Ad Widget

ಬೊಳುಬೈಲು : ನಿವೃತ್ತ ಶಿಕ್ಷಕಿ ಕೋಮಲರಿಗೆ ಗೌರವಾರ್ಪಣೆ

ನವಚೇತನ ಯುವಕ ಮಂಡಲ (ರಿ )ಬೊಳುಬೈಲು ವತಿಯಿಂದ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಬೊಳುಬೈಲು ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ನಿವೃತ್ತ ಶಿಕ್ಷಕಿ ಶ್ರೀಮತಿ ಕೋಮಲ ಇವರಿಗೆ ಗೌರವಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಕೆ. ವಿ. ಜಿ. ತಾಂತ್ರಿಕ ಮಹಾವಿದ್ಯಾಲಯದ ಉಪನ್ಯಾಸಕ ಡಾ |ಮನೋಜ್ ಅಡ್ಡಂತಡ್ಕ, ಜಾಲ್ಸೂರು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ. ಎಂ.ಬಾಬು, ಪದ್ಮನಾಭ ನೆಕ್ರಾಜೆ, ಯುವಕ ಮಂಡಲ ಅಧ್ಯಕ್ಷ ಸುಧೀರ್ ನೆಕ್ರಾಜೆ ಜಯಂತ್ ಕುಂಬರಚೋಡ್, ಪ್ರಸಾದ್ ಕಾಟೂರು, ಹೇಮಕರ ನೆಕ್ರಾಜೆ ಮತ್ತಿತರರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!