- Saturday
- April 5th, 2025

ಗುತ್ತಿಗಾರು ಗ್ರಾಮದ ಚಿಕ್ಮುಳಿ ನಿವಾಸಿ ಕಾಯರ ಸೂರಪ್ಪ ಗೌಡರ ಮನೆ ಮೇಲೆ ಇಂದು ಬೆಳಿಗ್ಗೆ ಮರ ಬಿದ್ದು ಸಂಪೂರ್ಣ ಮನೆ ಹಾನಿಯಾಗಿದೆ.

ಕಳೆದೆರಡು ವರ್ಷಗಳಿಂದೀಚೆಗೆ ಶೈಕ್ಷಣಿಕ ಕ್ಷೇತ್ರದಮೇಲೆ ಮಿಡತೆಯಹಿಂಡಿನಂತೆ ಕೊರೋನ ವೈರಸ್ ದಾಳಿ ನಡೆಸಿದೆ ಬರಿಯ ಶಿಕ್ಷಣ ಕ್ಷೇತ್ರ ಮಾತ್ರವಲ್ಲದೇ ಪ್ರತಿಯೊಂದು ಕ್ಷೇತ್ರದಮೇಲೆ ಪರಿಣಾಮ ಬೀರಿದೆ ಶಾಲೆಗೆ ಮಕ್ಕಳುಬಾರದೆ ಎರಡು ವರ್ಷಗಳೇ ಕಳೆಯಿತು ದೇಶದ ಭವಿಷ್ಯ ತರಗತಿಯ ನಾಲ್ಕು ಗೋಡೆಯ ಮಧ್ಯೆ ನಿರ್ಮಾಣವಾಗುತ್ತದೆ ಎಂದು ಹೇಳಲಾಗಿತ್ತು ಆದರೆ ಶಾಲಾ ಕಾಲೇಜು ಪುನರಾರಂಭ ಆಗುವ ಯಾವ ಸ್ಪಷ್ಟತೆಯು ಕಾಣುತ್ತಿಲ್ಲ ಭವಿಷ್ಯದ...