Ad Widget

ಸುಳ್ಯ ಸಿಎ ಬ್ಯಾಂಕ್ ನ ಸಿಬ್ಬಂದಿ ದಾಮೋದರ ರವರಿಗೆ ಬೀಳ್ಕೊಡುವ ಕಾರ್ಯಕ್ರಮ

ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸುಮಾರು 19 ವರ್ಷ ಸಿಬ್ಬಂದಿ ಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಶ್ರೀ ದಾಮೋದರ ಇವರ ಬೀಳ್ಕೊಡುವ ಕಾರ್ಯಕ್ರಮ ಜುಲೈ 31 ರಂದು ಸುಳ್ಯ ಸಿ ಎ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಬ್ಯಾಂಕಿನ ಅಧ್ಯಕ್ಷರಾದ ಹರೀಶ್ ಬೂಡುಪನ್ನೆ ವಹಿಸಿದ್ದರು ವೇದಿಕೆಯಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ವೆಂಕಟ್ರಮಣ ಮುಳ್ಯ...

ಕೊರೊನಾ ಏರಿಕೆ ; ಕ್ಯಾರೇ ಎನ್ನದ ಜನ, ಚುರುಕಾಗದ ಆಡಳಿತ

ಜುಲೈ ೨೦ ರವರೆಗೆ ಇಳಿಮುಖವಾಗಿದ್ದ ಕೊರೊನಾ ಸುಳ್ಯ ತಾಲೂಕಿನಾದ್ಯಂತ ಮತ್ತೆ ಏರಿಕೆ ಕಂಡಿದ್ದು ತಾಲೂಕು ಆಡಳಿತ, ಪೋಲೀಸ್ ಇಲಾಖೆ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಬೇಕಾಗಿದೆ. ಇಲ್ಲವೇ ಮತ್ತೊಮ್ಮೆ ವಾರಾಂತ್ಯ ಕರ್ಫ್ಯೂ, ಲಾಕ್ ಡೌನ್ ಗೆ ಜನ ಸಜ್ಜಾಗಬೇಕು ಎಂಬ ವಿಶ್ಲೇಷಣೆಗಳು ಮೇಲ್ಮಟ್ಟದಲ್ಲಿ ಚರ್ಚೆಯಾಗುತ್ತಿದೆ. 10ರಂದು162 ಸಕ್ರೀಯ ಪ್ರಕರಣಗಳಿದ್ದವು. ಆ ಸಂಖ್ಯೆ ಆ. 5 ರ ವೇಳೆಗೆ...
Ad Widget

ಸುಳ್ಯದಲ್ಲಿಂದು 55 ಕೊರೊನ ಪಾಸಿಟಿವ್

ಸುಳ್ಯ ತಾಲೂಕಿನಲ್ಲಿ ಇಂದು 55 ಕೊರೊನಾ ಪಾಸಿಟಿವ್ ಬಂದಿದೆ. ತಾಲೂಕಿನಲ್ಲಿ ಒಟ್ಟು 417 ಸಕ್ರೀಯ ಪ್ರಕರಣಗಳಿವೆ.

ಸುಳ್ಯ : ನಗರದ ಸ್ವಚ್ಚತೆಗೆ ಹೊಸ ವಾಹನಗಳ ಹಸ್ತಾಂತರ

ಸುಳ್ಯ ನಗರ ಪಂಚಾಯತಿಗೆ ಸ್ವಚ್ಛತೆಯ ನಿರ್ವಹಣೆಗಾಗಿ ಇನ್ನೆರಡು ವಾಹನಗಳು ಆಗಮಿಸಿದ್ದು ಟಾಟಾ ಕಂಪೆನಿಯ ಪಿಕಪ್ ಮತ್ತು ಟಾಟಾ 407 ವಾಹನ ಇಂದು ಸುಳ್ಯ ನಗರ ಪಂಚಾಯಿತಿಗೆ ಹಸ್ತಾಂತರಗೊಂಡವು. ಟಾಟಾ ವಾಹನಗಳ ಅಧಿಕೃತ ಮಾರಾಟಗಾರರು ಆದ ಅರವಿಂದ್ ಮೋಟಾರ್ಸ್ ಸಂಸ್ಥೆಯ ಪ್ರತಿನಿಧಿಗಳು ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಹಾಗೂ ಮುಖ್ಯಾಧಿಕಾರಿ ಕುಮಾರಸ್ವಾಮಿ ಅವರಿಗೆ ವಾಹನದ...

ಹಗರಣದ ರೂವಾರಿಗೆ ಜೀರೋ ಟ್ರಾಫಿಕ್ ಸ್ವಾಗತ, ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕೆ- ವೆಂಕಪ್ಪ ಗೌಡ ಟೀಕೆ

ಭಾರತೀಯ ಜನತಾಪಾರ್ಟಿ ಸರಕಾರದ ಪ್ರಮಾಣವಚನ ಸ್ವೀಕಾರ ಸಭೆಗೆ ಈ ಹಿಂದೆ ಗರ್ಭಿಣಿಯರಿಗೆ, ಮಕ್ಕಳಿಗೆ ಅಪೌಷ್ಟಿಕತೆ ನಿವಾರಣೆಗೆ ನೀಡುತ್ತಿದ್ದ ಮೊಟ್ಟೆಯಲ್ಲಿ ಹಗರಣ ಮಾಡಿದ ಆರೋಪ ಹೊತ್ತ ಶಶಿಕಲಾ ಜೊಲ್ಲೆಯವರು ಜೀರೋ ಟ್ರಾಫಿಕ್ ಮೂಲಕ ಆಗಮಿಸಿದ್ದು ಸಾರ್ವಜನಿಕ ಟೀಕೆಗೆ ಗುರಿಯಾಗಿದೆ. ಈ ವಿಚಾರವಾಗಿ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ಕಟುವಾಗಿ ಟೀಕಿಸಿದ್ದಾರೆ.ಭಾರತೀಯ ಜನತಾ ಪಾರ್ಟಿಯ ಅಂಧ ದರ್ಬಾರ್...

ಸಚಿವ ಅಂಗಾರರಿಗೆ ದ.ಕ.ಜಿಲ್ಲಾ ಉಸ್ತುವಾರಿ – ಕೊಡಗಿಗೆ ಕೋಟ, ಉಡುಪಿಗೆ ಸುನಿಲ್

ರಾಜ್ಯದ ನೂತನ ಸಚಿವರಾಗಿ ಎರಡನೇ ಬಾರಿ ಇಂದು ಪ್ರಮಾಣವಚನ ಸ್ವೀಕರಿಸಿದ ಸುಳ್ಯ ಶಾಸಕರಾದ ಎಸ್.ಅಂಗಾರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ತಕ್ಷಣದಿಂದ ಜಾರಿ ಬರುವಂತೆ ನೇಮಿಸಿ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಉಸ್ತುವಾರಿ ಸಚಿವರಾಗಿದ್ದ ಕೋಟಿ ಶ್ರೀನಿವಾಸ ಪೂಜಾರಿ ಅವರಿಗೆ ಕೊಡಗು ಹಾಗೂ ಸುನಿಲ್ ಕುಮಾರ್ ಅವರನ್ನು ಉಡುಪಿ...

ಸುಳ್ಯ : ಹಿಂದು ಜಾಗರಣ ವೇದಿಕೆ ನೂತನ ಪದಾಧಿಕಾರಿಗಳ ಆಯ್ಕೆ

ಹಿಂದು ಜಾಗರಣ ವೇದಿಕೆ ಸುಳ್ಯ ತಾಲೂಕು ಇದರ ಪದಾಧಿಕಾರಿಗಳ ಆಯ್ಕೆ ಪುತ್ತೂರಿನ 'ಪಂಚವಟಿ' ಕಾರ್ಯಾಲಯದಲ್ಲಿ ನಡೆಯಿತು. ಪ್ರಧಾನ ಕಾರ್ಯದರ್ಶಿಯಾಗಿ ನಿಕೇಶ್ ಉಬರಡ್ಕ, ಕಾರ್ಯದರ್ಶಿಗಳಾಗಿ ಹೇಮಂತ್ ಮಂಡೆಕೋಲು, ವಾಸುದೇವ ಕೆರೆಕ್ಕೋಡಿ, ಹಾಗೂ ಹಿಂದೂ ಯುವವಾಹಿನಿ ತಾಲೂಕು ಸಂಯೋಜಕರಾಗಿ ಅಭಿಷೇಕ್ ತೊಡಿಕಾನ ಆಯ್ಕೆಯಾದರು. ಹಿಂದು ಜಾಗರಣ ವೇದಿಕೆ ಪುತ್ತೂರು ಜಿಲ್ಲೆಯ ಜಿಲ್ಲಾ ಬೈಠಕ್ ನಲ್ಲಿ, ಪ್ರಾಂತ ಸಂಘಟನಾ ಕಾರ್ಯದರ್ಶಿ...

ಕಲಾವಿದ ‘ಮೋಹನ್ ಸೋನಾ’ರ ಸಾಕ್ಷ್ಯಚಿತ್ರ ಯೂಟ್ಯೂಬ್ ನಲ್ಲಿ ಬಿಡುಗಡೆ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನಿರ್ಮಾಣದ,ಜೀವನ್ ರಾಂ ಸುಳ್ಯ ನಿರ್ದೇಶನದ,ರಂಗ- ಚಿತ್ರ ಕಲಾವಿದ ಮೋಹನ ಸೋನರ ಸಾಕ್ಷ್ಯಚಿತ್ರ ಯುಟ್ಯೂಬ್ ನಲ್ಲಿ ಬಿಡುಗಡೆಗೊಂಡಿದೆ. ಅದ್ಭುತ ಕಲಾವಿದ ಮೋಹನ ಸೋನರ ಜೀವನ ಸಾಧನೆಯ ಸಾಕ್ಷ್ಯಚಿತ್ರ ವೀಕ್ಷಿಸಲು ಈ ಕೆಳಗಿನ ಲಿಂಕ್ ಬಳಸಿ https://youtu.be/hlqN34FblgU

ಮಿತ್ತಡ್ಕ : ಅರಣ್ಯೀಕರಣ ಗಿಡ ನಾಟಿ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ)ಸುಳ್ಯ ದೊಡ್ಡತೋಟ ವಲಯ, ಶೌರ್ಯ ವಿಪತ್ತು ನಿರ್ವಹಣಾ ಘಟಕ ದೊಡ್ಡತೋಟ ವಲಯ, ಜನಜಾಗೃತಿ ವೇದಿಕೆ ದೊಡ್ಡತೋಟ ,ಅರಣ್ಯ ಇಲಾಖೆ ಮರ್ಕಂಜ ಮತ್ತು ಗ್ರಾಮ ಅರಣ್ಯ ಸಮಿತಿ, ಹಾಗೂ ಸ. ಹಿ .ಪ್ರಾ ಶಾಲೆ ಮಿತ್ತಡ್ಕ ಇದರ ಸಂಯುಕ್ತ ಆಶ್ರಯದಲ್ಲಿ ಆ.2 ರಂದು ಅರಣ್ಯೀಕರಣ ಗಿಡ...

ಸುಳ್ಯದ ಅಂಗಾರ ಸೇರಿದಂತೆ ಕರಾವಳಿಯ ಮೂವರಿಗೆ ಸಚಿವ ಸ್ಥಾನ

ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಚಿವ ಸಂಪುಟದ ರಚನೆಯಾಗಲಿದ್ದು ಮಧ್ಯಾಹ್ನ 2 ಗಂಟೆಗೆ ಪ್ರಮಾಣವಚನ ಕಾರ್ಯಕ್ರಮ ನಿಗದಿಯಾಗಿದೆ. ಸುಳ್ಯದ ಮಾಜಿ ಸಚಿವ ಎಸ್. ಅಂಗಾರ ಮತ್ತೊಮ್ಮೆ ಸಚಿವರಾಗುವುದು ಖಚಿತವಾಗಿದೆ. ಸಿಎಂ ಬೊಮ್ಮಾಯಿ ಯವರು ಅಂಗಾರರಿಗೆ ಕರೆ ಮಾಡಿ ಬೆಂಗಳೂರಿಗೆ ಬರಲು ಹೇಳಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೇ ಕರಾವಳಿಯ ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಪೂಜಾರಿ ಹಾಗೂ...
Loading posts...

All posts loaded

No more posts

error: Content is protected !!