Ad Widget

ಬಳ್ಪ : ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ವಿಕ್ರಮ ಯುವಕ ಮಂಡಲ ಬಳ್ಪ ಹಾಗೂ ಶ್ರೀ ಧರ್ಮ ಶಾಸ್ತವು ಭಜನಾ ಮಂಡಳಿ ಬಳ್ಪಇವುಗಳ ಜಂಟಿ ಆಶ್ರಯದಲ್ಲಿ 17 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಣೆಯನ್ನು ಸಾಂಕೇತಿಕವಾಗಿ ವಿಕ್ರಮ ಯುವಕ ಮಂಡಲದ ವಠಾರದಲ್ಲಿ ಆಚರಿಸಲಾಯಿತು. ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಸುಬ್ರಹ್ಮಣ್ಯ ಕುಳ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಈ...

ಮರ್ಕಂಜದ ಚಿತ್ರಕಲಾ ಶಿಕ್ಷಕ ಕೆಂಚವೀರಪ್ಪರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ

ದ.ಕ.ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಸುಳ್ಯ ಮೂವರಿಗೆ ಲಭಿಸಿದ್ದು ಇಂದು ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಮರ್ಕಂಜದ ಚಿತ್ರಕಲಾ ಶಿಕ್ಷಕ ಕೆಂಚವೀರಪ್ಪರಿಗೆ ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್ ಅಂಗಾರ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಅಭಿನಂದನೆ ಸಲ್ಲಿಸಿದರು.
Ad Widget

ಗೆಲುವು

ಮನಸಿನ ನೋವಿಗೆ ಕನ್ನಡಿಯೇತಕೆ, ನೋಡಲು ತಿಳಿಯುವುದು…ಕಾಣುವ ಕನಸಿಗೆ ಮುನ್ನುಡಿಯೇತಕೆ, ಕಣ್ಣಿಗೆ ಕಾಣುವುದು…ನೋವನು ಸಹಿಸಿದ ಮನಸ್ಸಿಗೆ ತಾನೇ ಛಲವು ಹುಟ್ಟುವುದು,ಕಂಡ ಕನಸನು ನನಸು ಮಾಡುವ ಛಲವು ಹುಟ್ಟುವುದು… ಎಲ್ಲವು ತಿಳಿದಿದೆ ಎನ್ನುವ ಸ್ವಾರ್ಥವು ನಿನ್ನನೇ ಕೊಲ್ಲುವುದು…ಶಾಂತವಾಗಿ ಸಾಧಿಸೋ ವ್ಯಕ್ತಿಯೇ ಬದುಕಲಿ ಗೆಲ್ಲುವುದು…ಮನಸಲಿ ನೋವು ಇದ್ದರೆ ಮಾತ್ರ ಛಲವು ಹುಟ್ಟುವುದು,ನಿನಗೆ ಸಾಧಿಸೋ ಛಲವು ಹುಟ್ಟುವುದು… ಸಾಧಿಸ ಹೊರಡುವ ವ್ಯಕ್ತಿಗೆ...

ಶಿಕ್ಷಕರ ದಿನಾಚರಣೆ ಅಂಗವಾಗಿ ತಾಲೂಕಿನ ವಿವಿಧ ನಿವೃತ್ತ ಶಿಕ್ಷಕರಿಗೆ ಸನ್ಮಾನ

ಶಿಕ್ಷಕರ ದಿನಾಚರಣೆ ಅಂಗವಾಗಿ ತಾಲೂಕಿನಲ್ಲಿ ಕಳೆದ ಶೈಕ್ಷಣಿಕ ವರ್ಷದಲ್ಲಿ ನಿವೃತ್ತಿ ಹೊಂದಿದ ಶಿಕ್ಷಕರಿಗೆ ಬೆಳ್ಳಾರೆ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸಮ್ಮಾನಿಸಲಾಯಿತು. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಹಾಗೂ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರನ್ನು ಗೌರವಿಸಲಾಯಿತು‌.ನಿವೃತ್ತ ಶಿಕ್ಷಕರಾದ ಕಲ್ಮಕಾರು ಶಾಲೆಯ...

ಸಚಿವ ಅಂಗಾರರಿಂದ ಶ್ವೇತಾ ವೇಣುಗೋಪಾಲರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ

ದ.ಕ.ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಸುಳ್ಯ ಮೂವರಿಗೆ ಲಭಿಸಿದ್ದು ಇಂದು ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅಚ್ರಪ್ಪಾಡಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶ್ವೇತಾ ವೇಣುಗೋಪಾಲ್ ರಿಗೆ ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್ ಅಂಗಾರ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಅಭಿನಂದನೆ ಸಲ್ಲಿಸಿದರು.

ಪಿಗ್ಮಿ ಸಂಗ್ರಾಹಕ ರಾಜಗೋಪಾಲ್ ಬಲ್ಲಾಳ್ ಪಂಬೆತ್ತಾಡಿ ವಿಧಿವಶ

ಪಂಬೆತ್ತಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪಿಗ್ಮಿ ಸಂಗ್ರಹಕ ರಾಜಗೋಪಾಲ್ ಬಲ್ಲಾಳ್ (37ವ) ಸೆ.5 ರಂದು ನಿಧನರಾಗಿದ್ದಾರೆ. ಅವರಿಗೆ ಮೂರು ತಿಂಗಳ ಹಿಂದೆ ಜ್ವರ ಕಂಡು ಬಂದ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದರೂ ಫಲಿಸದೆ ಸೆ.5 ರಂದು ನಿಧನರಾದರು. ಪಂಬೆತ್ತಾಡಿ ಪಂಚಶ್ರೀ ಯುವಕ ಮಂಡಲದ ಪೂರ್ವಾಧ್ಯಕ್ಷರಾಗಿ , ಪಂಬೆತ್ತಾಡಿ ಎಸ್ ಡಿ...

ಬ್ರಿಟೀಷ್ ಮಾನಸಿಕತೆಯ ಶಿಕ್ಷಣ ವ್ಯವಸ್ಥೆಯಿಂದ ನೂತನ ಶಿಕ್ಷಣ ಪದ್ದತಿಯೆಡೆಗೆ ಹೆಜ್ಜೆ – ಮುಂದಿನ ಪೀಳಿಗೆಗೆ ಇದು ಅವಶ್ಯಕ ವಿನಯ್ ಕುಮಾರ್ ಕಂದಡ್ಕ

ಬ್ರಿಟೀಷ್ ಮಾನಸಿಕತೆಯ ಶಿಕ್ಷಣ ಈ ಮೊದಲಿತ್ತು. ಆದರೆ ಈ ಬಾರಿಯಿಂದ ನೂತನ ಶಿಕ್ಷಣ ಪದ್ದತಿ ಜಾರಿಯಾಗುತ್ತಿದೆ. ಹೊಸ ಶಿಕ್ಷಣ ಪದ್ದತಿಯಿಂದ ನಮ್ಮದೇ ಇತಿಹಾಸ, ವಾಸ್ತವ ಸಂಗತಿಗಳನ್ನು ಮುಂದಿನ ಪೀಳಿಗೆಗೆ ನೀಡಬೇಕಾಗಿದೆ. ಎಂದು ನ.ಪಂ. ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ ಅವರು ಹೇಳಿದರು. ಬೆಳ್ಳಾರೆ ಪಬ್ಲಿಕ್ ಸ್ಲೂಲ್ ನಲ್ಲಿ ನಡೆದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮವನ್ನು...

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭ – ಸುನಂದಾ ಜಿ ಯವರಿಗೆ ಸಚಿವ ಅಂಗಾರರಿಂದ ಪ್ರಶಸ್ತಿ ಪ್ರಧಾನ

ದ.ಕ.ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಸುಳ್ಯ ಮೂವರಿಗೆ ಲಭಿಸಿದ್ದು ಇಂದು ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪೇರಾಲು ಶಾಲಾ ಶಿಕ್ಷಕಿ ಸುನಂದ ಜಿ ಯವರಿಗೆ ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್ ಅಂಗಾರ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಅಭಿನಂದನೆ ಸಲ್ಲಿಸಿದರು.

ಸುಬ್ರಹ್ಮಣ್ಯ :- ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಭೆ

ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಭೆಯು ಸೆ.03 ರಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿ ಅವರ ನೇತೃತ್ವದಲ್ಲಿ ನಡೆಯಿತು.ಸಭೆಯಲ್ಲಿ ಹಕ್ಕುಪತ್ರ ವಂಚಿತ ಕಡಬ ತಾಲೂಕಿನ ಬಡ ರೈತರಿಗೆ ಹಾಗೂ 94.C ಅಡಿಯಲ್ಲಿ ಅರ್ಜಿ ಕೊಟ್ಟ ವಸತಿ ರಹಿತರಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಮುಂದಿನ ತಿಂಗಳು ಕಡಬ ತಾಲೂಕು ಕಛೇರಿ...

ಕಮಿಲ-ಬಳ್ಪ ರಸ್ತೆ ಅವ್ಯವಸ್ಥೆ : ತಕ್ಷಣ ದುರಸ್ತಿಗೆ ಒತ್ತಾಯ

ಗುತ್ತಿಗಾರು: ಸುಳ್ಯ ತಾಲೂಕಿನ ಗುತ್ತಿಗಾರು-ಕಮಿಲ-ಬಳ್ಪ ರಸ್ತೆಯು ತೀರಾ ಅವ್ಯವಸ್ಥೆಯಿಂದ ಕೂಡಿದ್ದು ವಾಹನ ಸಂಚಾರಕ್ಕೆ ದುಸ್ತರವಾಗಿದೆ.ಯಾವುದೇ ವಾಹನಗಳು ಓಡಾಟ ಮಾಡದ ಸ್ಥಿತಿ ನಿರ್ಮಾಣವಾಗಿದ್ದು ತಕ್ಷಣವೇ ಸಂಬಂಧಿತ ಇಲಾಖೆ ತಾತ್ಕಾಲಿಕ ದುರಸ್ತಿ ಮಾಡಬೇಕು ಎಂದು ಗ್ರಾಮ ಭಾರತ ಟೀಂ ಅಧ್ಯಕ್ಷ ಗಂಗಾಧರ ಭಟ್‌ ಪುಚ್ಚಪ್ಪಾಡಿ ಹಾಗೂ ಸಂಚಾಲಕ ಸುಧಾಕರ ಮಲ್ಕಜೆ ಒತ್ತಾಯಿಸಿದ್ದಾರೆ. ಕಮಿಲ-ಬಳ್ಪ ರಸ್ತೆಯು ಅನೇಕ ವರ್ಷಗಳಿಂದ ತೀರಾ...
Loading posts...

All posts loaded

No more posts

error: Content is protected !!