Ad Widget

ಅಚ್ರಪ್ಪಾಡಿ ಶಾಲೆಗೆ ಮುಖ್ಯ ಶಿಕ್ಷಕಿಯ ಸಹೋದರರಿಂದ ಟಿವಿ ಹಾಗೂ ಇನ್ವರ್ಟರ್ ಕೊಡುಗೆ

ಕರೋನದಿಂದ ಇಡೀ ದೇಶ ಹಾಗೂ ಜಗತ್ತಿನ ಎಲ್ಲ ಭಾಗಗಳಲ್ಲಿ ಜನರ ಎಲ್ಲಾ ಚಟುವಟಿಕೆಗಳು, ವಿದ್ಯಾರ್ಥಿಗಳ ಕಲಿಕೆಗಳು ಬೌದ್ಧಿಕ ತರಗತಿಗಳು ನಡೆಯದೇ ಆನ್ಲೈನ್ ಶಿಕ್ಷಣಕ್ಕೆ ಸರ್ಕಾರಗಳು ಹೆಚ್ಚಿನ ಒತ್ತು ನೀಡುತ್ತಿರುವ ಈ ಸಂದರ್ಭದಲ್ಲಿ 1 ರಿಂದ ದ್ವಿತೀಯ ಪಿಯುಸಿ ತನಕದ ವಿದ್ಯಾರ್ಥಿಗಳಿಗೆ ಚಂದನ ವಾಹಿನಿಯಲ್ಲಿ ಪ್ರತಿದಿನ ಸಂವೇದ ತರಗತಿಗಳು ನಡೆಯುತ್ತಿವೆ. ಬಹುತೇಕ ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ಅಭಾವದಿಂದ...

ಜಯನಗರ : ಗಂಡನ ಸಂಬಂಧಿಯೊಂದಿಗೆ ಹೆಂಡತಿ ಪರಾರಿ

ಜಯನಗರದ ಸುಮಾರು ೩೬ ವರ್ಷದ ಮಹಿಳೆಯೊಬ್ಬಳು ತನ್ನ ಗಂಡ ಮಾನಸಿಕ ಹಿಂಸೆ ನೀಡುತ್ತಾನೆ ಎಂದು ಆರೋಪಿಸಿ ಇಬ್ಬರು ಮಕ್ಕಳೊಂದಿಗೆ ಗಂಡನ ಸಂಬಂಧಿಕನೊಂದಿಗೆ ಓಡಿಹೋದ ಘಟನೆ ವರದಿಯಾಗಿದೆ. ಕೆಲ ದಿನಗಳ ಹಿಂದೆ ಈ ಮಹಿಳೆಯೇ ಸುಳ್ಯ ಪೋಲೀಸ್ ಠಾಣೆಗೆ ತೆರಳಿ ಗಂಡ ತನಗೆ ಹಿಂಸೆ ನೀಡುತ್ತಾನೆ. ನನಗೆ ಈತನೊಂದಿಗೆ ಇರಲು ಸಾಧ್ಯವಿಲ್ಲ ಎಂದು ದೂರು ನೀಡಿದ್ದಳು. ಬಳಿಕ...
Ad Widget

ದೇವಿಪ್ರಸಾದ್ ಸಂಪಾಜೆ ಅವರಿಗೆ ಬಂಟಮಲೆ ಪ್ರಶಸ್ತಿ ಪ್ರಧಾನ

ಸುಳ್ಯದ ಘನತೆಯನ್ನು ಎತ್ತಿ ಹಿಡಿದ ಕೆದಂಬಾಡಿ ರಾಮಯ್ಯ ಗೌಡರ ಹಾಗೂ ಅಮರ ಸುಳ್ಯ ಹೋರಾಟದ ಕುರಿತು ಸಂಶೋಧನೆ ಮಾಡಿದ್ದ ಹಿರಿಯ ಸಾಹಿತಿ ಎನ್.ಎಸ್. ದೇವಿಪ್ರಸಾದ್ ಸಂಪಾಜೆ ಅವರಿಗೆ ಬಂಟಮಲೆ ಪ್ರಶಸ್ತಿ ಪ್ರಧಾನ ಸಮಾರಂಭ ಕಾರ್ಯಕ್ರಮ ವೆಂಕಟರಮಣ ಸೊಸೈಟಿಯ ಮದುವೆಗದ್ದೆ ಬೋಜಪ್ಪ ಗೌಡ ಸಭಾಂಗಣದಲ್ಲಿ ಸೆ.೩ ರಂದು ನಡೆಯಿತು.ಶಿಕ್ಷಣ ಸಿದ್ಧಾಂತಿ ಡಾ.ಎನ್. ಸುಕುಮಾರ ಗೌಡ ಅವರು ಪ್ರಶಸ್ತಿ...
error: Content is protected !!