Ad Widget

ಐವರ್ನಾಡು : ಜಮಾಬಂದಿ

ಐವರ್ನಾಡು ಗ್ರಾಮ ಪಂಚಾಯತ್ ನಲ್ಲಿ ಕರ್ನಾಟಕ ಸರಕಾರದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ನಿರ್ದೇಶನದಂತೆ 2020 – 21 ನೇ ಸಾಲಿನ ಜಮಾಬಂದಿ ಕಾರ್ಯಕ್ರಮವು ಸೆ.14 ರಂದು ಗ್ರಾಮ ಪಂಚಾಯತ್ ನ ಗ್ರಾಮ ವಿಕಾಸ ಸಭಾಭವನದಲ್ಲಿ ಜರಗಿತು.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ಯಾಮ್ ಪ್ರಸಾದ್ ರವರು ಸ್ವಾಗತಿಸಿ, 2020 – 21ಸಾಲಿನ ಜಮಾ ಖರ್ಚಿನ ವಿವರ, ಕಾಮಗಾರಿಗಳ ವಿವರವನ್ನು ನೀಡಿದರು. ಮಂಗಳೂರಿನ ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ಶ್ರೀಮತಿ ಉಷಾರವರು ನೋಡೆಲ್ ಅಧಿಕಾರಿಯಾಗಿದ್ದು ಜಮಾಬಂಧಿ ನಡೆಸಿಕೊಟ್ಟರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ, ಉಪಾಧ್ಯಕ್ಷೆ ಶ್ರೀಮತಿ ಸುಜಾತ ಪವಿತ್ರಮಜಲು, ಇಂಜಿನಿಯರ್ ಮಣಿಕಂಠ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಗ್ರಾಮಸ್ಥರು ಪಾಲ್ಗೊಂಡಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!