ತಳೂರು ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ಇಂದು ಸಂಜೆ ನಡೆದಿದೆ. ಗುದ್ದಿದ ರಭಸಕ್ಕೆ ವಿದ್ಯುತ್ ಕಂಬ ಮುರಿದಿದ್ದು ಕಾರಿನ ಮುಂಭಾಗ ಜಖಂಗೊಂಡಿದೆ. ಧರ್ಮಸ್ಥಳಕ್ಕೆ ಹೋಗಿ ಹಿಂದಿರುಗುತ್ತಿದ್ದ ಕೋಲ್ಚಾರ್ ನ ನಾಲ್ವರು ಅಪಾಯದಿಂದ ಪಾರಾಗಿದ್ದಾರೆ.
- Saturday
- September 21st, 2024