಮೆದುಳಿನ ರಕ್ತಸ್ರಾವದಿಂದ ಆ.27 ರಂದು ಪೂನಾದಲ್ಲಿ ನಿಧನರಾದರು. ಪೂನಾದ ಖಾಸಗಿ ಕಂಪೆನಿಯಲ್ಲಿ ಹಲವಾರು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದರು. ಮೃತರು ಪತ್ನಿ ಲತಾ, ಪುತ್ರ ಶಮಂತ್, ಪುತ್ರಿ ವಿಂಧ್ಯಾ, ಸಹೋದರ, ಸಹೋದರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
- Saturday
- September 21st, 2024