Ad Widget

ಗುತ್ತಿಗಾರು : ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋ ಚಿತ್ತ ಯೋಜನೆಯಡಿ ಸಹಾಯಧನದ ಚೆಕ್ ಹಸ್ತಾಂತರ

ಕ್ಯಾಂಪ್ಕೋ ಸಂಸ್ಥೆ ಮಂಗಳೂರು ಇದರ ವತಿಯಿಂದ "ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋ ಚಿತ್ತ" ಎಂಬ ಯೋಜನೆಯಡಿಯಲ್ಲಿ ಸಂಸ್ಥೆಯ ಸದಸ್ಯರಿಗೆ ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಕಾರ್ಯಕ್ರಮವು ಸೆ. 06 ರಂದು ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು. ಕ್ಯಾಂಪ್ಕೋ ಸದಸ್ಯರಾದ ಬಾಲಕೃಷ್ಣ.ಡಿ ಮತ್ತು ಪ್ರಕಾಶ ಎಮ್.ಆರ್. ಇವರ ಆಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆ ಗಾಗಿ ಕ್ಯಾಂಪ್ಕೋ...

ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೊ ಚಿತ್ತ ಯೋಜನೆಯಡಿ ಚಿಕಿತ್ಸೆಗೆ ಸಹಾಯಧನ

ಸುಳ್ಯ: ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೊದ ಚಿತ್ತ ಯೋಜನೆಯಡಿಯಲ್ಲಿ ಕ್ಯಾಂಪ್ಕೋದ ಸಕ್ರೀಯ ಸದಸ್ಯರಾದ ಮಡಿಕೇರಿ ತಾಲೂಕು ಚೆಂಬು ಗ್ರಾಮದ ನಿವಾಸಿಯಾದ ಎನ್ ವಿ ಕೃಷ್ಣಪ್ಪ ರವರಿಗೆ ಆಂಜಿಯೋಪ್ಲ್ಯಾಸ್ಟಿ ಯ ವೈದ್ಯಕೀಯ ಸಹಾಯಧನವಾಗಿ ರೂ 50,000ದ ಚೆಕ್ ನ್ನು ಸಂಸ್ಥೆಯ ನಿರ್ದೇಶಕರಾದ ಕೃಷ್ಣಪ್ರಸಾದ್ ಮಡ್ತಿಲ ಸೆ. 06 ರಂದು ಸುಳ್ಯ ಶಾಖೆಯಲ್ಲಿ ವಿತರಿಸಿದರು. ಈ ಸಂದರ್ಭದಲ್ಲಿ ಪುತ್ತೂರು ವಲಯ...
Ad Widget

ಯುವ ಮೋರ್ಚಾ ಮಂಡಲ ಸದಸ್ಯೆಯಾಗಿ ಮುಮ್ತಾಜ್ ನೆಲ್ಯಡ್ಕ

ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲದ ಸದಸ್ಯೆಯಾಗಿ ಮುಮ್ತಾಜ್ ನೆಲ್ಯಡ್ಕ ಆಯ್ಕೆಯಾಗಿದ್ದಾರೆ. ಇವರು ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಅಂತಿಮ ಬಿ. ಎಸ್. ಸಿ ಪದವಿಯಲ್ಲಿ ವ್ಯಾಸಂಗವನ್ನು ಮಾಡುತ್ತಿದ್ದಾರೆ

ಶರತ್ ನೀರ್ಕಜೆ ನಿರ್ದೇಶನದ ಕಿರುಚಿತ್ರ ಪೋಸ್ಟರ್ ಬಿಡುಗಡೆ

ಯುವಜನತೆ ಹೊಸತನ ತರುವಲ್ಲಿ ಪ್ರಮುಖ ಪಾತ್ರಧಾರಿಗಳಾಗಿದ್ದಾರೆ. ಅದರಲ್ಲಂತೂ ಸಿನಿಮಾದ ಕಡೆ ಒಲವ ತೋರಿಸುವ ಕಲಾವಿದರೇ ಹೆಚ್ಚಾಗುತ್ತಿದ್ದಾರೆ. ಹೊಸ ಹೊಸ ಕಥೆಗಳು, ಆಲೋಚನೆಗಳು, ಭಾವನೆಗಳನ್ನು ಕಿರುಚಿತ್ರ, ಆಲ್ಬಮ್ ಸಾಂಗ್ ಗಳ ಮೂಲಕ ಪ್ರೇಕ್ಷಕರ ಮನ ಗೆಲ್ಲುವಲ್ಲಿ ನಮ್ಮ ಕರಾವಳಿ ಜನತೆ ಸೈ ಎನಿಸಿಕೊಂಡಿದ್ದಾರೆ. ಆದರೆ ಇಲ್ಲೊಂದು ಕಿರುಚಿತ್ರ ಪೋಸ್ಟರ್ ಬಿಡುಗಡೆಗೊಳ್ಳುವ ಮೊದಲೇ ಮನೆಮಾತಾಗಿದೆ. ಶರತ್ ನೀಕ೯ಜೆ ನಿದೇ೯ಶನದ...

ಬೆಳ್ಳಾರೆ : ಕ್ಷಯ ಮುಕ್ತ ಭಾರತ ಕಿರುಚಿತ್ರದ ಬಿತ್ತಿಪತ್ರ ಬಿಡುಗಡೆ

ಜೇಸಿಐ ಬೆಳ್ಳಾರೆ, ಯುವ ಜೇಸಿ ವಿಭಾಗ, ಕ್ಷಯ ಚಿಕಿತ್ಸಾ ಘಟಕ ಆರೋಗ್ಯ ಇಲಾಖೆ ಸುಳ್ಯ ನೇತೃತ್ವದಲ್ಲಿ ನಡೆಯುತ್ತಿರುವ ‘ಕ್ಷಯ ಮುಕ್ತ ಭಾರತ’ ಕಿರುಚಿತ್ರದ ಬಿತ್ತಿ ಪತ್ರ ಬಿಡುಗಡೆ ಕಾರ್ಯಕ್ರಮ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೆ.6ರಂದು ನಡೆಯಿತು. ಸಹಾಯಕ ಆಯುಕ್ತ ಡಾ| ಯತೀಶ್ ಕುಮಾರ್ ಉಳ್ಳಾಲ್ ಬಿಡುಗಡೆಗೊಳಿಸಿದರು.

ಅಮೃತ್ ಗ್ರಾಮ ಪಂಚಾಯತ್ ಯೋಜನೆಯಡಿ ಆಯ್ಕೆಯಾದ ಮಂಡೆಕೋಲು ಅರಂತೋಡು ಮತ್ತು ಮರ್ಕಂಜ ಗ್ರಾ.ಪಂ.ಗೆ 25 ಲಕ್ಷ ಅನುದಾನ – ಸಚಿವ ಅಂಗಾರ

ಅಮೃತ್ ಯೋಜನೆಯಡಿ ಆಯ್ಕೆ ಮಾಡಲಾದ ಎಲ್ಲಾ ಗ್ರಾಮ ಪಂಚಾಯತ್‍ಗಳಲ್ಲಿ ಎಲ್ಲಾ ರೀತಿಯ ಅಭಿವೃದ್ಧಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು, ಅಗತ್ಯ ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ ಆಯಾ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಮೇಲುಸ್ತುವಾರಿ ವಹಿಸಬೇಕು ಎಂದು ಸಚಿವ ಎಸ್.ಅಂಗಾರ ಸೂಚಿಸಿದರು. ಅಮೃತ್ ಗ್ರಾಮ ಪಂಚಾಯತ್ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ ಗ್ರಾಮ ಪಂಚಾಯತ್‍ಗೆ 25 ಲಕ್ಷ...
error: Content is protected !!