Ad Widget

ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೊ ಚಿತ್ತ ಯೋಜನೆಯಡಿ ಚಿಕಿತ್ಸೆಗೆ ಸಹಾಯಧನ

ಸುಳ್ಯ: ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೊದ ಚಿತ್ತ ಯೋಜನೆಯಡಿಯಲ್ಲಿ ಕ್ಯಾಂಪ್ಕೋದ ಸಕ್ರೀಯ ಸದಸ್ಯರಾದ ಮಡಿಕೇರಿ ತಾಲೂಕು ಚೆಂಬು ಗ್ರಾಮದ ನಿವಾಸಿಯಾದ ಎನ್ ವಿ ಕೃಷ್ಣಪ್ಪ ರವರಿಗೆ ಆಂಜಿಯೋಪ್ಲ್ಯಾಸ್ಟಿ ಯ ವೈದ್ಯಕೀಯ ಸಹಾಯಧನವಾಗಿ ರೂ 50,000ದ ಚೆಕ್ ನ್ನು ಸಂಸ್ಥೆಯ ನಿರ್ದೇಶಕರಾದ ಕೃಷ್ಣಪ್ರಸಾದ್ ಮಡ್ತಿಲ ಸೆ. 06 ರಂದು ಸುಳ್ಯ ಶಾಖೆಯಲ್ಲಿ ವಿತರಿಸಿದರು. ಈ ಸಂದರ್ಭದಲ್ಲಿ ಪುತ್ತೂರು ವಲಯ ವ್ಯವಸ್ಥಾಪಕರಾದ ಗೋವಿಂದ ಭಟ್, ಸುಳ್ಯ ಶಾಖಾ ವ್ಯವಸ್ಥಾಪರಾದ ಪ್ರದೀಪ್ ಕುಮಾರ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!