Ad Widget

ಐವರ್ನಾಡು ಸೊಸೈಟಿ ವತಿಯಿಂದ ಹಣ್ಣಿನ ಗಿಡಗಳ ಪ್ರದರ್ಶನ ಮತ್ತು ಮಾರಾಟ

ಐವರ್ನಾಡು ಕೃಷಿಪತ್ತಿನ ಸಹಕಾರಿ ಸಂಘದ ವತಿಯಿಂದ ಹಣ್ಣಿನ ಗಿಡಗಳ ಪ್ರದರ್ಶನ ಮತ್ತು ಮಾರಾಟ ಹಾಗೂ ಹಣ್ಣಿನ ಗಿಡಗಳ ಮಾಹಿತಿ ಕಾರ್ಯಕ್ರಮ ಇಂದು ಸೊಸೈಟಿ ಆವರಣದಲ್ಲಿ ನಡೆಯಿತು. ದಯಾಪ್ರಸಾದ್ ಜಿಮುಳ್ಳು ಅವರು ಹಣ್ಣಿನ ಗಿಡಗಳ ಕುರಿತು ಮಾಹಿ ತಿ ನೀಡಿದರು. ಸಭಾ ಕಾರ್ಯಕ್ರಮದಲ್ಲಿ ಪಿಯುಸಿಯಲ್ಲಿ 600 ಕ್ಕೆ 600 ಅಂಕ ಪಡೆದ ನಾಟಿಕೇರಿ ವಸಂತಕುಮಾರ ಮತ್ತು ಮೀನಾಕ್ಷಿ ದಂಪತಿಗಳ ಪುತ್ರಿ ಅನನ್ಯಲಕ್ಷ್ಮಿ ಅವರನ್ನು ಸಮ್ಮಾನಿಸಲಾಯಿತು.

ಈ ಸಂದರ್ಭ ಸೊಸೈಟಿಯ ಅಧ್ಯಕ್ಷ ಎಸ್.ಎನ್.ಮನ್ಮಥ , ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಸಿ.ಕೆ, ಉಪಾಧ್ಯಕ್ಷ ಕೆ.ವಿಕ್ರಮ್ ಪೈ, ಸಂಘದ ನಿರ್ದೇಶಕ ರಾದ ಎಂ.ಸಿ ಕುಸುಮಾಧರ, ಮಹೇಶ.ಜೆ, ಸತೀಶ ಎ.ಕೆ, ದೇವಕಿ ಸಿ.ಜಿ, ಭವಾನಿ ಎಂ.ಸಿ, ಸರಸ್ವತಿ ಕೆ,‌ಕೃಷ್ಣ ಬೆಳ್ಚಪ್ಪಾಡ, ಪುರಂದರ ಎಸ್, ಚಂದ್ರಶೇಖರ ಎಸ್, ವಾಸುದೇವ ಬಿಕೆ,ಪಿ.ಬಾಲಕೃಷ್ಣ ಗೌಡ, ವಲಯ ಮೇಲ್ವಿಚಾರಕರು ಸಿಬಂದಿವರ್ಗ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!