Ad Widget

ಬೆಳ್ಳಾರೆ ಜೇಸಿಐ ಮತ್ತು ಕ್ಷಯ ಚಿಕಿತ್ಸಾ ಘಟಕದ ವತಿಯಿಂದ ಸಚಿವ ಅಂಗಾರರ ಭೇಟಿ

ಜೆಸಿಐ ಬೆಳ್ಳಾರೆ ಮತ್ತು ಕ್ಷಯ ಚಿಕಿತ್ಸಾ ಘಟಕ ಆರೋಗ್ಯ ಇಲಾಖೆ ಸುಳ್ಯ ನೇತೃತ್ವದಲ್ಲಿ ಕ್ಷಯ ಮುಕ್ತ ಭಾರತದ ಅಂಗವಾಗಿ ಬಿಡುಗಡೆಗೊಳ್ಳಲಿರುವ ಕಿರುಚಿತ್ರ “ಹೆಜ್ಜೆ ಬದಲಾದಾಗ ” ಇದರ ಭಿತ್ತಿಪತ್ರವನ್ನು ಕರ್ನಾಟಕ ಸರಕಾರದ ಸಚಿವರಾದ ಎಸ್ ಅಂಗಾರ ಸರ್ ರವರಿಗೆ ಅವರ ನಿವಾಸದಲ್ಲಿ ನೀಡಲಾಯಿತು .ಈ ಸಂದರ್ಭದಲ್ಲಿ ಸುಳ್ಯ ಕ್ಷಯ ಚಿಕಿತ್ಸಾ ಘಟಕದ ಹಿರಿಯ ಚಿಕಿತ್ಸಾ ಮೇಲ್ವಿಚಾರಕರಾದ ಜೇಸಿ ಲೋಕೇಶ್ ತಂಟೆಪ್ಪಾಡಿ ,ಬೆಳ್ಳಾರೆ ಜೆಸಿಐ ನ ಅಧ್ಯಕ್ಷರಾದ ಜೇಸಿ ಪದ್ಮನಾಭ ಕಲಾ ಸುಮಾ ,ಪೂರ್ವಾಧ್ಯಕ್ಷ ಜೇಸಿ ಜಯರಾಮ ಉಮಿಕ್ಕಳ ,ಡಾ.ಕೆ ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜು ಪೆರುವಾಜೆ ಬೆಳ್ಳಾರೆ ಯ ಪ್ರಾಂಶುಪಾಲರಾದ ಪ್ರೊ . ರಾಘವ ಗೌಡ ,ಸಮಾಜಕಾರ್ಯ ವಿಭಾಗದ ಉಪನ್ಯಾಸಕರಾದ ಕಾಂತರಾಜು ,ಗ್ರಂಥಪಾಲಕರಾದ ರವಿಂದ್ರ, ಪೆರುವಾಜೆ ಗ್ರಾಮ ಪಂಚಾಯತ್ ಸದಸ್ಯ ಪದ್ಮನಾಭ ಪೆರುವಾಜೆ ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!