Ad Widget

ಕಲಾವಿಕಾಸ(ರಿ.)ಕಳಂಜ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಕಲಾವಿಕಾಸ (ರಿ.) ಕಳಂಜ ಇದರ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ದೀಪ ಪ್ರಜ್ವಲನೆಯ ಮೂಲಕ ಸಾಂಕೇತಿಕವಾಗಿ ಆ.30 ರಂದು ಆಚರಿಸಲಾಯಿತು.


ಈ ಸಂದರ್ಭದಲ್ಲಿ ಕಲಾವಿಕಾಸ(ರಿ.) ಕಳಂಜ ಇದರ ಅಧ್ಯಕ್ಷ ಲೋಹಿತ್ ಕಟ್ಟತ್ತಾರು, ಕಾರ್ಯದರ್ಶಿ ಶಿವಪ್ರಸಾದ್ ಕಳಂಜ, ಶ್ರೀ ವಿಷ್ಣುಮೂರ್ತಿ ಸೇವಾ ಸಮಿತಿ ಕಳಂಜ ಇದರ ಅಧ್ಯಕ್ಷರಾದ ಲಕ್ಷೀಶ್ ರೈ ಗುರಿಕ್ಕಾನ, ಗೌರವಾಧ್ಯಕ್ಷರಾದ ರಘುನಾಥ ರೈ ಕಳಂಜ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!