Ad Widget

ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಸಂಘಟನಾ ಕಾರ್ಯದರ್ಶಿಯಾಗಿ ಲಿಸ್ಸಿ ಮೊನಾಲಿಸಾ

ಸಂಪಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿರುವ ಲಿಸ್ಸಿ ಮೊನಾಲಿಸಾ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಸಂಘಟನಾ ಕಾರ್ಯದರ್ಶಿಯನ್ನಾಗಿ ಜಿಲ್ಲಾಧ್ಯಕ್ಷರಾದ ಕೆ.ಕೆ.ಶಾಹುಲ್ ಹಮೀದ್ ರವರು ನೇಮಕಗೊಳಿಸಿದ್ದಾರೆ.ಇಂದು ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕೆ.ಪಿ.ಸಿ.ಸಿ.ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಸಯೀದ್ ಅಹ್ಮದ್ ರವರು ನೇಮಕಾತಿ ಆದೇಶ ಪತ್ರವನ್ನು ಲಿಸ್ಸಿ ಮೊನಾಲಿಸಾರವರಿಗೆ ಹಸ್ತಾಂತರಿಸಿದರು.ಎ.ಐ.ಸಿ.ಸಿ.ಕಾರ್ಯದರ್ಶಿಗಳಾದ ಐವನ್ ಡಿ'ಸೋಜಾ, ಸುಳ್ಯ ಬ್ಲಾಕ್...

ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿಯಾಗಿ ಬಶೀರ್ ಯು ಪಿ ಬೆಳ್ಳಾರೆ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿಯಾಗಿ ಬಶೀರ್ ಯು ಪಿ ಬೆಳ್ಳಾರೆ ಆಯ್ಕೆಯಾಗಿದ್ದಾರೆ. ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ ಸಿ ಜಯರಾಂ , ಕೆ ಪಿ ಸಿ ಸಿ ಮುಖಂಡ ಟಿ ಎಂ ಶಹೀದ್ , ಸುಳ್ಯ ಅಲ್ಪಸಂಖ್ಯಾತ ಕಾಂಗ್ರೆಸ್ ಅಧ್ಯಕ್ಷ ಜಿ ಕೆ ಹಮೀದ್ ರವರ ಶಿಫಾರಸ್ಸಿನಂತೆ ಜಿಲ್ಲಾಧ್ಯಕ್ಷ...
Ad Widget

ಸುಳ್ಯ ರೇಂಜ್ ತಹ್’ಖೀಖ್-ಮುಅಲ್ಲಿಂ ರಿಲೀಫ್ ಫಂಡ್ ಚಾಲನೆ

ಸುಳ್ಯ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಹಾಗೂ ಮದ್ರಸ ಮೇನೇಜ್ ಮೆಂಟ್ ಅಸೋಸಿಯೇಷನ್ ಜಂಟಿ ಆಶ್ರಯದಲ್ಲಿ ತಹ್'ಖೀಖ್-2021 ರೇಂಜ್ ವಿಶೇಷ ಸಭೆ ಹಾಗೂ ಮುಅಲ್ಲಿಂ ಡೇ ಆಚರಣೆ ಸುಳ್ಯ ಗ್ರಾಂಡ್ ಪರಿವಾರ್ ಹಾಲ್ ನಲ್ಲಿ ನಡೆಯಿತು. ಮದ್ರಸಗಳಲ್ಲಿ ಕಲಿಸುತ್ತಿರುವ ಅಧ್ಯಾಪಕರ ಕ್ಷೇಮಕ್ಕಾಗಿ ಮುಅಲ್ಲಿಂ ರಿಲೀಫ್ ಫಂಡ್ ಗೆ ಚಾಲನೆ ನೀಡಲಾಯಿತು. ಟಿ.ಎಂ.ಶಹೀದ್ 10,000 ರೂ ಹಸ್ತಾಂತರ ಮಾಡುವ...

ಅಚ್ರಪ್ಪಾಡಿ ಶಾಲೆಯ ಶ್ವೇತಾ, ಪೇರಾಲಿನ ಸುನಂದ, ಮರ್ಕಂಜದ ಕೆಂಚವೀರಪ್ಪರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Swetha Kenchaveerappa 2021 ನೇ ಸಾಲಿನ ದ.ಕ.ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಸುಳ್ಯ ಮೂವರು ಭಾಜನರಾಗಿದ್ದಾರೆ. ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಅಚ್ರಪ್ಪಾಡಿ ಕಿ.ಪ್ರಾ.ಶಾಲೆಯ ಶ್ವೇತಾ ಕೆ., ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಪೇರಾಲು ಶಾಲೆಯ ಸುನಂದ, ಪ್ರೌಢಶಾಲಾ ವಿಭಾಗದಲ್ಲಿ ಮರ್ಕಂಜದ ಚಿತ್ರಕಲಾ ಶಿಕ್ಷಕ ಕೆಂಚವೀರಪ್ಪ ರವರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ.
error: Content is protected !!