Ad Widget

ಮೂರನೇ ಅಲೆ ಭೀತಿ : ರಾಜ್ಯದಲ್ಲಿ ಮತ್ತೆ ವೀಕೆಂಡ್ ಕರ್ಫ್ಯೂ- ನೈಟ್ ಕರ್ಫ್ಯೂ ಜಾರಿ

ರಾಜ್ಯದ ಗಡಿಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ಮತ್ತು ರಾಜ್ಯಾದ್ಯಂತ ನೈಟ್ ಕರ್ಫ್ಯೂ ಸೇರಿದಂತೆ ಹೊಸ ಮಾರ್ಗಸೂಚಿಗಳನ್ನು ರಾಜ್ಯಸರಕಾರ ಹೊರಡಿಸಿದೆ.ಅಗತ್ಯ ವಸ್ತುಗಳನ್ನು ಖರೀದಿಸಲು ಬೆಳಗ್ಗೆ 5ರಿಂದ ಮಧ್ಯಾಹ್ನ 2ರವರೆಗೆ ಅವಕಾಶ ಕಲ್ಪಿಸಲಾಗಿದೆ. ಮಸೀದಿ, ಮಂದಿರ, ಚರ್ಚ್ ಗಳಲ್ಲಿ ಕೋವಿಡ್ ಮಾರ್ಗಸೂಚಿ ಅನುಸರಿಸಿ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ನೈಟ್ ಕರ್ಫ್ಯೂ : ರಾತ್ರಿ 9 ಗಂಟೆಯಿಂದ ಬೆಳಗ್ಗೆ 5...

ಭಾರಿ ಮಳೆ – ಸುಬ್ರಹ್ಮಣ್ಯ ಪಂಜ ರಸ್ತೆ ಬಂದ್

ಸುಬ್ರಹ್ಮಣ್ಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಿರುವುದರಿಂದ ಕುಮಾರಧಾರ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕುಮಾರಧಾರ ಬಳಿ ಸುಬ್ರಹ್ಮಣ್ಯ- ಏನೆಕಲ್ಲು - ಪಂಜ ರಸ್ತೆಯ ಮೇಲೆ ನೀರು ನಿಂತಿದ್ದು ಸಂಪರ್ಕ ಕಡಿತವಾಗಿದೆ.
Ad Widget

ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕ ಅಧ್ಯಕ್ಷರಾಗಿ ವಿಠಲದಾಸ್ ಆಯ್ಕೆ

ಕಾಂಗ್ರೆಸ್ ಹಿಂದುಳಿದ ವರ್ಗಗಳ ಸುಳ್ಯ ತಾಲೂಕು ಘಟಕ ಅಧ್ಯಕ್ಷರಾಗಿ ಬೆಳ್ಳಾರೆಯ ಉದ್ಯಮಿ ಆಯ್ಕೆಗೊಂಡಿದ್ದಾರೆ .ವಿಠಲದಾಸ್ ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಾಮ ಪಂಚಾಯತ್ ಸದಸ್ಯರಾಗಿದ್ದು ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ನೂತನ ಸಚಿವ ಕೋಟ ಶ್ರೀನಿವಾಸ ಪೂಜಾರಿಗೆ ಸುಳ್ಯದಲ್ಲಿ ಅದ್ದೂರಿ ಸ್ವಾಗತ – ಕಾರ್ಯಕರ್ತರಿಂದ ಅಭಿನಂದನೆ

ಸಚಿವ ಕೋಟ ಶ್ರೀನಿವಾಸ ಪೂಜಾರಿಯವರನ್ನು ಸುಳ್ಯದ ಬಿಜೆಪಿ ಕಚೇರಿ ಮುಂಭಾಗದಲ್ಲಿ ಸ್ವಾಗತಿಸಿ ಅಭಿನಂಧನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ರೈತ ಮೋರ್ಚ ಅಧ್ಯಕ್ಷ ರಾಧಕೃಷ್ಣ ಬೊಳ್ಳೂರು, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಗುರುದತ್ ನಾಯಕ್, ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ನ.ಪಂ.ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ, ಪಕ್ಷದ ಪ್ರಮುಖರಾದ ಮಹೇಶ್ ರೈ...

ಕಲ್ಲುಗುಂಡಿ : ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿಗೆ ಕಾರ್ಯಕರ್ತರಿಂದ ಅಭಿನಂದನೆ

ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಕೋಟ ಶ್ರೀನಿವಾಸ ಪೂಜಾರಿ ಯವರಿಗೆ ಕಲ್ಲುಗುಂಡಿಯಲ್ಲಿ ಬಿಜೆಪಿ ಕಾರ್ಯಕರ್ತರು ಸ್ವಾಗತಿಸಿ, ಅಭಿನಂದನೆ ಸಲ್ಲಿಸಿದರು. ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎಸ್.ಪಿ.ಲೋಕನಾಥ್, ಎಸ್.ಸಿ.ಮೋರ್ಚಾ ಕಾರ್ಯದರ್ಶಿ ವಿಜಯ ಆಲಡ್ಕ, ಗ್ರಾಮ ಪಂಚಾಯತ್ ಸದಸ್ಯೆ ರಜನಿ ಶರತ್, ಬಿಜೆಪಿ ಕಾರ್ಯಕರ್ತರಾದ ಕೇಶವ ಬಂಗ್ಲೆಗುಡ್ಡೆ, ರವಿ ಮಾಮ ಸವಿನ್, ರವಿ ಭಟ್ ಕಲ್ಲುಗುಂಡಿಯ ಆಟೋ ಚಾಲಕರು...

ಸುಳ್ಯದ ವಿವಿಧ ಯೋಜನೆಗಳಿಗೆ ವಿಶೇಷ ಅನುದಾನ ತರಿಸಲು ಪ್ರಯತ್ನ – ಹರೀಶ್ ಕಂಜಿಪಿಲಿ

ವಿದ್ಯುತ್ ಸಬ್ ಸ್ಟೇಷನ್ , ತಾಲೂಕು ಕ್ರೀಡಾಂಗಣ, ಕುಡಿಯುವ ನೀರು, ಕಸವಿಲೇವಾರಿ , ಅಂಬೇಡ್ಕರ್ ಭವನ ಹಾಗೂ ಮಹಾಯೋಜನೆ ಕುರಿತು ವಿಶೇಷ ಪ್ಯಾಕೇಜ್ ಅನ್ನು ತರಿಸಲು ಸಚಿವರ ಮುಖೇನ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸುತ್ತೇವೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಹೇಳಿದರು.ಸುಳ್ಯದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.ಈ ಬಾರಿ ಕೊರೊನಾ...

ಸುಭೋದ್ ಶೆಟ್ಟಿ ಯಾವುದೇ ಅಕ್ರಮ ಜಾಗ ಕಬಳಿಸಿಲ್ಲ- ಹರೀಶ್ ಕಂಜಿಪಿಲಿ

ಸುಭೋದ್ ಶೆಟ್ಟಿ ಮೇನಾಲ ಹಾಗೂ ಅವರ ಸಹೋದರರು ಯಾವುದೇ ಅಕ್ರಮ ಆಸ್ತಿಗಳಿಸಿ ಉದ್ಯಮ ಮಾಡುತ್ತಿಲ್ಲ. ಅವರ ಕುಟುಂಬ ಪಟ್ಟಾ ಜಾಗದಲ್ಲೇ ಕೃಷಿ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಸುಳ್ಯದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.ಸುಬೋದ್ ಶೆಟ್ಟಿ ಅವರ ಮೇಲೆ ವೃಥಾ ಆರೋಪ ಹೊರಿಸಲಾಗುತ್ತಿದೆ ಎಂದುಸುಬೋದ್ ಶೆಟ್ಟಿ ಸಹೋದರರು...

ಶ್ರೀಧರ ಮೋಟುಕಾನ ನಿಧನ

ಅಮರಪಡ್ನೂರು ಗ್ರಾಮದ ಮೋಟುಕಾನ ಮಲ್ಲಣ್ಣ ನಾಯ್ಕರ ಪುತ್ರ ಶ್ರೀಧರ ಅಲ್ಪ ಕಾಲದ ಅನಾರೋಗ್ಯದಿಂದ ಅ. 5 ರಂದು ನಿಧನರಾದರು. ಇವರಿಗೆ 44ವರ್ಷ ವಯಸ್ಸಾಗಿತ್ತು.ಮೃತರು ತಂದೆ ಮಲ್ಲಣ್ಣ ನಾಯ್ಕ, ತಾಯಿ ದೇವಕಿ, ಸಹೋದರ ರಾಮಚಂದ್ರ, ಸಹೋದರಿ ಚಂದ್ರಾವತಿ ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.

ಸುಳ್ಯ : ಏರಿಕೆಯಾಗುತ್ತಿರುವ ಸೋಂಕಿನ ಪ್ರಮಾಣ- ಸುಳ್ಯದಲ್ಲಿಂದು 57 ಪಾಸಿಟಿವ್

ಸುಳ್ಯ ತಾಲೂಕಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು ಇಂದು 57 ಕ್ಕೆ ಏರಿಕೆಯಾಗಿದೆ.‌

ಯಾವ ಖಾತೆ ನೀಡಿದರೂ ಸಮರ್ಥವಾಗಿ ನಿರ್ವಹಿಸುವೆ – ಕುಕ್ಕೆ ಕ್ಷೇತ್ರದಲ್ಲಿ ಸ್ವಾಗತ ಸ್ವೀಕರಿಸಿದ ಬಳಿಕ ನೂತನ ಸಚಿವ ಎಸ್.ಅಂಗಾರ ಅಭಿಮತ

ಸುಬ್ರಹ್ಮಣ್ಯ: ಎರಡನೇ ಬಾರಿಗೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಪ್ರಪ್ರಥಮವಾಗಿ ಕುಕ್ಕೆಸುಬ್ರಹ್ಮಣ್ಯಕ್ಕೆ ಆಗಮಿಸಿದ ದ.ಕ ಜಿಲ್ಲಾ ಉಸ್ತುವಾರಿ ಸಚಿವ  ಎಸ್.ಅಂಗಾರ ಅವರನ್ನು ಕುಕ್ಕೆ ಕ್ಷೇತ್ರದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಕ್ಷೇತ್ರಕ್ಕೆ ಆಗಮಿಸಿದ ಸಚಿವರು ಆರಂಭದಲ್ಲಿ ಗೋಪುರದ ಬಳಿಯಿಂದಲೇ ಶ್ರೀ ದೇವರಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು. ನಂತರ ಶ್ರೀ ದೇವಳದ ಆಡಳಿತ ಕಚೇರಿ ಸಭಾಂಗಣದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ...
Loading posts...

All posts loaded

No more posts

error: Content is protected !!