Ad Widget

ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ – ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಮೊದಲ ಚಿನ್ನ

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ ಮಡಿಲಿಗೆ ಇಂದು ಮೊದಲ ಚಿನ್ನದ ಪದಕ ಬಂದಿದೆ. ಜಾವೆಲಿಂಗ್ ಥ್ರೋನಲ್ಲಿ ನೀರಜ್ ಚೋಪ್ರಾ ಬಂಗಾರದ ಪದಕ ಮುಡಿಗೇರಿಸಿದ್ದಾರೆ. ಈ ಒಲಿಂಪಿಕ್ಸ್ ನಲ್ಲಿ ಭಾರತದ ಮಡಿಲಿಗೆ 7 ಪದಕ ಇದುವರೆಗೆ ಬಂದಿದೆ.

ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯ ಸ್ವರ್ಣಲತಾರಿಗೆ ಪದೋನ್ನತಿ

ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯ ಪತ್ರಾಂಕಿತ ವ್ಯವಸ್ಥಾಪಕರಾಗಿದ್ದ ಶ್ರೀಮತಿ ಸ್ವರ್ಣ ಲತಾ ಅವರು ಪತ್ರಾಂಕಿತ ಸಹಾಯಕರಾಗಿ ಪದೋನ್ನತಿ ಹೊಂದಿದ್ದು ಉಪನಿರ್ದೇಶಕರ ಕಛೇರಿ ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರಿಗೆ ವರ್ಗಾವಣೆ ಆಗಿದ್ದಾರೆ.ಸ್ವರ್ಣ ಲತಾ ಅವರು 2014 ರಲ್ಲಿ ಸುಳ್ಯ ಬಿಇಒ ಕಛೇರಿಗೆ ಪತ್ರಾಂಕಿತ ವ್ಯವಸ್ಥಾಪಕರಾಗಿ ಬಂದಿದ್ದರು. ಇವರು ಪುತ್ತೂರು ತಾಲೂಕಿನ ಪರ್ಲಡ್ಕ ನಿವಾಸಿ ಯಕ್ಷಗಾನ ಕಲಾವಿದ ಭಾಸ್ಕರ...
Ad Widget

ಸಿಸಿ ಕ್ಯಾಮರಾ ಅಳವಡಿಕೆಯ ವಿಚಾರದ ಚರ್ಚೆ ವೇಳೆ ಸಭಾತ್ಯಾಗದ ಹೈಡ್ರಾಮ – ನ.ಪಂ.ಸಾಮಾನ್ಯ ಸಭೆ

ಸುಳ್ಯ ನಗರ ಪಂಚಾಯತ್ ನಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ವಿಚಾರದಲ್ಲಿ ತೀವ್ರ ಚರ್ಚೆ ನಡೆದು ಕೆಲ ಸದಸ್ಯರು ಸಭೆಯನ್ನು ಬಹಿಷ್ಕರಿಸಿ ಹೋಗುವ ಪ್ರಯತ್ನ ಗದ್ದಲ ಗಲಾಟೆ ಆದ ಬಳಿಕ ವಾಪಾಸು ಸಭೆಯಲ್ಲಿ ಭಾಗವಹಿಸಿದ ಹೈಡ್ರಾಮ ನಡೆಯಿತು. ನ.ಪಂ. ನಲ್ಲಿ ಆಗಸ್ಟ್ 7 ರಂದು ವಿಶೇಷ ಸಭೆಯನ್ನು ಕರೆಯಲಾಗಿತ್ತು.ನಗರದಲ್ಲಿನ ಕೊಳೆಗೇರಿ ನಿರ್ವಹಣೆ, ಕುಡಿಯುವ ನೀರು, ಒಳಚರಂಡಿ ನಿರ್ವಹಣೆ...

ಜರ್ನಲಿಸ್ಟ್‌ ಯೂನಿಯನ್‌ ಹಾಗೂ ಗಾಂಧಿ ಚಿಂತನ ವೇದಿಕೆಯ ವತಿಯಿಂದ ಕೆವಿಜಿ ಪುಣ್ಯಸ್ಮರಣೆ

ಸುಳ್ಯ ತಾಲೂಕು ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ ಮತ್ತು ಗಾಂಧಿ ಚಿಂತನ ವೇದಿಕೆಯ ವತಿಯಿಂದ ಡಾ.ಕುರುಂಜಿವೆಂಕಟ್ರಮಣ ಗೌಡ ರವರ 8 ನೇ ವರ್ಷದ ಪುಣ್ಯಸ್ಮರಣೆಯ ಪ್ರಯುಕ್ತ ಸುಳ್ಯ ಖಾಸಗಿ ಬಸ್‌ ನಿಲ್ದಾಣದಲ್ಲಿರುವ ಡಾ.ಕುರುಂಜಿಯವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಆಶ್ರುತರ್ಪಣೆ ಅರ್ಪಿಸಲಾಯಿತು. ಕೆ.ಜೆ ಯು. ನ ಜಿಲ್ಲಾಧ್ಯಕ್ಷ ಹರೀಶ್‌ ಬಂಟ್ವಾಳ್‌ ರವರು ಮಾಲಾರ್ಪಣೆಗೈದು ನುಡಿನಮನ ಸಲ್ಲಿಸಿದರು.ಸುಳ್ಯ ಕೆ.ಜೆ ಯು....

ಮಂಡೆಕೋಲು : ಬಡವರಿಗೆ ಮನೆ ನಿರ್ಮಿಸಿಕೊಡಲು ಕ್ಯಾಂಪೇನ್ ನಡೆಸುತ್ತಿರುವ ವಿಕ್ರಂ ಫೌಂಡೇಶನ್

ವಿಕ್ರಂ ಫೌಂಡೇಶನ್ ನಿಂದ ಮಂಡೆಕೋಲಿನ 6 ಬಡ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡಲು ಸೋಶಿಯಲ್ ಮೀಡಿಯಾದಲ್ಲಿ ಕ್ಯಾಂಪೇನ್ ಮಾಡುತ್ತಿರುವ ಪೋಸ್ಟ್ ಕಾರ್ಡ್ ಮಾಧ್ಯಮದ ಮಹೇಶ್ ವಿಕ್ರಂ ಹೆಗ್ಡೆ ಮಂಡೆಕೋಲಿಗೆ ಭೇಟಿ ನೀಡಿ ಆ 6 ಮನೆಯನ್ನು ವೀಕ್ಷಿಸಿ ಜೊತೆಗೆ ಹಿಂದು ಜಾಗರಣ ವೇದಿಕೆ ನೇತೃತ್ವದಲ್ಲಿ ನಿರ್ಮಾಣವಾಗುತ್ತಿರುವ ಮನೆಯನ್ನು ವೀಕ್ಷಿಸಿ ಶುಭ ಹಾರೈಸಿದರು. ಹಿಂಜಾವೇ ತಾಲೂಕು ಅಧ್ಯಕ್ಷ ಮಹೇಶ್...

ವಿ.ಹೆಚ್.ಪಿ, ಬಜರಂಗದಳ ಘಟಕದ ಯೇನೆಕಲ್ಲು ಶ್ರೀ ರಾಮ ಶಾಖೆ ಉದ್ಘಾಟನೆ – ಅಧ್ಯಕ್ಷರಾಗಿ ಲೋಕೇಶ್ ಅಳ್ಪೆ

Abhinandan Gorasinamane Vinyas Kotigowdana mane ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕದ ಯೇನೆಕಲ್ಲು ಶ್ರೀ ರಾಮ ಶಾಖೆಯು ಅ.6 ರಂದು ರಚನೆಗೊಂಡಿತು. ಘಟಕದ ನೂತನ ಅಧ್ಯಕ್ಷರಾಗಿ ಲೋಕೇಶ್ ಅಳ್ಪೆ ,ಪ್ರದಾನ ಕಾರ್ಯದರ್ಶಿ ಅಭಿನಂದನ್ ಗೊರಸಿನಮನೆ , ಸಂಯೋಜಕ ವಿನ್ಯಾಸ್ ಕೋಟಿಗೌಡನಮನೆ , ಗೋ ರಕ್ಷಕ ಪ್ರಮುಖ್ ವಿಶ್ವಾಸ್ ನಡ್ಕ ಹಾಗೆಯೇ ವಿಶ್ವ ಹಿಂದೂ ಪರಿಷತ್...

ನಿವೃತ್ತ ಮುಖ್ಯಶಿಕ್ಷಕಿ ರತ್ನಾವತಿ ನಿಧನ

ಉಬರಡ್ಕ ಗ್ರಾಮದ ಅಮೈ ಪಾಲಡ್ಕ ನಿವಾಸಿಯಾಗಿದ್ದ ದಿ. ಕುಶಾಲಪ್ಪ ಗೌಡರ ಪತ್ನಿ ನಿವೃತ್ತ ಮುಖ್ಯ ಶಿಕ್ಷಕಿ ರತ್ನಾವತಿ ಜು.31 ರಂದು ನಿಧನರಾದರು. ಪ್ರಸ್ತುತ ಇವರು ಪುತ್ತೂರು ತಾ. ಬಲ್ನಾಡು ಗ್ರಾಮದ ಬೆಳಿಯೂರು ಕಟ್ಟೆ ದಂಬೆತಡ್ಕದಲ್ಲಿ ನೆಲೆಸಿದ್ದರು. ಸೋಮವಾರ ಪೇಟೆಯಲ್ಲಿ ಶಿಕ್ಷಕಿ ವೃತ್ತಿ ಆರಂಭಿಸಿದ ಇವರು ಚೆಂಬು ಹಾಗೂ ಕೊಯನಾಡು ಶಾಲೆಯಲ್ಲಿ ಸೇವೆ ನಿವೃತ್ತರಾಗಿದ್ದರು. ಮೃತರು ಪುತ್ರರಾದ...

ಕೊರೊನಾ ಮೂರನೇ ಅಲೆ ಬಂತು : ನಾವು ಎಚ್ಚೆತ್ತುಕೊಳ್ಳೋದು ಯಾವಾಗ

*✒️ಸುದೀಪ್ ರಾಜ್ ಸುಳ್ಯ*ಕೊರೊನಾ ಮತ್ತೆ ಜಾಸ್ತಿಯಾಗ್ತಾ ಇದೆ. ಮೊದಲನೇ ಅಲೆ ಬಂದಾಗಲಾದರೂ ಅದು ಹೊಸ ರೋಗ. ಇಂಥ ರೋಗವಿದೆ ಎಂಬ ಊಹೆಯನ್ನೂ ನಾವ್ಯಾರೂ ಮಾಡುವಂತಿರಲಿಲ್ಲ .ಲಾಕ್ ಡೌನ್ ಅನಿವಾರ್ಯವಾಯ್ತು. ಮಾರುಕಟ್ಟೆ ಮಲಗಿತು, ಸಿನಿಮಾ, ಪ್ರವಾಸ, ವಿದೇಶಿಯಾತ್ರೆ, ಐಟಿ ಉದ್ಯಮ ಸೇರಿದಂತೆ ಎಲ್ಲವೂ ೪ ತಿಂಗಳ ಕಾಲ  ನಿಂತುಹೋಯಿತು.  ಇದರಿಂದಾಗಿ ದೇಶದ ಬೊಕ್ಕಸವೂ ಬರಿದಾಯಿತು. ಜೂನ್ 2020...

ಭಾರಿ ಮಳೆ : ಹರಿಹರ ಕೊಪ್ಪತ್ತಡ್ಕ ಬಾಳುಗೋಡು ರಸ್ತೆ ಸಂಪರ್ಕ ಕಡಿತ

ತಾಲೂಕಿನಾದ್ಯಂತ ವ್ಯಾಪಕ ಮಳೆ ಸುರಿಯುತ್ತಿದ್ದು ನದಿ ತೊರೆಗಳೆಲ್ಲಾ ತುಂಬಿ ಹರಿಯುತ್ತಿದೆ. ಹರಿಹರ ಪಲ್ಲತ್ತಡ್ಕದಿಂದ ಕೊಪ್ಪತ್ತಡ್ಕ ಕಿರಿಭಾಗ ಬಾಳುಗೋಡು ಸಂಪರ್ಕ ರಸ್ತೆಗೆ ಹೊಳೆ ನೀರುಬಂದಿದ್ದು ಸಂಪರ್ಕ ಕಡಿತವಾಗಿದೆ.

ಪೆರಾಜೆ : ಲಯನ್ಸ್ ಮತ್ತು ಚಿರಂತನ ಕ್ಲಿನಿಕ್ ವತಿಯಿಂದ ಉಚಿತ ಆರೋಗ್ಯ ಶಿಬಿರ

ಸುಳ್ಯ: ಲಯನ್ಸ್ ಕ್ಲಬ್ ಸುಳ್ಯ ಮತ್ತು ಚಿರಂತನ ಕ್ಲಿನಿಕ್ ಪೆರಾಜೆ ಇವರ ಜಂಟಿ ಆಶ್ರಯದಲ್ಲಿ ಇಮಾಮಿ ಲಿಮಿಟೆಡ್‌ರವರ ಪ್ರಾಯೋಜಕತ್ವದೊಂದಿಗೆ ಉಚಿತ ರಕ್ತದೊತ್ತಡ, ಮಧುಮೇಹ ಮತ್ತು ಮೂಳೆ ಖನಿಜಾಂಶ ಸಾಂದ್ರತೆಯ ತಪಾಸಣಾ ಶಿಬಿರವು ಪೆರಾಜೆಯ ಚಿರಂತನ ಕ್ಲಿನಿಕ್‌ನಲ್ಲಿ ನಡೆಯಿತು. ಈ ಉಚಿತ ಆರೋಗ್ಯ ಶಿಬಿರವನ್ನು ಸುಳ್ಯ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಆನಂದ ಪೂಜಾರಿಯವರು ಉದ್ಘಾಟಿಸಿ ಶುಭ ಹಾರೈಸಿದರು....
Loading posts...

All posts loaded

No more posts

error: Content is protected !!